ಇನ್ನು ಕೆಲ ತಿಂಗಳಲ್ಲೇ ಬೇಸಿಗೆ ಶುರುವಾಗಲಿದೆ. ಬಿಸಿಲಿನ ಬೇಗೆ ತಡೆದುಕೊಳ್ಳೋಕ್ಕೆ ನಾವು ರೆಡಿಯಾಗ್ಬೇಕು. ಅಂದ್ರೆ ನಾವು ಈಗಿಂದಾನೆ ನಮ್ಮ ಆಹಾರದ ಲೀಸ್ಟ್ ರೆಡಿ ಮಾಡಬೇಕು. ಯಾವ ಆಹಾರಾನಾ ಬೇಸಿಗೆಯಲ್ಲಿ ತಿನ್ಬೇಕು. ಯಾವುದನ್ನ ಅವೈಡ್ ಮಾಡ್ಬೇಕು ಅನ್ನೋ ಬಗ್ಗೆ ನಮಗೆ ಗೊತ್ತಿರಬೇಕು. ಅದರಲ್ಲೂ ಒಂದು ತರಕಾರಿಯನ್ನ ನೀವು ಪ್ರತಿದಿನ ಸ್ವಲ್ಪನಾದ್ರೂ ತಿನ್ನಲೇಬೇಕು. ಯಾವುದು ಆ ತರಕಾರಿ...
ಬಾಳೆಹಣ್ಣಿನಲ್ಲಿ ತುಂಬಾ ವಿಧಗಳಿವೆ. ಭಾರತದಲ್ಲೇ 10ರಿಂದ 15 ವೆರೈಟಿ ಬಾಳೆ ಹಣ್ಣುಗಳನ್ನು ಬೆಳೆಯಲಾಗುತ್ತದೆ. ಮೈಸೂರು ಬಾಳೆಹಣ್ಣು, ಕದಳಿ, ಬೂದಿ ಬಾಳೆ ಹಣ್ಣು, ಪಚ್ಚ ಬಾಳೆ ಹಣ್ಣು, ಚುಕ್ಕೆ ಬಾಳೆಹಣ್ಣು, ಮಿಟಬಾಳೆಹಣ್ಣು, ನೇಂದ್ರ ಬಾಳೆಹಣ್ಣು ಹೀಗೆ ಹಲವು ರೀತಿಯ ಬಾಳೆಹಣ್ಣುಗಳಿದೆ. ಆದ್ರೆ ಇವೆಲ್ಲದಕ್ಕಿಂತ ಅತ್ಯುತ್ತಮ ಗುಣವುಳ್ಳ ಬಾಳೆಹಣ್ಣು ಅಂದ್ರೆ ಕೆಂಪು ಸಿಪ್ಪೆಯ ಬಾಳೆಹಣ್ಣು. ಇಂದು ನಾವು...
ವಿದ್ಯಾರ್ಥಿಗಳ ಬುದ್ಧಿ ಶಕ್ತಿ ಉತ್ತಮವಾಗಿರಬೇಕು ಅಂದ್ರೆ ಪೌಷ್ಟಿಕಾಂಶ ಯುಕ್ತ ಆಹಾರ ಸೇವಿಸಬೇಕು. ಅಂಥ ಪೌಷ್ಟಿಕಾಂಶ ಯುಕ್ತ ಆಹಾರಗಳಲ್ಲಿ ಡ್ರೈಫ್ರೂಟ್ಸ್ ಕೂಡ ಒಂದು. ಆದ್ರೆ ಕೆಲವರು ಡ್ರೈಫ್ರೂಟ್ಸ್ನ್ನ ಡೈರೆಕ್ಟ್ ಆಗಿ ತಿನ್ನಲು ಇಚ್ಛಿಸುವುದಿಲ್ಲ. ಅಂಥವರಿಗೆ ಪ್ರೋಟಿನ್ ಪೌಡರ್ ಮಾಡಿ, ಅದನ್ನ ಹಾಲಿನಲ್ಲಿ ಹಾಕಿ ಕೊಡಬೇಕು. ಆಗ ಒಣ ಹಣ್ಣಿನ ಪೋಷಕಾಂಶದ ಜೊತೆಗೆ ಹಾಲು ಕೂಡ ದೇಹ...
ಸದ್ಯ ಚಳಿಗಾಲ ಶುರುವಾಗಿದೆ. ಈ ಚಳಿಯಲ್ಲಿ ನೆಗಡಿ, ಕೆಮ್ಮು ಬರೋದು ಸಹಜ. ಆದ್ರೆ ನಾವು ಸೇವಿಸೋ ಕೆಲ ಆಹಾರಗಳು ನಮ್ಮ ದೇಹ ಸ್ಥಿತಿಯನ್ನ ಸಮತೋಲನದಲ್ಲಿಡುತ್ತದೆ. ಅಂಥ ಆಹಾರಗಳು ಯಾವುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಹೇಳಲಿದ್ದೇವೆ.
ಚಳಿಗಾಲದಲ್ಲಿ ನಿಮ್ಮ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ. ಈ ವೇಳೆ ನೀವು ಸಿರಿಧಾನ್ಯಗಳ ಸೇವನೆ ಮಾಡುವುದು ಉತ್ತಮ. ರಾಗಿ ದೋಸೆ, ಮುದ್ದೆ,...
ನಾವು ಆರೋಗ್ಯಕರವಾಗಿರಬೇಕು. ಗಟ್ಟಿಮುಟ್ಟಾಗಿರಬೇಕು ಅಂದ್ರೆ ನಮ್ಮ ಮೂಳೆ ಗಟ್ಟಿಮುಟ್ಟಾಗಿರಬೇಕು. ಹಾಗೆ ಮೂಳೆ ಗಟ್ಟಿಮುಟ್ಟಾಗಿರಬೇಕು ಅಂದ್ರೆ ನಾವು ಅದಕ್ಕೆ ತಕ್ಕನಾದ ಆಹಾರವನ್ನು ತಿನ್ನಬೇಕು. ಹಾಗಾದ್ರೆ ನಾವು ಮೂಳೆ ಗಟ್ಟಿಯಾಗಿರಲು ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಯೋಣ..
https://youtu.be/1ddzds5EbcY
ಮೊದಲನೇಯದಾಗಿ ಮೊಸರು. ವಿಟಾಮಿನ್ ಮತ್ತು ಕ್ಯಾಲ್ಶಿಯಂ ಅಂಶವುಳ್ಳ ಮೊಸರನ್ನ ನಾವು ಪ್ರತಿದಿನ ಸೇವಿಸಬೇಕು. ಮೊಸರಿನ ಸೇವನೆಯಿಂದ ನಮ್ಮ ಮೂಳೆ...
ಇನ್ನು ಎರಡು ತಿಂಗಳಲ್ಲೇ ಬೇಸಿಗೆ ಆರಂಭವಾಗಲಿದೆ. ಬೇಸಿಗೆಯಲ್ಲಿ ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳೋಕ್ಕೆ ನಾವು ಕೂಲ್ ಕೂಲ್ ಆಹಾರದ ಮೊರೆ ಹೋಗ್ತೀವಿ. ಜ್ಯೂಸ್ , ಐಸ್ಕ್ರೀಮ್ ಮೊರೆ ಹೋಗ್ತೀವಿ. ಆದ್ರೆ ನಾವು ಈ ಜ್ಯೂಸ್,ಐಸ್ಕ್ರೀಮ್ಗಿಂತಾನೂ ಮುಖ್ಯವಾಗಿ ಆರೋಗ್ಯಕರವಾದ ತಂಪು ಆಹಾರವನ್ನು ಸೇವಿಸಬೇಕು. ಹಾಗಾದ್ರೆ ಆ ಆಹಾರಗಳು ಯಾವುದು ಅಂತಾ ನೋಡೋಣ ಬನ್ನಿ..
https://youtu.be/KcVDCkdUr_I
ಮೊದಲನೇಯದಾಗಿ ನೀರಿನ ಅಂಶವನ್ನು ಒಳಗೊಂಡ...
www.karnatakatv.net :ಬೆಂಗಳೂರು: ಫ್ಯಾಶನ್ ಲೋಕದಲ್ಲಿ ಸಾಕಷ್ಟು ಹೆಸರು ಮಾಡುತ್ತಲೇ, ಆ ಜಗತ್ತಿಗೆ ಪ್ರತಿಭಾವಂತರನ್ನು ಕೊಡಮಾಡಿರುವ ಅಪರೂಪದ ಸಂಸ್ಥೆ ಕ್ರೀಮ್ ಕಲರ್ಸ್ ಸ್ಟುಡಿಯೋಸ್ ಸಂಸ್ಥೆಯೀಗ ಮತ್ತೊಂದು ಸಾಹಸದ ಮೈಲಿಗಲ್ಲು ಸ್ಥಾಪಿಸುವಲ್ಲಿ ಮೊದಲ ಹೆಜ್ಜೆಯಿರಿಸಿದೆ. ಈ ನೆಲದ ನೈಜ ಘಮವನ್ನು ಫ್ಯಾಶನ್ ಜಗತ್ತಿಗೆ ಪರಿಚಯಿಸುವ ಚೆಂದದ ಯಾನವೊಂದಕ್ಕೆ ಇದೀಗ ಚಾಲನೆ ಸಿಕ್ಕಿದೆ. ದೇಸೀ ಸೊಗಡಿನ ಕಾಸ್ಟ್ಯೂಮ್ಗಳ ಮೂಲಕ,...
www.karnatakatv.net : ಕ್ಲೈಮೇಟ್ ಬದಲಾದ್ರೆ ಡ್ರೈ ಸ್ಕಿನ್, ಕೂದಲು ಉದುರೋದು ಹೀಗೆ ಹತ್ತಾರು ಸಮಸ್ಯೆ ಎದುರಾಗುತ್ತೆ. ಇತ್ತೀಚೆಗೊಂತೂ ಹೆಣ್ಮಕ್ಳು ಎಷ್ಟು ಬ್ಯೂಟಿ ಕಾನ್ಶಿಯಸ್ ಆಗಿದ್ದಾರೆ ಅಂದ್ರೆ, ಒಂದೇ ಒಂದು ಪಿಂಪಲ್ ಬಂದರೂ ಕೂಡ ಹೊರಗೆ ಹೆಜ್ಜೆ ಇಡೋದೇ ಇಲ್ಲ. ನಿಮ್ಗೂ ಏನಾದ್ರೂ ಹೀಗೆ ಡ್ರೈ ಸ್ಕಿನ್, ಪಿಂಪಲ್ಸ್ ಇದ್ಯಾ ಹಾಗಾದ್ರೆ ಇದಕ್ಕೆಲ್ಲಾ ಸಿಂಪಲ್ ಸಲ್ಯೂಷನ್...
ಕೆಲ ಆಹಾರಗಳನ್ನ ಯಾವಾಗ ಬೇಕಾದ್ರೂ ಸೇವಿಸುವಂತಿಲ್ಲ. ಅದಕ್ಕೇ ಆದಂಥ ಸಮಯವಿರುತ್ತದೆ. ಅಂಥ ವೇಳೆಯಲ್ಲೇ ಅದನ್ನ ಸೇವಿಸಬೇಕು. ಅಂಥ ಆಹಾರಗಳಲ್ಲಿ ಎಳನೀರು ಕೂಡಾ ಒಂದು. ಎಳನೀರನ್ನ ನಮಗೆ ಬೇಕಾದ ಸಮಯದಲ್ಲಿ ಕುಡಿಯಬಾರದು. ಹಾಗಾದ್ರೆ ಯಾವ ಸಮಯದಲ್ಲಿ ಎಳನೀರನ್ನು ಕುಡಿಯಬೇಕು..? ಮತ್ತು ಎಳನೀರು ಕುಡಿಯುವುದರ ಪ್ರಯೋಜನವೇನು ಅನ್ನೋದನ್ನ ನೋಡೋಣ ಬನ್ನಿ..
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery...
ಕಿವಿ ಫ್ರೂಟ್.. ವಿಟಾಮಿನ್ ಸಿ, ವಿಟಾಮಿನ್ ಕೆ, ವಿಟಾಮಿನ್ ಎ, ಪೊಟ್ಯಾಷಿಯಂನಿಂದ ಭರಪೂರವಾಗಿದೆ. ಸೌಂದರ್ಯ ಮತ್ತು ಆರೋಗ್ಯ ಕಾಪಾಡುವಲ್ಲಿ ಕಿವಿ ಫ್ರೂಟ್ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದ್ರೆ ಕಿವಿ ಫ್ರೂಟ್ ಬಳಕೆಯ ಉಪಯೋಗವೇನು ಅನ್ನೋದನ್ನ ನೋಡೋಣ ಬನ್ನಿ..
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...