Wednesday, February 25, 2026

ಬ್ಯೂಟಿ ಟಿಪ್ಸ್

Health Tips: ಮಕ್ಕಳ ಮುಂದೆ ತಂದೆ ತಾಯಿ ಕಿತ್ತಾಡಿದ್ರೆ ಏನಾಗುತ್ತೆ?

Health Tips: ಮನಶಾಸ್ತ್ರಜ್ಞೆಯಾಗಿರುವ ಡಾ.ರೂಪಾ ರಾವ್ ಅವರು, ಮಕ್ಕಳ ಎದುರು ತಂದೆ ತಾಯಿ ಜಗಳವಾಡಿದ್ರೆ, ಮಕ್ಕಳ ಮನಸ್ಸಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ. ಮಕ್ಕಳ ಬಗ್ಗೆ ಮುಂಚೆಯಿಂದಲೂ ಹೇಳುವ ಮಾತು ಅಂದ್ರೆ, ನೋಡಿ ಕಲಿ, ಮಾಡಿ ನಲಿ. ಮಕ್ಕಳು ಇನ್ನೋಬ್ಬರು ಮಾಡುವುದನ್ನು, ಮಾತನಾಡುವುದನ್ನು ನೋಡಿ ಕಲಿಯುತ್ತಾರೆ. ಹೀಗೆ ಕಲಿಯುವ ವಯಸ್ಸಿನಲ್ಲಿ ಬರೀ...

Health Tips: ಬೇಸಿಗೆಯಲ್ಲಿ ಮಗುವಿನ ಆರೈಕೆ ಹೇಗಿರಬೇಕು? ಸನ್ ಸ್ಕ್ರೀನ್ ಬಳಸಬಹುದಾ?

Health Tips: ಡಾ.ಪ್ರಿಯಾ ಶಿವಳ್ಳಿ ಅವರು ಬೇಸಿಗೆಯಲ್ಲಿ ಮಕ್ಕಳ ತ್ವಚೆಯನ್ನು ಯಾವ ರೀತಿ ಆರೋಗ್ಯವಾಗಿ ಇಡಬೇಕು ಎಂದು ಸಲಹೆ ನೀಡಿದ್ದಾರೆ. ಬೇಸಿಗೆಯಲ್ಲಿ ರಜೆ ಇರುವ ಕಾರಣಕ್ಕೆ ಮಕ್ಕಳು ಬಿಸಿಲಿನಲ್ಲಿ ಆಡೋಕ್ಕೆ ಹೋಗೋದು ಸಹಜ. ಆದರೆ ಹಾಗೆ ಬಿಸಿಲಿಗೆ ಹೋದಾಗ, ಅವರ ತ್ವಚೆ ಡ್ಯಾಮೇಜ್ ಆಗಬಹುದು. ಹಾಾಗಾಗಿ ನಾವು ಅವರ ತ್ವಚೆಯ ಆರೈಕೆ ಚೆನ್ನಾಗಿ ಮಾಡಬೇಕು. ಬಿಸಿಲಿನಲ್ಲಿ ಆಡುವಾಗ,...

Health Tips: SUNSCREEN ಯಾವಾಗ ಬಳಸಬೇಕು? ಯಾವ ಭಾಗಗಳಿಗೆ ಬಳಸಬೇಕು?

Health Tips: ಮುಖಕ್ಕೆ ಸೂರ್ಯನ ಶಾಖದಿಂದ ಆಗುವ ಡ್ಯಾಮೇಜ್ ತಡೆಯೋಕ್ಕೆ ಅಂತಾನೇ ಹಚ್ಚಿಕೋಳ್ಳುವ ಕ್ರೀಮ್ ಸನ್‌ಸ್ಕ್ರೀನ್. ಅದರಲ್ಲೂ ಬೇಸಿಗೆಯಲ್ಲಿ ಹೆಚ್ಚು ಬಿಸಿಲಿನ ಶಾಖವಿರುವ ಕಾರಣಕ್ಕೆ, ಪ್ರತಿದಿನ ಸನ್‌ಸ್ಕ್ರೀನ್ ಹಚ್ಚಿಕೋಳ್ಳಬೇಕು ಅಂತಾರೆ ವೈದ್ಯರು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಓಮ್ಮೆ Tan ಆದ್ರೆ ಅದು ತಕ್ಷಣಕ್ಕೆ ಹೋಗುವುದಿಲ್ಲ. ಅದಕ್ಕಾಗಿ ವೈದ್ಯರ ಬಳಿ ಓಡಾಡಬೇಕಾಗುತ್ತದೆ....

Kidney health: ಕಲ್ಲುಗಳು ದಪ್ಪ ಇರುತ್ತೆ! ಈ ನೋವು ಬಿಟ್ಟು ಬಿಟ್ಟು ಬರುತ್ತೆ!

Health Tips: ಕೆಲವರ ಕಿಡ್ನಿಯಲ್ಲಿ ಕಲ್ಲು ಉತ್ಪತ್ತಿಯಾಗುತ್ತದೆ. ಆದರೆ ಅದು ನೋವು ಬರುವವರೆಗೂ, ಅಲ್ಲಿ ಕಲ್ಲು ಉತ್ಪತ್ತಿಯಾಗಿದೆ ಅಂತಾ ನಮಗೆ ಗೋತ್ತೇ ಆಗುವುದಿಲ್ಲ. ಆದ್ದರಿಂದ ವೈದ್ಯರಾಗಿರುವ ಡಾ.ಕಾಮಿನಿ ರಾವ್ ಅವರು, ಕಿಡ್ನಿ ಕಲ್ಲು ಬಂದಾಗ ಆಗುವ ಸಮಸ್ಯೆಗಳು, ಸಿಗುವ ಸೂಚನೆಗಳೇನು ಎಂದು ವಿವರಿಸಿದ್ದಾರೆ. ನಮ್ಮ ಮೂತ್ರಕೋಶದಲ್ಲಿ ಕಲ್ಲುಗಳು ಉತ್ಪತ್ತಿಯಾಗುವುದನ್ನೇ ಕಿಡ್ನಿ ಕಲ್ಲು ಅಂತಾ ಕರೆಯಲಾಗುತ್ತದೆ. ನೀರು...

Health Tips: ಮಕ್ಕಳು ತಪ್ಪು ದಾರಿ ಹಿಡಿಯುವುದು ಯಾಕೆ..? ತಂದೆ ತಾಯಿನೇ ಕಾರಣನಾ..?

Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು ದಾರಿ ಹಿಡಿಯಲು ಕಾರಣವೇನು..? ಅಂತಾ ವಿವರಿಸಿದ್ದಾರೆ. ಮಕ್ಕಳು ಹಾಳಾಗುತ್ತಿರುವುದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅವರು ಬಳಸುವ Mobile, Tv, computer. ಈ ಎಲ್ಲ ಮಾಧ್ಯಮಗಳ ಮೂಲಕ ಅವರು ನೋಡುವ...

Health Tips: ಪ್ರೀಟರ್ಮ್ ಮಕ್ಕಳಿಗೆ ಎದೆಹಾಲು ಬಿಟ್ಟು ಬೇರೆ ಹಾಲು ಕೊಟ್ರೆ ಏನಾಗುತ್ತೆ..?

Health Tips: ಪುಟ್ಟ ಶಿಶುಗಳಿಗೆ ತಾಯಿಯ ಹಾಲು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಹಾಗಾಗಿಯೇ ಇಂದಿನ ಕಾಲದಲ್ಲಿ ಎಷ್ಟೋ ತಾಯಂದಿರು, ತಮ್ಮ ಫಿಗರ್ ಹಾಳಾಗತ್ತೆ ಅಂತಾ ಯೋಚಿಸದೇ, ಮಕ್ಕಳಿಗೆ ಎದೆ ಹಾಲು ಕೊಡಲು ಮುಂದಾಗುತ್ತಾರೆ. ಎದೆ ಹಾಲನ್ನು ಮಕ್ಕಳಿಗೆ 6 ತಿಂಗಳಿನಿಂದ 1 ವರ್ಷವಾಗುವವರೆಗೂ ನೀಡಬೇಕು. ಅದಕ್ಕೂ ಮುನ್ನ ಬಿಡಿಸಿದರೆ, ಮಗುವಿನ ದೇಹದಲ್ಲಿ...

Health Tips: ಮಕ್ಕಳಾಗದೇ ಇರಲು ಮಹಿಳೆಯರು ಮಾತ್ರವಲ್ಲ, ಪುರುಷರೂ ಕಾರಣ.. ಯಾಕೆ..?

Health Tips: ಕೆಲ ಮನೆಗಳಲ್ಲಿ ಪತಿ ಪತ್ನಿಗೆ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿಲ್ಲವೆಂದರೆ, ಹೆಣ್ಣಿನದ್ದೇ ತಪ್ಪಿರಬೇಕು ಅಂತಲೇ ದೂರುತ್ತಾರೆ. ಆದರೆ ಬಂಜೆತನಕ್ಕೆ ಬರೀ ಮಹಿಳೆಯರಷ್ಟೇ ಅಲ್ಲ, ಪುರುಷರು ಕೂಡ ಕಾರಣರಾಗಿರುತ್ತಾರೆ ಅಂತಾರೆ ಕುಟುಂಬ ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು. ವೈದ್ಯರು ಹೇಳುವ ಪ್ರಕಾರ, ಮಕ್ಕಳಾಗದಿದ್ದಲ್ಲಿ, ಪತಿ- ಪತ್ನಿ ಇಬ್ಬರೂ ವೈದ್ಯರಲ್ಲಿ ಹೋಗಿ ಪರೀಕ್ಷಿಸಿ, ಬಂಂಜೆತನವನ್ನು ಸರಿ...

Health Tips: ಮನೆಮದ್ದುಗಳು ತ್ವಚೆಗೆ ಒಳ್ಳೇದೋ..? ಕೆಟ್ಟದ್ದೋ..?

Health Tips: ನಾವು ಸುಂದರವಾಗಿ ಕಾಣಬೇಕು. ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿ ಕಾಣಬೇಕು ಅಂತಾ ಹಲವರು ತರಹೇವಾರಿ ಪ್ರಯೋಗಗಳನ್ನು ತಮ್ಮ ತ್ವಚೆಯ ಮೇಲೆ ಮಾಡುತ್ತಾರೆ. ಕೆಲವರು ಬರೀ ಮಾರುಕಟ್ಟೆಯಲ್ಲಿ ಸಿಗುವ ಪ್ರಾಡಕ್ಟ್ ಬಳಸಿದ್ರೆ, ಇನ್ನು ಕೆಲವರು ಮನೆ ಮದ್ದನ್ನು ಪ್ರಯೋಗಿಸುತ್ತಾರೆ. ಆದರೆ ಮನೆಮದ್ದುಗಳು ತ್ವಚೆಗೆ ಒಳ್ಳೆಯದ್ದಾ..? ಕೆಟ್ಟದ್ದಾ..? ನಾವು ಮನೆ ಮದ್ದು ಪ್ರಯೋಗಿಸುವ ಬದಲು...

Health Tips: ಇತ್ತೀಚಿನ ದಿನಗಳಲ್ಲಿ ಗಂಡ ಹೆಂಡತಿ ದೂರವಾಗ್ತಿರೋದು ಯಾಕೆ? ಮನೋಶಾಸ್ತ್ರರು ಹೇಳೋದೇನು?

Health Tips: ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಬರೀ ಸೆಲೆಬ್ರೆಷನ್ ಆಗಿದೆ. ಇನ್‌ಸ್ಟಾಗ್ರಾಮಿಗೆ ಹಾಕಲು ರೀಲ್ಸ್, ಫೋಟೋಗಾಗಿಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆನೋ ಅನ್ನೋ ರೀತಿ ಇಂದಿನ ಕೆಲ ಕಪಲ್ಸ್ ತಿಳಿದಿದ್ದಾರೆ. ಮೂವಿ ರೇಂಜಿಗೆ ಫೋಟೋ ಶೂಟ್, ಮದುವೆ, ಸಂಂಗೀತ್, ರಿಸೆಪ್ಶನ್ ಎಲ್ಲ ಮಾಡಿಕೊಂಡು, ಹನಿಮೂನ್‌ಗಾಗಿ ಬೇರೆ ಬೇರೆ ರಾಜ್ಯ, ದೇಶ ಸುತ್ತಿ, ಅದರ ರೀಲ್ಸ್ ಮಾಡಿ...

Beauty Tips: ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾವಾಗ ಬಳಸಬೇಕು?

Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಒಮ್ಮೊಮ್ಮೆ ವಯಸ್ಸಾಾದ ಬಳಿಕ, ಅಥವಾ ಬಿಸಿಲಿನ ಬೇಗೆ ಹೆಚ್ಚಾಗಿ ಮುಖದ ಮೇಲೆ ದುಷ್ಪರಿಣಾಮ ಬೀರಿದಾಗ, ಡಾರ್ಕ್ ಸ್ಪಾಟ್‌ಸ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಡಾರ್ಕ್ ಸರ್ಕಲ್ಸ್ ಅಂದ್ರೆ, ಕಣ್ಣಿನ ಸುತ್ತಲೂ ಕಪ್ಪಗಾಗೋದು....
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img