Thursday, July 23, 2026

ಬ್ಯೂಟಿ ಟಿಪ್ಸ್

ಧಾಬಾ ಸ್ಟೈಲ್ ಆಲೂ ಗೋಬಿ ರೆಸಿಪಿ

Recipe: ಚಪಾತಿ, ರೊಟ್ಟಿ ಮಾಡಿದಾಗ, ನಾರ್ಮಲ್ ಆಗಿ ನಾವು ಮನೆಯಲ್ಲಿ ಸಿಂಪಲ್ ಪಲ್ಯ, ಅಥವಾ ಚಟ್ನಿ, ಚಟ್ನಿಪುಡಿ ಜೊತೆ ತಿನ್ನುತ್ತೇವೆ. ಆದರೆ ನೀವು ಚಪಾತಿ ಜೊತೆ ಧಾಬಾ ಸ್ಟೈಲ್ ಆಲೂ ಗೋಬಿ ರೆಡಿ ಮಾಡಿದ್ರೆ, ಸಖತ್ ಟೇಸ್ಟಿಯಾಗಿರತ್ತೆ. ಇಂದು ನಾವು ಧಾಬಾ ಸ್ಟೈಲ್ ಆಲೂ ಗೋಬಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ಎರಡು ಆಲೂಗಡ್ಡೆಯನ್ನು...

ಬೆಳ್ಳುಳ್ಳಿ ಉಪ್ಪಿನಕಾಯಿ ರೆಸಿಪಿ

Recipe: ನೀವು ಮಾವಿನಕಾಯಿ, ನಿಂಬೆಹಣ್ಣಿನ ಉಪ್ಪಿನಕಾಯಿ, ತರಕಾರಿ ಉಪ್ಪಿನಕಾಯಿನೂ ಮಾಡಿ ತಿಂದಿರಬಹುದು. ಆದರೆ ಇವೆಲ್ಲಕ್ಕಿಂತಲೂ ರುಚಿಯಾದ, ಅನ್ನ, ಚಪಾತಿ, ರೊಟ್ಟಿ, ದೋಸೆ ಎಲ್ಲದಕ್ಕೂ ಮ್ಯಾಚ್ ಆಗುವ ಉಪ್ಪಿನಕಾಯಿ ಅಂದ್ರೆ ಬೆಳ್ಳುಳ್ಳಿ ಉಪ್ಪಿನಕಾಯಿ. ಹಾಗಾಗಿ ನಾವಿಂದು ಬೆಳ್ಳುಳ್ಳಿ ಉಪ್ಪಿನಕಾಯಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. 10 ರಿಂದ 20 ಎಸಳು ಬೆಳ್ಳುಳ್ಳಿ ತೆಗೆದುಕೊಂಡು, ಅದರ ಸಿಪ್ಪೆ ಬೇರೆ...

ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತೆ, ಈ ಮೂರು ಫ್ಯಾಷನ್ ಮಿಸ್ಟೇಕ್ಸ್

ಫ್ಯಾಷನ್ ಅನ್ನೋದು ಈಗಿನ ಕಾಲದಲ್ಲಿ ಕಾಮನ್ ಆಗಿದೆ. ಫ್ಯಾಷನ್ ಅನ್ನೋದು ಕೆಲವರಿಗೆ ಜೀವನದ ಒಂದು ಭಾಗವಾದರೆ, ಇನ್ನು ಕೆಲವರಿಗೆ ಅದು ಜೀವನವೇ ಆಗಿದೆ. ಕೊಂಚವಾದರೂ ಫ್ಯಾಷನ್ ಸೆನ್ಸ್ ಇರಬೇಕು ಅನ್ನೋದು ನಿಜ. ಆದರೆ ಅದೇ ಫ್ಯಾಷನ್ ಮಾಡುವಾಗ ಮಿಸ್ಟೇಕ್ ಆದ್ರೆ, ಅದು ನಿಮ್ಮ ಆರೋಗ್ಯವನ್ನೂ ಹಾಳು ಮಾಡಬಹುದು. ಹಾಗಾಗಿ ನಾವಿಂದು 3 ಫ್ಯಾಶನ್ ಮಿಸ್ಟೇಕ್...

ಈ ನಿಯಮ ಅನುಸರಿಸಿ ಬಳಿಕ ಮಾವಿನ ಹಣ್ಣಿನ ಸೇವನೆ ಮಾಡಿದರೆ ಉತ್ತಮ..

Health Tips: ಬೇಸಿಗೆ ಮುಗಿದು ಮಳೆಗಾಲ ಶುರುವಾಗ ಸಮಯ ಬಂದಿದೆ. ಆದರೆ ಮಾವಿನ ಹಣ್ಣಿನ ಮಾರಾಟ ಮಾತ್ರ ನಿಂತಿಲ್ಲ. ಮಾವಿನ ಪ್ರಿಯರಂತೂ, ಪ್ರತಿದಿನ ಮಾವಿನ ಹಣ್ಣಿನ ಸೇವನೆ ಮಾಡ್ತಿರ್ತೀರಿ. ಸೀಸನ್ ಮುಗಿಯುವುದರೊಳಗಾಗಿ ಎಷ್ಟಾಗತ್ತೋ, ಅಷ್ಟು ಮಾವಿನ ಹಣ್ಣು ತಿನ್ನುವ ಆಸೆ ಹಲವರದ್ದು. ಆದರೆ ನೀವು ಮಾವಿನ ಹಣ್ಣು ತಿನ್ನುವ ಮುನ್ನ, ಕೆಲ ನಿಯಮವನ್ನ ಅನುಸರಿಸಬೇಕು....

ಇಂದಿನ ಊಟವನ್ನು ನಾಳೆ ಬಿಸಿ ಮಾಡಿಕೊಂಡು ತಿನ್ನುವುದು ಒಳ್ಳೇದಾ..? ಕೆಟ್ಟದ್ದಾ..?

Health Tips: ಕೆಲವರು ಉಳಿದಿದ್ದನ್ನ ಹಾಳು ಮಾಡೋದು ಬೇಡ. ನಾಳೆ ಬಿಸಿ ಮಾಡಿಕೊಂಡು ತಿಂದರಾಯಿತು ಎಂದು ಆಹಾರವನ್ನು ಇರಿಸುತ್ತಾರೆ. ಇನ್ನು ಕೆಲವರು ನಾಳೆ ಮತ್ತೆ ಅಡುಗೆ ಯಾರ್ ಮಾಡ್ತಾರೆ ಅನ್ನೋ ಉದಾಸೀನತೆಯಿಂದ ಹೀಗೆ ಮಾಡುತ್ತಾರೆ. ಇನ್ನು ಕೆಲವರು ಇಂದಿನ ಸಾಂಬಾರ್ ನಾಳೆ ಇನ್ನೂ ಹೆಚ್ಚು ರುಚಿಸುತ್ತೆ ಅನ್ನೋ ಕಾರಣಕ್ಕೆ, ಸಾರು, ಸಾಂಬಾರ್ ಇಟ್ಟು, ಮರುದಿನ...

ನೀವು ಮಾಡುವ ಈ ತಪ್ಪೇ, ನೀವು ಲೇಟಾಗಿ ಏಳಲು ಕಾರಣವಾಗುತ್ತದೆ.

Beauty Tips: ಹಲವರಿಗೆ ತಾವು ಬೆಳಿಗ್ಗೆ ಬೇಗ ಏಳಬೇಕು. ಓದಬೇಕು. ಅಥವಾ ತಮ್ಮ ಕೆಲಸವನ್ನು ಬೇಗ ಮಾಡಬೇಕು ಅನ್ನೋ ಆಸೆ ಇರುತ್ತದೆ. ಅಥವಾ ಬೇಗ ಎದ್ದು ವಾಕಿಂಗ್ ಹೋಗಬೇಕು. ಯೋಗ ಮಾಡಬೇಕು, ಜಿಮ್ ಹೋಗಬೇಕು. ಹೀಗೆ ಹಲವು ಆಸೆಗಳಿರತ್ತೆ. ಆದ್ರೆ ಬೆಳಗ್ಗಿನ ಸಿಹಿ ನಿದ್ರೆ, ಆ ಆಸೆಗಳಿಗೆಲ್ಲಾ ತಣ್ಣೀರೆರೆಚಿ ಬಿಡತ್ತೆ. ಹಾಗಾದ್ರೆ ತಪ್ಪು ನಿಮ್ಮದಾ..?...

ಸೌಂದರ್ಯ ಮತ್ತು ಆರೋಗ್ಯ ವೃದ್ಧಿಗಾಗಿ ಹೀಗೆ ಮಾಡಿ..

ಯಾರಿಗೆ ತಾನೇ ತಾವು ಆರೋಗ್ಯವಾಗಿಯೂ, ಸುಂದರವಾಗಿಯೂ ಇರಬೇಕು ಅಂತಾ ಆಸೆ ಇರುವುದಿಲ್ಲ ಹೇಳಿ..? ಅದಕ್ಕಾಗಿ ನಾವು ಏನೆಲ್ಲ ಮಾಡುತ್ತೇವೆ. ಮಾರುಕಟ್ಟೆಯಲ್ಲಿ ಸಿಗುವ ಕ್ರೀಮ್, ಔಷಧ ಬಳಸುತ್ತೇವೆ. ಆರೋಗ್ಯಕರ ಆಹಾರವನ್ನ ಸೇವಿಸುತ್ತೇವೆ. ಜ್ಯೂಸ್, ಹಣ್ಣು, ತರಕಾರಿ ಎಲ್ಲವನ್ನೂ ಸೇವಿಸುತ್ತೇವೆ. ಆದರೆ ನೀವು ಇದೆಲ್ಲ ಮಾಡುವುದರ ಜೊತೆಗೆ, ಇನ್ನೂ ಕೆಲ ಕೆಲಸಗಳನ್ನ ಮಾಡಬೇಕು. ಹಾಗಾದ್ರೆ ಸೌಂದರ್ಯ ಮತ್ತು...

ಕೀಲು ನೋವಿಗೆ ಕಾರಣ ಮತ್ತು ಪರಿಹಾರಗಳು

ಇಂದಿನ ಕಾಲದಲ್ಲಿ ಜನರು ಸೇವಿಸುತ್ತಿರುವ ಆಹಾರಗಳಿಂದಲೇ, ತರಹೇವಾರಿ ರೋಗಗಳು ಬರುತ್ತಿದೆ. ಇಂದಿನ ಕಾಲದ ಯುವ ಪೀಳಿಗೆಯವರಂತೂ, ಮದುವೆಗೂ ಮುನ್ನವೇ ಕೀಲು ನೋವು ಎಂದು ಒದ್ದಾಡುತ್ತಿದ್ದಾರೆ. ಹಾಗಾದ್ರೆ ಕೀಲು ನೋವು ಬರಲು ಕಾರಣವೇನು..? ಮತ್ತು ಇದಕ್ಕೆ ಹೇಗೆ ಪರಿಹಾರ ಮಾಡಿಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ.. ಜೀರ್ಣಕ್ರಿಯೆ ಸರಿಯಾಗಿ ಆಗದಿದ್ದಲ್ಲಿ, ಹೊಟ್ಟೆಯ ಸಮಸ್ಯೆ, ಗ್ಯಾಸ್ಟಿಕ್ ಸಮಸ್ಯೆ ಇದ್ದಲ್ಲಿ, ಕೀಲು...

ಅಡುಗೆಗೆ ಯಾವ ಎಣ್ಣೆ ಬಳಸಬೇಕು..? ಯಾವ ಎಣ್ಣೆ ಆರೋಗ್ಯಕರವಾಗಿದೆ..?

ನಾವು ಸೇವಿಸುವ ಆಹಾರವೇ ನಮ್ಮ ಆರೋಗ್ಯವನ್ನ ಕಾಪಾಡುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಹಾಗೆ ತಯಾರಿಸುವ ಆಹಾರಕ್ಕೆ ಬಳಸುವ ಎಣ್ಣೆ, ಅಕ್ಕಿ-ಬೇಳೆ, ತರಕಾರಿ ಎಲ್ಲವೂ ಕೂಡ ಆರೋಗ್ಯಕರವಾಗಿಯೇ ಇರಬೇಕು. ಹಾಗಾಗಿ ನಾವಿಂದು ಅಡುಗೆಗೆ ಯಾವ ಎಣ್ಣೆ ಬಳಸಬೇಕು..? ಯಾವ ಎಣ್ಣೆ ಆರೋಗ್ಯಕ್ಕೆ ಉತ್ತಮ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ನಾವು ಎಲ್ಲ ರೀತಿಯ ಎಣ್ಣೆಯನ್ನ...

ಸೌಂದರ್ಯ ಹೆಚ್ಚಾಗಲು ಈ ನಿಯಮ ಅನುಸರಿಸುತ್ತ ನೀರು ಕುಡಿಯಿರಿ..

ಸೌಂದರ್ಯ, ಆರೋಗ್ಯ ಎರಡೂ ಬೇಕಂದ್ರೆ, ನಾವು ಸಾಧ್ಯವಾದಷ್ಟು ನೀರು ಕುಡಿಯಬೇಕು ಅನ್ನೋದು ನಿಮಗೂ ಗೊತ್ತು. ಆದರೆ ಹಾಗೆ ಕುಡಿದ ನೀರು ಸರಿಯಾಗಿ ಜೀರ್ಣವಾಗಬೇಕು. ಆವಾಗಷ್ಟೇ ನಾವು ಎಷ್ಟು ಬೇಕೋ ಅಷ್ಟು ನೀರು ಕುಡಿಯಬಹುದು. ಕುಡಿದ ನೀರು ಸರಿಯಾಗಿ ಜೀರ್ಣವಾಗದಿದ್ದಲ್ಲಿ, ಹೊಟ್ಟೆ ಉಬ್ಬಿ, ಉಸಿರಾಟಕ್ಕೆ ತೊಂದರೆಯಾಗುತ್ತದೆ. ಹಾಗಾಗದೆ, ನೀರು ಕುಡಿದ ಬಳಿಕ, ಸರಿಯಾಗಿ ಮೂತ್ರ ವಿಸರ್ಜನೆಯಾಗುತ್ತಿದೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img