Wednesday, February 25, 2026

ಬ್ಯೂಟಿ ಟಿಪ್ಸ್

Recipe: ಆಲೂ ಪಾಲಕ್ ಬಜ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಪ್ ಪಾಲಕ್, ಅರ್ಧ ಕಪ್ ಕಡಲೆ ಹುಡಿ, 2 ಸ್ಪೂನ್ ಕಾರ್ನ್ ಫ್ಲೋರ್, 4 ಆಲೂಗಡ್ಡೆ, ಚಿಕ್ಕ ತುಂಡು ಶುಂಠಿ, 10 ಎಸಳು ಬೆಳ್ಳುಳ್ಳಿ, ಹಸಿಮೆಣಸು, ಜೀರಿಗೆ, ಸೋಂಪು, ಕೊತ್ತೊಂಬರಿ ಕಾಳು, ಕರಿಯಲು ಎಣ್ಣೆ, ಉಪ್ಪು. ಮಾಡುವ ವಿಧಾನ: ಪಾಲಕ್‌ನ್ನು ಸಣ್ಣಗೆ ಹೆಚ್ಚಿ, ಆಲೂಗಡ್ಡೆಯನ್ನು ತುರಿಯಬೇಕು. ಮಿಕ್ಸಿಂಗ್ ಬೌಲ್‌ಗೆ ಕಡಲೆ ಹುಡಿ,...

Recipe: ತೂಕ ಇಳಿಸಲು ಪ್ರೋಟಿನ್ ಸಲಾಡ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ರಾಜ್ಮಾ, ಕಾಲು ಕಪ್ ಕಪ್ಪು ಕಡಲೆ, ಬ್ರೋಕಲಿ, ಕ್ಯಾಪ್ಸಿಕಂ, ಈರುಳ್ಳಿ, ಟೋಮ್ಯಾಟೋ, ಕ್ಯಾಬೇಜ್, ಸೌತೇಕಾಯಿ ಇದೆಲ್ಲವೂ ಸೇರಿ 1 ಚಿಕ್ಕ ಬೌಲ್ ಆದ್ರೆ ಸಾಕು. ಕಾಲು ಕಪ್ ಹುರಿದ ನೆಲಗಡಲೆ. ಇನ್ನು ಸಿಸನಿಂಗ್‌ಗೆ 1 ಸ್ಪೂನ್ ನಿಂಬೆರಸ, ಆಲಿವ್ ಎಣ್ಣೆ, ಅರ್ಥ ಸ್ಪೂನ್ ಪೆಪ್ಪರ್, ಆರೆಗ್ಯಾನೋ, ಅವಶ್ಯಕತೆ...

Recipe: ತೂಕ ಇಳಿಸಲು ಸಹಕಾರಿ ಈ ಮೊಳಕೆ ಬರಿಸಿದ ಹೆಸರು ಕಾಳಿನ ತಾಲಿಪಿಟ್

Recipe: ಬೇಕಿರುವ ಸಾಮಗ್ರಿ: 1 ಕಪ್ ಮೊಳಕೆ ಬರಿಸಿದ ಹೆಸರು ಕಾಳು, 1 ಈರುಳ್ಳಿ, 1 ಕ್ಯಾರೆಟ್ ತುರಿ, ಕ``ತ್ತ``ಂಬರಿ ಸ``ಪ್ಪು, ಶುಂಠಿ ಪೇಸ್ಟ್, ಹಸಿಮೆಣಸು, 1 ವರೆ ಕಪ್ ಅಕ್ಕಿ ಹಿಟ್ಟು, 1 ಸ್ಪೂನ್ ಜೀರಿಗೆ, ಹಿಂಗು, ಉಪ್ಪು, ಎಣ್ಣೆ . ಮಾಡುವ ವಿಧಾನ: ಮೊಳಕೆ ಬರಿಸಿದ ಹೆಸರು ಕಾಳನ್ನು ತರಿತರಿಯಾಗಿ ರುಬ್ಬಿ, ಮಿಕ್ಸಿಂಗ್...

Recipe: ಪ್ರೋಟಿನ್ ಭರಿತವಾದ ಹೆಸರು ಬೇಳೆ ಪರೋಠಾ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ಹೆಸರುಬೇಳೆ, 2 ಕಪ್ ಗೋದಿ ಹುಡಿ, ಅರಿಶಿನ, ಖಾರದ ಪುಡಿ, ಗರಂ ಮಸಾಲೆ, ಜೀರಿಗೆ ಪುಡಿ, ಧನಿಯಾ ಪುಡಿ, ಕಸೂರಿ ಮೇಥಿ, ಹಸಿಮೆಣಸು, ಶುಂಠಿ ಪೇಸ್ಟ್, ಕ``ತ್ತ``ಂಬರಿ ಸ``ಪ್ಪು, ಕರಿಬೇವು, ಉಪ್ಪು, ಎಣ್ಣೆ ಅಥವಾ ತುಪ್ಪ. ಮಾಡುವ ವಿಧಾನ: ಹೆಸರು ಬೇಳೆಯನ್ನು 2 ಗಂಟೆ ನೆನೆಸಿ. ಬಳಿಕ ಮಿಕ್ಸಿಂಗ್...

Recipe: ಗೋಬಿಯಿಂದ ಮಾಡಬಹುದು ಟೇಸ್ಟಿ ಪಾರೋಠಾ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಗೋಬಿ (ಹೂಕೋಸು), ಚಿಕ್ಕ ತುಂಡು ಶುಂಠಿ, 10 ಎಸಳು ಬೆಳ್ಳುಳ್ಳಿ, ಅರಿಶಿನ, ಖಾರದ ಪುಡಿ, ಗರಂ ಮಸಾಲೆ, ಚಾಟ್ ಮಸಾಲೆ, ಧನಿಯಾ ಪುಡಿ, ಎಲ್ಲವೂ 1 ಸ್ಪೂನ್. 2 ಕಪ್ ಗೋದಿ ಹುಡಿ, ತುಪ್ಪ ಅಥವಾ ಎಣ್ಣೆ, ಉಪ್ಪು. ಮಾಡುವ ವಿಧಾನ: ಗೋಬಿಯನ್ನು ತುರಿದುಕ``ಳ್ಳಿ. ನಂತರ ಪ್ಯಾನ್ ಬಿಸಿ...

Life Lesson: ಮಾನಸಿಕವಾಗಿ ಕುಗ್ಗುವಿಕೆ! ಮನುಷ್ಯ ಪ್ರಾಣಿಯಾಗೋದು ಯಾವಾಗ?

Life Lesson: ಮುಂಚೆ ಎಲ್ಲ ಡಿಪ್ರೆಶನ್ ಅನ್ನೋ ಪದದ ಅರ್ಥವೇ ಗ``ತ್ತಿರಲಿಲ್ಲ. ಆದರೆ ಇತ್ತೀಚೆಗೆ, ಯುವ ಪೀಳಿಗೆಯಲ್ಲಿ ಡಿಪ್ರೆಶನ್ ಜೋರಾಗಿದೆ. ಮಾನಸಿಕವಾಗಿ ಕುಗ್ಗುವುದನ್ನೇ ಡಿಪ್ರೆಶನ್ ಎನ್ನಲಾಗುತ್ತದೆ. ಹೆಣ್ಣು ಎಷ್ಟೇ ಸ್ಟ್ರಾಂಗ್ ಇದ್ದರೂನು. ಆಕೆ ತನ್ನವರಿಂದ ಎಮೋಶನಲ್ ಸಪೋರ್ಟ್ ಬಯಸುತ್ತಾಳೆ. ಆ ಎಮೋಶನಲ್ ಸಪೋರ್ಟ್ ಸಿಗದಿದ್ದಾಗ, ಆಕೆ ಡಿಪ್ರೆಶನ್‌ಗೆ ಹೋಗೋದು, ರಾಕ್ಷಸಿಯಂತೆ ಆಡೋದು ಸಹಜ. ಹಾಗಾಗಿ ಹೆಣ್ಣು...

Health Tips: ಮಗುವಿಗೆ ಯಾವ ಹಾಲು ಸೂಕ್ತ? ಹಾಲು ಆರೋಗ್ಯಕ್ಕೆ ಒಳ್ಳೇದೋ? ಕೆಟ್ಟದೋ?

Health Tips: ಕೆಲವು ಸಲ ಕೆಲವು ತಾಯಂದಿರು, ಎಲ್ಲಿ ತಮ್ಮ ಅಂದಕ್ಕೆ ಅಡೆತಡೆಯಾಗುತ್ತೆಯೋ ಎಂದು ತಾನೇ ಹೆತ್ತ ಮಗುವಿಗೆ, ಹಾಲುಣಿಸುವುದಿಲ್ಲ. ಆದರೆ ವೈದ್ಯರು ಹೇಳುವ ಪ್ರಕಾರ, ತಾಯಿ ಮಗುವಿಗೆ ಹಾಲುಣಿಸಿದರೆ, ಅವಳ ಅಂದ ಎಂದಿಗೂ ಕ್ಷೀಣಿಸುವುದಿಲ್ಲ. ಅಲ್ಲದೇ, ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಕೂಡ ಕಡಿಮೆ ಇರುತ್ತದೆ. ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಕೂಡ, ಮಗುವಿಗೆ...

Health Tips: ಮಗುವಿನಲ್ಲಿ ಜ್ವರ ವಾಂತಿ ಬೇದಿ ಕಂಡುಬಂದಲ್ಲಿ ಎಚ್ಚರ.!

Health Tips: ಹಿರಿಯರು ತಮಗೆ ಬರುವ ಎಂಥ ಆರೋಗ್ಯ ಸಮಸ್ಯೆಯನ್ನು ಎದುರಿಸಲು ಸಿದ್ಧರಾಗಿರುತ್ತಾರೆ. ಆದರೆ ಮಕ್ಕಳಿಗೇನಾದರೂ ಆರೋಗ್ಯ ಸಮಸ್ಯೆಯಾದರೆ, ಅದನ್ನು ಸಿಹಿಸಿಕ``ಳ್ಳಲಾಗುವುದಿಲ್ಲ. ಇನ್ನು ಮಕ್ಕಳಿಗೆ ಎಂಥ ಆರೋಗ್ಯ ಸಮಸ್ಯೆ ಬಂದರೂ ನಾವು ಅದನ್ನು ನಿರ್ಲಕ್ಷಿಸಬಾರದು. ಅದರಲ್ಲೂ ಜ್ವರ, ವಾಂತಿ, ಬೇಧಿ ಬಂದಲ್ಲಿ, ವೈದ್ಯರ ಬಳಿ ಪರೀಕ್ಷಿಸಿ, ಚಿಕಿತ್ಸೆ ಕ``ಡಿಸುವುದು ತುಂಬಾ ಮುಖ್ಯ. ಈ ಬಗ್ಗೆ...

Health Tips: ರೋಗ ನಿರೋಧಕ ಶಕ್ತಿ ಎಲ್ಲಿರುತ್ತೆ? ಲಸಿಕೆಗಳು ಬೇಕೋ ಬೇಡವೋ?

Health Tips: ರೋಗ ನಿರೋಧಕ ಶಕ್ತಿ ಇದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿ ಬದುಕಬಲ್ಲ ಎಂದು ಹೇಳಲಾಗುತ್ತದೆ. ಹಾಗಾಗಿ ರೋಗ ನಿರೋಧಕ ಶಕ್ತಿಯನ್ನು ಹೇಗೆ ಪಡಿಯೋದು.? ಇದಕ್ಕಾಗಿ ಲಸಿಕೆ ಅವಶ್ಯಕತೆ ಇದೆಯಾ..? ಇತ್ಯಾದಿ ವಿಷಯಗಳ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಡಾ.ಪ್ರಕಾಶ್ ರಾವ್ ಈ ಬಗ್ಗೆ ಮಾತನಾಡಿದ್ದು, ಯಾವುದಾದರೂ ರೋಗಗಳು ಬಂದಾಗ, ಭಾರತೀಯ ಸೇರಿ ಬೇರೆ ಬೇರೆ ದೇಶಗಳ...

Life Lesson: ಹೆಣ್ಣು ಗಂಡನ್ನ ಮೊದಲು ಮನುಷ್ಯರನ್ನಾಗಿ ನೋಡಿ!

Life Lesson: ವೈವಾಹಿಕ ಜೀವನ ಹೇಗಿರಬೇಕು..? ಇಲ್ಲಿ ಸಮಸ್ಯೆ ಬಂದಾಗ ಯಾವ ರೀತಿಯಾಗಿ, ಅದನ್ನ ಬಗೆಹರಿಸಿಕ``ಳ್ಳಬೇಕು. ಇತ್ಯಾದಿ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಇದೀಗ ಇತ್ತೀಚೆಗೆ ಮಹಿಳೆಯರು ಹೆಚ್ಚು ಕ್ರೈಮ್‌ನಲ್ಲಿ ಭಾಗವಹಿಸುತ್ತಿದ್ದಾರೆ ಅನ್ನೋ ವಿಷಯದ ಬಗ್ಗೆಯೂ ಡಾ.ರೂಪಾ ರಾವ್ ತಮ್ಮ ಅಭಿಪ್ರಾಯ ಹಂಚಿಕ``ಂಡಿದ್ದಾರೆ. ಮನೋ ವೈದ್ಯೆಯಾಗಿರುವ ಡಾ.ರೂಪಾ ರಾವ್ ಅವರು ಈ ಬಗ್ಗೆ ವಿವರಿಸಿದ್ದು, ಹೆಣ್ಣು ಗಂಡನ್ನು...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img