ನಾವು ಹಲವು ಥರದ ಹಣ್ಣುಗಳನ್ನ ತಿಂದಿರ್ತೀವಿ. ಅಂಥ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ರುಚಿಯಾದ ನೇರಳೆ ಹಣ್ಣು ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಇದರ ಜೊತೆಗೆ ಇದರ ಬೀಜದ ಸೇವನೆಯಿಂದ ಕೂಡ ಆರೋಗ್ಯಕ್ಕೆ ಲಾಭವಿದೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಹಾಗಾದ್ರೆ ಜಾಮೂನ್ ಬೀಜದಿಂದ ಆರೋಗ್ಯಕ್ಕೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನೇರಳೆ ಹಣ್ಣಿನ ಬೀಜವನ್ನು...
ಹಲವು ದಾನಗಳಲ್ಲಿ ಶ್ರೇಷ್ಠದಾನ ಅಂದ್ರೆ ರಕ್ತದಾನ. ಯಾಕಂದ್ರೆ ರಕ್ತದಾನದಿಂದ ಜೀವ ಉಳಿಯತ್ತೆ. ಹಾಗಾಗಿ ರಕ್ತದಾನ ಕೂಡ ಶ್ರೇಷ್ಠವೇ. ಆದ್ರೆ ಎಲ್ಲರೂ ಎಲ್ಲರಿಗೂ ರಕ್ತ ಕೊಡಲಾಗುವುದಿಲ್ಲ. ಅದಕ್ಕೆ ಇಂತಿಷ್ಟು ತೂಕ ಹೊಂದಿರಬೇಕು. ಆರೋಗ್ಯ ಸಮಸ್ಯೆ ಎಲ್ಲ ಇರಕೂಡದು ಎಂಬ ನಿಯಮವಿದೆ. ಹಾಗಾಗಿ ಮೊದಲು ಕೊಂಚ ನಿಮ್ಮ ಬ್ಲಡ್ ತೆಗೆಯುತ್ತಾರೆ. ನಿಮ್ಮ ಆರೋಗ್ಯ ಪರೀಕ್ಷಿಸಲಾಗತ್ತೆ. ಆಗ ನಿಮಗೆ...
ನಾವು ಹೆಚ್ಚಾಗಿ ತಿನ್ನುವ ಹಣ್ಣು ಅಂದ್ರೆ ಬಾಳೆ ಹಣ್ಣು. ಎಲ್ಲಾ ಸೀಸನ್ನಲ್ಲೂ ಸಿಗುವ, ಕೈಗೆಟಕುವ ಬೆಲೆಗೆ ಸಿಗುವ ಹಣ್ಣು ಅಂದ್ರೆ ಬಾಳೆ ಹಣ್ಣು. ನಾವಿಗಾಗಲೇ ಬಾಳೆಹಣ್ಣನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಬಾಳೆ ಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ..
https://youtu.be/0kGbqF6AhU4
ಬಾಳೆಕಾಯಿ ಎಂದಕೂಡಲೇ ಎಲ್ಲರಿಗೂ ಥಟ್ ಅಂತಾ...
ನಾವು ಹಲವು ಬಾರಿ ಆ್ಯಪಲ್, ಕಲ್ಲಂಗಡಿ, ಪಪ್ಪಾಯಿ, ಆರೆಂಜ್ ಇತ್ಯಾದಿ ಹಣ್ಣುಗಳ ಜ್ಯೂಸ್ ಕುಡಿದಿದ್ದೇವೆ. ಕುಡಿಯುತ್ತಲಿರುತ್ತೇವೆ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದಿದ್ದೀರಾ.. ಕೆಲವರಷ್ಟೇ ಬೆಲದ ಹಣ್ಣನ್ನ ತಿಂದಿರ್ತಾರೆ ಮತ್ತು ಬೆಲದ ಜ್ಯೂಸ್ ಕುಡಿದಿರುತ್ತಾರೆ. ಇನ್ನು ಕೆಲವರು ಈ ಹಣ್ಣನ್ನ ನೋಡಿರುತ್ತಾರಷ್ಟೇ ಆದ್ರೆ ಇದರ ಜ್ಯೂಸ್ ಕುಡಿದಿರೋದಿಲ್ಲ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದ್ರೆ...
ಸೋರೇಕಾಯಿ ಅಂದ್ರೆ ಮಾರು ದೂರ ಓಡುವವರು ಹಲವರಿದ್ದಾರೆ. ಯಾಕಂದ್ರೆ ಅವರಿಗೆ ಸೋರೆಕಾಯಿಯಿಂದ ಮಾಡುವ ಪದಾರ್ಥ ಒಂಚೂರು ಇಷ್ಟವಾಗುವುದಿಲ್ಲ. ಆದ್ರೆ ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರ ಸಿಪ್ಪೆ ಅದಕ್ಕಿಂತ ಒಳ್ಳೆಯದು. ಸೊರೆಕಾಯಿ ಸಿಪ್ಪೆಯಿಂದ ಪದಾರ್ಥಗಳನ್ನ ಮಾಡಿ, ಸೇವಿಸಿದರೆ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/NqRFubmxgEc
ಸೋರೇಕಾಯಿಯಿಂದ ಹಲವು ಪದಾರ್ಥಗಳನ್ನು ಮಾಡಲಾಗತ್ತೆ. ಸೊರೇಕಾಯಿ ಬಜ್ಜಿ, ಸಾಂಬಾರ್,...
ಬ್ಯುಸಿ ಲೈಫ್ನಲ್ಲಿ ಕಳೆದು ಹೋಗುತ್ತಿರುವ ಯುವ ಪೀಳಿಗೆಗೆ ಸರಿಯಾಗಿ ಆಹಾರ ಸೇವಿಸಲು ಕೂಡ ಸಮಯವಿಲ್ಲ. ಬೆಳಿಗ್ಗೆ ಬ್ರೇಕ್ಫಾಸ್ಟ್ ತಿನ್ನಲಾಗಲಿಲ್ಲವೆಂದು, ಬ್ರೆಡ್, ಬಿಸ್ಕತ್ ತಿಂದು ಹೊರಡುವ ಜನ, ಮಧ್ಯಾಹ್ನ ಹೊಟೇಲ್ನಲ್ಲೇ ಊಟ ಮುಗಿಸುತ್ತಾರೆ. ಇನ್ನು ಸಂಜೆ ಸ್ನ್ಯಾಕ್ಸ್ ತಿನ್ನಲು ಮತ್ತೆ ಹೊಟೇಲ್ಗೆ ಹೋಗುತ್ತಾರೆ. ರಾತ್ರಿ ಊಟವೂ ಅಲ್ಲಿಂದಲೇ ಪಾರ್ಸಲ್ ತೆಗೆದುಕೊಳ್ಳುತ್ತಾರೆ. ಹೀಗೆ 24 ತಾಸು ಹೊಟೇಲ್...
ಇತ್ತೀಚಿಗೆ ಹಲವು ಬಾಲಿವುಡ್ ಸೆಲೆಬ್ರಿಟಿಗಳು ನಾನ್ವೆಜ್ ತಿನ್ನೋದು ಬಿಟ್ಟಿದ್ದಾರೆ. ಹುಟ್ಟಿನಿಂದ ಮಾಂಸ ಪ್ರಿಯರಾಗಿದ್ದವರು, ನಂತರದಲ್ಲಿ ಆರೋಗ್ಯದ ದೃಷ್ಟಿಯಿಂದ ನಾನ್ವೆಜ್ ತಿನ್ನೋದನ್ನ ಬಿಟ್ಟಿದ್ದಾರೆ. ಅದೇ ರೀತಿ ಪ್ರಪಂಚದಲ್ಲೂ ಹಲವರು ನಾನ್ ವೆಜ್ ಬದಲು ಹೆಚ್ಚಾಗಿ ವೆಜ್ ತಿನ್ನೋದಕ್ಕೆ ಪ್ರಾರಂಭಿಸಿದ್ದಾರೆ. ಅಂಥವರಿಗೆಂದೇ ಕೆಎಫ್ಸಿ, ವೆಜ್ ಫ್ರೈಡ್ ಚಿಕನ್ ಪರಿಚಯಿಸಲು ಸಜ್ಜಾಗಿದ್ದಾರೆ.
https://youtu.be/V-_W4S0P95I?list=PL09zMlC_8iWPYeX7NZIBxchjUr8BVqQpk
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ...
ಚಂದಕಾಣಿಸಬೇಕು. ನಮ್ಮ ಮುಖವೂ ಬೆಳ್ಳಗೆ, ಹೊಳಪು ಹೊಂದಿದ್ದಾಗಿರಬೇಕು ಅಂತಾ ಯಾರೂ ತಾನೇ ಬಯಸೋದಿಲ್ಲಾ ಹೇಳಿ. ಯುವಕ- ಯುವತಿಯರಿಗಂತೂ ಇದರದ್ದೇ ಚಿಂತೆಯಾಗಿರುತ್ತದೆ. ಯಾಕಂದ್ರೆ ಯುವ ಪೀಳಿಗೆಯವರಿಗೆ ಮೊಡವೆಯ ಪ್ರಾಬ್ಲ್ಂ ಹೆಚ್ಚಾಗಿರುತ್ತದೆ. ಹಾಗಾಗಿ ಗುಳ್ಳೆ, ಅವುಗಳ ಕಲೆಯಿಂದ ಬೇಸತ್ತ ಯುವ ಪೀಳಿಗೆ ಪ್ರತಿದಿನ ಒಂದಲ್ಲ ಒಂದು ರೀತಿಯ ಕ್ರೀಮ್, ಫೇಸ್ವಾಶ್ ಜೆಲ್ಗೆ ಮೊರೆ ಹೋಗುತ್ತಲಿರುತ್ತದೆ. ಆದ್ರೆ ನಾವಿಂದು...
ಇವತ್ತು ನಾವು ಕೂದಲು ಉದುರುವ ಸಮಸ್ಯೆಗೆ ಒಂದು ಹೂವಿನ ಮೂಲಕ ಹೇಗೆ ಪರಿಹಾರ ಕಂಡುಕೊಳ್ಳಬಹುದು ಅನ್ನೋ ಬಗ್ಗೆ ಹೇಳಲಿದ್ದೇವೆ. ಯಾವುದು ಆ ಹೂವು..? ಆ ಹೂವಿನಿಂದಾಗುವ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/pBX_KACLf6M
ಕೂದಲು ಉದುರುವ ಸಮಸ್ಯೆಗೆ ಪರಿಹಾರ ಸಿಗಬೇಕು. ನಿಮ್ಮ ಕೂದಲು ಉದ್ದ ಬರಬೇಕು, ಸಧೃಡವಾಗಿರಬೇಕು ಅಂದ್ರೆ, ನೀವು ದಾಸವಾಳ...
ಹೆಚ್ಚಿನವರು ತೊಂಡೆಕಾಯಿಯನ್ನ ಸೇವಿಸುವುದೇ ಇಲ್ಲ. ವರ್ಷದಲ್ಲಿ ಒಮ್ಮೆ ತೊಂಡೆಕಾಯಿ ಸೇವಿಸುವುದೂ ಹೆಚ್ಚು. ಆದ್ರೆ ಹಳ್ಳಿ ಕಡೆ ಜನ ಹೆಚ್ಚಾಗಿ ತೊಂಡೆಕಾಯಿಯನ್ನ ಸೇವಿಸುತ್ತಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಹೆಚ್ಚಾಗ ತೊಂಡೆಕಾಯಿ ಬಳಕೆ ಮಾಡ್ತಾರೆ. ಈ ತೊಂಡೆಕಾಯಿ ಆರೋಗ್ಯಕ್ಕೂ ಒಳ್ಳೆಯದು. ಹಾಗಾಗಿ ನಾವಿಂದು ತೊಂಡೆಕಾಯಿ ಬಳಸುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ದೇಹದಲ್ಲಿ ಉಷ್ಣತೆ...
Health Tips: ಮಾಂಸಾಹಾರದ ಸೇವನೆ ಅತೀಯಾದರೆ ನಮ್ಮ ಜೀವಕ್ಕೆ ಹಾನಿಯಾಗಬಹುದು ಅಂತಾ ಎಲ್ಲರಿಗೂ ತಿಳಿದಿದೆ. ಹಾಗಾಗಿ ವೈದ್ಯರು ರೆಡ್ ಮೀಟ್ ಬಗ್ಗೆ ವಿವರಣೆ ನೀಡಿದ್ದಾರೆ.
https://youtu.be/-1agK42RVcQ
ಡಾ.ಪವನ್ ಕುಮಾರ್...