ಕೆಸುವಿನ ಸೊಪ್ಪನ್ನ ಹೆಚ್ಚಾಗಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಬಳಸಲಾಗುತ್ತದೆ. ಕೆಸುವಿನ ಸೊಪ್ಪಿನ ಸಾರು, ಚಟ್ನಿ, ಪತ್ರೋಡೆಯನ್ನ ಮಾಡಲಾಗತ್ತದೆ. ಇದರಿಂದ ಬರೀ ರುಚಿಯಾದ ತಿಂಡಿ ಮಾಡುವುದಷ್ಟೇ ಅಲ್ಲ. ಬದಲಾಗಿ ಈ ಸೊಪ್ಪನ್ನ ತಿನ್ನುವುದರಿಂದ ಆರೋಗ್ಯಕ್ಕೂ ಒಳ್ಳೆಯದು. ಮಳೆಗಾಲದಲ್ಲಿ ಸಿಗುವ ಈ ಸೊಪ್ಪಿನಿಂದಾಗುವ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/4a-ieVBaZ9M
ವಿಟಾಮಿನ್ ಎ ನಿಂದ ಭರಪೂರವಾಗಿರುವ...
ನಾವು ಶಕ್ತಿಶಾಲಿಗಳಾಗಬೇಕು. ಗಟ್ಟಿಮುಟ್ಟಾಗಿರಬೇಕು ಅಂದ್ರೆ ಕೆಲ ಆಹಾರಗಳನ್ನ ತಿನ್ನಬೇಕು. ಅಂಥ ಶಕ್ತಿ ಕೊಡುವ ಆಹಾರ ಧಾನ್ಯಗಳಲ್ಲಿ ಸೋಯಾಬಿನ್ ಕೂಡ ಒಂದು. ಸೋಯಾಬಿನ್ನ್ನು ಹೇಗೆ ಸೇವಿಸಬೇಕು. ಇದನ್ನ ತಿನ್ನೋದ್ರಿಂದ ಆಗೋ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/4a-ieVBaZ9M
ನಿಮ್ಮ ತೋಳುಗಳಲ್ಲಿ ಶಕ್ತಿ ಬರಬೇಕು ಅಂದ್ರೆ ಸೋಯಾಬಿನ್ ತಿನ್ಬೇಕು. ಪೈಲ್ವಾನ್ಗಳು, ಬಾಡಿ ಬಿಲ್ಡರ್ಗಳು ಹೆಚ್ಚಾಗಿ ಸೇವಿಸುವ ಆಹಾರ ಅಂದ್ರೆ...
ಪುದೀನಾವನ್ನು ಹೆಚ್ಚಿನವರು ಪ್ರತಿದಿನ ಬಳಕೆ ಮಾಡೋಕ್ಕಿಂತ ಹೆಚ್ಚಾಗಿ ಚಾಟ್ಸ್ನಲ್ಲೇ ಯ್ಯೂಸ್ ಮಾಡ್ತೀವಿ. ಪಾನೀಪುರಿ, ಮಸಾಲ್ ಪುರಿ, ಕಚೋರಿ, ಸಮೋಸಾ ಯಾವ ಚಾಟ್ಸ್ ಆದ್ರೂ ಸರಿ ಪುದೀನಾ ಚಟ್ನಿ ಇಲ್ಲಾ ಅಂದ್ರೆ ಟೇಸ್ಟೇ ಬರಲ್ಲಾ. ಅಂಥ ಸೂಪರ್ ಟೇಸ್ಟ್ ಕೊಡುವ ಪುದಿನಾ ಎಲೆಯಿಂದ ಪೌಡರ್ ಕೂಡಾ ಮಾಡಲಾಗತ್ತೆ. ಆ ಪೌಡರ್ನಾ ಪ್ರತಿದಿನ ಬಳಸಿದ್ರೆ ನಮ್ಮ ಆರೋಗ್ಯ...
ಇನ್ನು ಕೆಲ ತಿಂಗಳಲ್ಲೇ ಬೇಸಿಗೆ ಶುರುವಾಗಲಿದೆ. ಬಿಸಿಲಿನ ಬೇಗೆ ತಡೆದುಕೊಳ್ಳೋಕ್ಕೆ ನಾವು ರೆಡಿಯಾಗ್ಬೇಕು. ಅಂದ್ರೆ ನಾವು ಈಗಿಂದಾನೆ ನಮ್ಮ ಆಹಾರದ ಲೀಸ್ಟ್ ರೆಡಿ ಮಾಡಬೇಕು. ಯಾವ ಆಹಾರಾನಾ ಬೇಸಿಗೆಯಲ್ಲಿ ತಿನ್ಬೇಕು. ಯಾವುದನ್ನ ಅವೈಡ್ ಮಾಡ್ಬೇಕು ಅನ್ನೋ ಬಗ್ಗೆ ನಮಗೆ ಗೊತ್ತಿರಬೇಕು. ಅದರಲ್ಲೂ ಒಂದು ತರಕಾರಿಯನ್ನ ನೀವು ಪ್ರತಿದಿನ ಸ್ವಲ್ಪನಾದ್ರೂ ತಿನ್ನಲೇಬೇಕು. ಯಾವುದು ಆ ತರಕಾರಿ...
ಬಾಳೆಹಣ್ಣಿನಲ್ಲಿ ತುಂಬಾ ವಿಧಗಳಿವೆ. ಭಾರತದಲ್ಲೇ 10ರಿಂದ 15 ವೆರೈಟಿ ಬಾಳೆ ಹಣ್ಣುಗಳನ್ನು ಬೆಳೆಯಲಾಗುತ್ತದೆ. ಮೈಸೂರು ಬಾಳೆಹಣ್ಣು, ಕದಳಿ, ಬೂದಿ ಬಾಳೆ ಹಣ್ಣು, ಪಚ್ಚ ಬಾಳೆ ಹಣ್ಣು, ಚುಕ್ಕೆ ಬಾಳೆಹಣ್ಣು, ಮಿಟಬಾಳೆಹಣ್ಣು, ನೇಂದ್ರ ಬಾಳೆಹಣ್ಣು ಹೀಗೆ ಹಲವು ರೀತಿಯ ಬಾಳೆಹಣ್ಣುಗಳಿದೆ. ಆದ್ರೆ ಇವೆಲ್ಲದಕ್ಕಿಂತ ಅತ್ಯುತ್ತಮ ಗುಣವುಳ್ಳ ಬಾಳೆಹಣ್ಣು ಅಂದ್ರೆ ಕೆಂಪು ಸಿಪ್ಪೆಯ ಬಾಳೆಹಣ್ಣು. ಇಂದು ನಾವು...
ವಿದ್ಯಾರ್ಥಿಗಳ ಬುದ್ಧಿ ಶಕ್ತಿ ಉತ್ತಮವಾಗಿರಬೇಕು ಅಂದ್ರೆ ಪೌಷ್ಟಿಕಾಂಶ ಯುಕ್ತ ಆಹಾರ ಸೇವಿಸಬೇಕು. ಅಂಥ ಪೌಷ್ಟಿಕಾಂಶ ಯುಕ್ತ ಆಹಾರಗಳಲ್ಲಿ ಡ್ರೈಫ್ರೂಟ್ಸ್ ಕೂಡ ಒಂದು. ಆದ್ರೆ ಕೆಲವರು ಡ್ರೈಫ್ರೂಟ್ಸ್ನ್ನ ಡೈರೆಕ್ಟ್ ಆಗಿ ತಿನ್ನಲು ಇಚ್ಛಿಸುವುದಿಲ್ಲ. ಅಂಥವರಿಗೆ ಪ್ರೋಟಿನ್ ಪೌಡರ್ ಮಾಡಿ, ಅದನ್ನ ಹಾಲಿನಲ್ಲಿ ಹಾಕಿ ಕೊಡಬೇಕು. ಆಗ ಒಣ ಹಣ್ಣಿನ ಪೋಷಕಾಂಶದ ಜೊತೆಗೆ ಹಾಲು ಕೂಡ ದೇಹ...
ಸದ್ಯ ಚಳಿಗಾಲ ಶುರುವಾಗಿದೆ. ಈ ಚಳಿಯಲ್ಲಿ ನೆಗಡಿ, ಕೆಮ್ಮು ಬರೋದು ಸಹಜ. ಆದ್ರೆ ನಾವು ಸೇವಿಸೋ ಕೆಲ ಆಹಾರಗಳು ನಮ್ಮ ದೇಹ ಸ್ಥಿತಿಯನ್ನ ಸಮತೋಲನದಲ್ಲಿಡುತ್ತದೆ. ಅಂಥ ಆಹಾರಗಳು ಯಾವುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಹೇಳಲಿದ್ದೇವೆ.
ಚಳಿಗಾಲದಲ್ಲಿ ನಿಮ್ಮ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ. ಈ ವೇಳೆ ನೀವು ಸಿರಿಧಾನ್ಯಗಳ ಸೇವನೆ ಮಾಡುವುದು ಉತ್ತಮ. ರಾಗಿ ದೋಸೆ, ಮುದ್ದೆ,...
ನಾವು ಆರೋಗ್ಯಕರವಾಗಿರಬೇಕು. ಗಟ್ಟಿಮುಟ್ಟಾಗಿರಬೇಕು ಅಂದ್ರೆ ನಮ್ಮ ಮೂಳೆ ಗಟ್ಟಿಮುಟ್ಟಾಗಿರಬೇಕು. ಹಾಗೆ ಮೂಳೆ ಗಟ್ಟಿಮುಟ್ಟಾಗಿರಬೇಕು ಅಂದ್ರೆ ನಾವು ಅದಕ್ಕೆ ತಕ್ಕನಾದ ಆಹಾರವನ್ನು ತಿನ್ನಬೇಕು. ಹಾಗಾದ್ರೆ ನಾವು ಮೂಳೆ ಗಟ್ಟಿಯಾಗಿರಲು ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಯೋಣ..
https://youtu.be/1ddzds5EbcY
ಮೊದಲನೇಯದಾಗಿ ಮೊಸರು. ವಿಟಾಮಿನ್ ಮತ್ತು ಕ್ಯಾಲ್ಶಿಯಂ ಅಂಶವುಳ್ಳ ಮೊಸರನ್ನ ನಾವು ಪ್ರತಿದಿನ ಸೇವಿಸಬೇಕು. ಮೊಸರಿನ ಸೇವನೆಯಿಂದ ನಮ್ಮ ಮೂಳೆ...
ಇನ್ನು ಎರಡು ತಿಂಗಳಲ್ಲೇ ಬೇಸಿಗೆ ಆರಂಭವಾಗಲಿದೆ. ಬೇಸಿಗೆಯಲ್ಲಿ ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳೋಕ್ಕೆ ನಾವು ಕೂಲ್ ಕೂಲ್ ಆಹಾರದ ಮೊರೆ ಹೋಗ್ತೀವಿ. ಜ್ಯೂಸ್ , ಐಸ್ಕ್ರೀಮ್ ಮೊರೆ ಹೋಗ್ತೀವಿ. ಆದ್ರೆ ನಾವು ಈ ಜ್ಯೂಸ್,ಐಸ್ಕ್ರೀಮ್ಗಿಂತಾನೂ ಮುಖ್ಯವಾಗಿ ಆರೋಗ್ಯಕರವಾದ ತಂಪು ಆಹಾರವನ್ನು ಸೇವಿಸಬೇಕು. ಹಾಗಾದ್ರೆ ಆ ಆಹಾರಗಳು ಯಾವುದು ಅಂತಾ ನೋಡೋಣ ಬನ್ನಿ..
https://youtu.be/KcVDCkdUr_I
ಮೊದಲನೇಯದಾಗಿ ನೀರಿನ ಅಂಶವನ್ನು ಒಳಗೊಂಡ...
www.karnatakatv.net :ಬೆಂಗಳೂರು: ಫ್ಯಾಶನ್ ಲೋಕದಲ್ಲಿ ಸಾಕಷ್ಟು ಹೆಸರು ಮಾಡುತ್ತಲೇ, ಆ ಜಗತ್ತಿಗೆ ಪ್ರತಿಭಾವಂತರನ್ನು ಕೊಡಮಾಡಿರುವ ಅಪರೂಪದ ಸಂಸ್ಥೆ ಕ್ರೀಮ್ ಕಲರ್ಸ್ ಸ್ಟುಡಿಯೋಸ್ ಸಂಸ್ಥೆಯೀಗ ಮತ್ತೊಂದು ಸಾಹಸದ ಮೈಲಿಗಲ್ಲು ಸ್ಥಾಪಿಸುವಲ್ಲಿ ಮೊದಲ ಹೆಜ್ಜೆಯಿರಿಸಿದೆ. ಈ ನೆಲದ ನೈಜ ಘಮವನ್ನು ಫ್ಯಾಶನ್ ಜಗತ್ತಿಗೆ ಪರಿಚಯಿಸುವ ಚೆಂದದ ಯಾನವೊಂದಕ್ಕೆ ಇದೀಗ ಚಾಲನೆ ಸಿಕ್ಕಿದೆ. ದೇಸೀ ಸೊಗಡಿನ ಕಾಸ್ಟ್ಯೂಮ್ಗಳ ಮೂಲಕ,...
National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು.
ಅಪ್ಪನ ವಿರುದ್ಧ ಪೋಲೀಸರಿಗೆ...