Saturday, July 25, 2026

ಬ್ಯೂಟಿ ಟಿಪ್ಸ್

ಹಾಲು ಕುಡಿಯುವುದರಿಂದ ಮೊಡವೆಗಳು ಬರುತ್ತವೆಯೇ…?

Skin problems: ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಆರೋಗ್ಯಕ್ಕೆ, ವಿಶೇಷವಾಗಿ ಮೂಳೆಗಳು ಮತ್ತು ಆರೋಗ್ಯಕರ ಚರ್ಮಕ್ಕೆ ಒಳ್ಳೆಯದು ಎಂದು ವರ್ಷಗಳಿಂದ ಹೇಳಲಾಗುತ್ತದೆ. ಆದರೆ ಈಗ ಡೈರಿ ಉತ್ಪನ್ನಗಳನ್ನು ದೂರಮಾಡಿ ಅವರ ಚರ್ಮವನ್ನು ಕಾಪಾಡಿ ಕೊಳ್ಳುವ ವ್ಯಕ್ತಿಯ ಬಗ್ಗೆ ತಿಳಿದುಕೊಳ್ಳೋಣ. ಸೌಂದರ್ಯ ವಲಯದಲ್ಲಿ ಇದು ಸಾಮಾನ್ಯ ಕಥೆ. ಚರ್ಮದ ಸಮಸ್ಯೆಗಳಿಗೆ ಹಾಲು ಮೊದಲ ಕಾರಣ ಎಂದು...

ನೀವು ಟಿಫಿನ್ ಗೆ ಇಡ್ಲಿ,ದೋಸೆ, ವಡೆ ತಿನ್ನುತ್ತಿದ್ದೀರಾ..? ಆದರೆ ಆ ರೋಗ ಖಂಡಿತ ಬರಬಹುದು..!

Health tips: ಮೂರು ಹೊತ್ತು ಅನ್ನ ತಿಂದರೆ ತೂಕ ಹೆಚ್ಚುತ್ತದೆ. ಹಾಗಾಗಿ ಬೆಳಗ್ಗೆ ಮತ್ತು ರಾತ್ರಿ ಟಿಫಿನ್ ತಿಂದರೆ ಹೆಚ್ಚಾದ ತೂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ತೂಕ ಇಳಿಸಿಕೊಳ್ಳಲು ಕೆಲವರು ಅನುಸರಿಸುವ ವಿಧಾನ  ಬೆಳಿಗ್ಗೆ ಟೀ, ಕಾಫಿಯನ್ನು ಮಾತ್ರ ಕುಡಿಯುತ್ತಾರೆ ಇದು ಹಸಿವು ಕಡಿಮೆ ಮಾಡುತ್ತದೆ, ಈ ಮೂಲಕ ತೂಕ ಇಳಿಸಿಕೊಳ್ಳುವ ಯೋಚನೆ ಇರುತ್ತದೆ. ಆದರೆ...

ಈ ರೀತಿ ಸ್ಯಾನಿಟೈಸರ್ ಬಳಸಿದರೆ ಅಪಾಯ ಕಟ್ಟಿಟ್ಟ ಬುತ್ತಿ..!!

Health tips: ಕಣ್ಣಿಗೆ ಕಾಣಿಸದ ವೈರಸ್ ನರ್ತಿಸುತ್ತಿರುವುದು ನಮಗೆ ಗೊತ್ತೇ ಇದೆ, ಈ ಗಿನ ಪರಿಸ್ಥಿತಿಯಲ್ಲಿ ವೈರಸ್ ಅಂದರೆ ತಿಳಿಯದೆ ಇರುವವರು ಯಾರು ಇಲ್ಲ ಎಂದು ಹೇಳಬಹುದು. ಆದಕಾರಣ ಸ್ಯಾನಿಟೈಸರ್ ಬಳಸುವುದು ತುಂಬಾ ಹೆಚ್ಚಾಗಿದೆ. ಈಗ ಎಲ್ಲಿ ನೋಡಿದರೂ ಸ್ಯಾನಿಟೈಸರ್‌ಗಳಿವೆ ವಿಶೇಷವಾಗಿ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು. ಅನೇಕ ಜನರು ಸ್ಯಾನಿಟೈಸರ್‌ಗಳನ್ನು ಅತಿಯಾಗಿ ಬಳಸುತ್ತಿದ್ದಾರೆ. ಅತಿಯಾಗಿ ಬಳಸಿದರೆ...

ಇವುಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ವಿಷಕ್ಕಿಂತ ಅಪಾಯಕಾರಿ..!

Health tips: ನಮ್ಮ ಆಹಾರ ಪದಾರ್ಥಗಳು, ತರಕಾರಿಗಳು, ಮೊಸರು,ಹಾಲು ಕೆಡದಂತೆ ಫ್ರಿಡ್ಜ್ ನಲ್ಲಿ ಇಡುತ್ತೇವೆ. ಹಾಗೂ ನೀರು ತಣ್ಣಗಾಗಲು ಫ್ರಿಡ್ಜ್ನಲ್ಲಿ ಇಡುತ್ತೇವೆ ಆದರೆ ಕೆಲವು ತರಕಾರಿಗಳು ಹಾಗೂ ಆಹಾರ ಪದಾರ್ಥಗಳು ಫ್ರಿಡ್ಜ್ ನಲ್ಲಿ ಇಡಬಾರದು ಹಾಗಾದರೆ ಯಾವ ಆಹಾರ ಪದಾರ್ತಗಳನ್ನು ಫ್ರಿಡ್ಜ್ ನಲ್ಲಿ ಎಡಬಾರದು ಎಂದು ತಿಳಿಯೋಣ, ಅವು ನಿಮ್ಮ ಆರೋಗ್ಯಕ್ಕೆ ಯಾವ ರೀತಿಯಾಗಿ ಪರಿಣಾಮ...

6 ತಿಂಗಳ ಮಗುವಿಗೆ ಕ್ಯಾರೆಟ್ ಕೊಡುವುದು ಹೇಗೆ ಗೊತ್ತಾ…?

Health tips: ತಾಯಂದಿರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆ ಎಂದರೆ ತಮ್ಮ ಮಕ್ಕಳಿಗೆ ಆಹಾರ ನೀಡುವುದು. ಐದು ಆರು ತಿಂಗಳ ಮಗುವಿಗೆ ಯಾವ ರೀತಿಯ ಆಹಾರವನ್ನು ನೀಡಬೇಕು..? ಎಂದು ಎಲ್ಲರಲ್ಲೂ ಕಾಡುತ್ತಿರುತ್ತದೆ ಆದರೆ ಮಕ್ಕಳಿಗೆ ಇಷ್ಟವಾದ ಆಹಾರವನ್ನು ನೀಡಿ ಮತ್ತು ಅವರು ತಿನ್ನುವುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಆಹಾರಕ್ರಮವು ಆರೋಗ್ಯಕರವಾಗಿರುವುದು ಬಹಳ ಮುಖ್ಯ ,ಮಗುವಿಗೆ ಹಾಲಿನ ಜೊತೆಗೆ...

ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..!

Health tips: ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಅತ್ಯಂತ ಸುಂದರವಾದ ಮತ್ತು ಅಷ್ಟೇ ಸವಾಲಿನ ಭಾಗವಾಗಿದೆ. ಗರ್ಭಾವಸ್ಥೆಯ ನಂತರ, ಮಹಿಳೆಯು ಮಾನಸಿಕವಾಗಿ ದೈಹಿಕವಾಗಿ ಅನೇಕ ಬದಲಾವಣೆಗಳಿಗೆ ಒಳಗಾಗುತ್ತಾಳೆ. ಆದರೆ ಈ ಎಲ್ಲಾ ಬದಲಾವಣೆಗಳ ಜೊತೆಗೆ ಮಹಿಳೆ ಹೆಚ್ಚು ಗೌರವಾನ್ವಿತಳಾಗುತ್ತಿದ್ದಾಳೆ. ಏಕೆಂದರೆ ಗರ್ಭಾವಸ್ಥೆಯಲ್ಲಿ ಕೆಲಸ ಮಾಡುವುದು ಸುಲಭವಲ್ಲ, ಆದರೆ ಭಯಪಡುವ ಅಗತ್ಯವಿಲ್ಲ ಒಂದಿಷ್ಟು ಮುಂಜಾಗ್ರತೆ ವಹಿಸಿದರೆ ನೆಮ್ಮದಿಯ...

ನಿಮ್ಮ ಚರ್ಮದ ಮೇಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು ಬಯಸುವಿರಾ..? ಟೊಮೆಟೊಗಳನ್ನು ಹೀಗೆ ಬಳಸಿ..

Beauty tips: ಚಳಿಗಾಲವು ಪ್ರತಿಯೊಬ್ಬರ ನೆಚ್ಚಿನ ಕಾಲವಾಗಿದೆ. ಈ ಸಮಯದಲ್ಲಿ,ಶಾಖವು ಕಡಿಮೆಯಾಗಿರುತ್ತದೆ ಮತ್ತು ವಾತಾವರಣವು ತಂಪಾಗಿರುತ್ತದೆ. ಆದರೆ ಚಳಿಗಾಲದಲ್ಲಿ ತಣ್ಣನೆಯ ಗಾಳಿಯಿಂದ ಚರ್ಮ ಒಣಗುತ್ತದೆ. ಚರ್ಮವು ತುಂಬಾ ಒಣಗಿದ್ದರೆ ಅದು ವಿವಿಧ ಚರ್ಮದ ಸಮಸ್ಯೆಗಳನ್ನು ಎದುರಿಸುತ್ತದೆ ಮತ್ತು ಚರ್ಮವು ಮಂದವಾಗಿ ಕಾಣುತ್ತದೆ. ಅನೇಕರು ಚಳಿಗಾಲದಲ್ಲಿ ತ್ವಚೆಯ ಆರೈಕೆ ಮಾಡಲು ಅಂಗಡಿಗಳಲ್ಲಿ ಮಾರುವ ರಾಸಾಯನಿಕಯುಕ್ತ ಕ್ರೀಮ್ ಗಳನ್ನು ಖರೀದಿಸಿ...

ಮಾರ್ಕೆಟ್ ನ ಕಂಡೀಷನರ್‌ಗಳು ಕೂದಲನ್ನು ನಾಶ ಮಾಡುತ್ತಿದೆಯೇ..? ಒಮ್ಮೆಈ ಟಿಪ್ಸ್ ಫಾಲೋ ಮಾಡಿ..

Beauty tips: ರೇಷ್ಮೆಯಂತಹ ನಯವಾದ ಕೂದಲನ್ನು ಪಡೆಯಲು ಅನೇಕ ಜನರು ಮಾರುಕಟ್ಟೆಯಲ್ಲಿ ವಿವಿಧ ಬ್ರಾಂಡ್‌ಗಳ ಕಂಡೀಷನರ್‌ಗಳನ್ನು ಬಳಸುತ್ತಾರೆ. ಆದರೆ ಖರೀದಿಸಿದ ಕಂಡೀಷನರ್ ಎಷ್ಟು ಉತ್ತಮವಾಗಿದ್ದರೂ, ಅದು  ರಾಸಾಯನಿಕಗಳನ್ನು ಹೊಂದಿರುತ್ತದೆ ಮತ್ತು ಇದು ಕೂದಲಿಗೆ ಹಾನಿ ಮಾಡುತ್ತದೆ. ನೈಸರ್ಗಿಕ ಪದಾರ್ಥಗಳೊಂದಿಗೆ ಮನೆಯಲ್ಲಿ ಕಂಡಿಷನರ್ ಅನ್ನು ತಯಾರಿಸುವುದು ಉತ್ತಮ. ನೈಸರ್ಗಿಕ ಕಂಡೀಷನರ್‌ಗೆ ಬಾಳೆಹಣ್ಣುಗಳು ಬೇಕಾಗಿರುವುದು. ಬಾಳೆಹಣ್ಣು ಸ್ಕ್ಯಾಲ್ಪ್ ನ ಆಳಕ್ಕೆ...

ಡಿಪ್ರೆಷನ್‌ಗೆ ಮುನ್ನೆಚ್ಚರಿಕೆ ಸಂಕೇತಗಳು ನಿಮಗೆ ಗೊತ್ತಾ..?

Health tips: ಡಿಪ್ರೆಶನ್‌ನಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಸಂಶೋಧನೆ ಹೇಳುತ್ತಿದೆ. ಜನರು ಅನೇಕ ವಿಧಗಳ ಒತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಜನರು ತೀವ್ರವಾದ, ಹೋರಾಟ ಮತ್ತು ಒತ್ತಡದಿಂದ ಕೂಡಿದ ಜೀವನ, ಒಂಟಿತನ ಮತ್ತು ಒತ್ತಡದ ಕಾರಣದಿಂದಗಿ ಬಳಲುತ್ತಿದ್ದಾರೆ. ಈ ಲೋಕದಲ್ಲಿ ಜೀವಿಸುವ ಪ್ರತಿಯೊಬ್ಬರಿಗೂ ತಮ್ಮ ದೈನಂದಿನ ಕೆಲಸಗಳ ಕಾರಣ ತಮ್ಮ ದುಃಖಗಳನ್ನು...

ಊಟದ ನಂತರ ಈ ಸುಲಭವಾದ ಕೆಲಸವು ನಿಮ್ಮ ಹೃದಯವನ್ನು ರಕ್ಷಿಸುತ್ತದೆ ಎಂದು ನಿಮಗೆ ತಿಳಿದಿದೆಯೇ..?

Health tips: ನೀವೂ ಹೆಚ್ಚು ಊಟ ತಿಂದ ನಂತರ ನಿಮ್ಮ ದೇಹ ನಿಮಗೆ ಭಾರ ಅನಿಸುತ್ತಿದೆಯೇ..? ಅತಿಯಾಗಿ ತಿಂದ ನಂತರ ನಿಮಲ್ಲಿ ಸೋಮಾರಿತನ ಹೆಚ್ಚಾಗಿ ಕಾಡುತ್ತದೆ. ಅತಿಯಾದ ಆಹಾರವು ನಿಮಗೆ ಅನಾನುಕೂಲವನ್ನು ಉಂಟುಮಾಡಬಹುದು ಮತ್ತು ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಅನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಯಂತ್ರಿಸಲು ಕೆಲವು ನಿಮಿಷಗಳ ಕಾಲ ನಡೆಯುವುದು ಉತ್ತಮ. ಊಟದ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img