Saturday, July 18, 2026

ಬ್ಯೂಟಿ ಟಿಪ್ಸ್

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ, ಸ್ವಲ್ಪ ಪೆಪ್ಪರ್ ಪುಡಿ, ಹಸಿಮೆಣಸು, ಕರಿಯಲು ಎಣ್ಣೆ, ಸೋಯಾ ಸಾಸ್, ಚಿಲ್ಲಿ ಸಾಸ್, ಟೋಮೆಟೋ ಸಾಸ್, ಬಿಳಿ ಎಳ್ಳು, ಕೊತ್ತೊಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ: ಪನೀರ್‌ನ್ನು 1...

Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಡಾ.ಆಂಜೀನಪ್ಪ ಅವರಿಗೆ ಸಲಹೆ

Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್‌ಕ್ರೀಮ್, ಜ್ಯೂಸ್ ಹೀಗೆ ತಂಪು ನೀಡುವ ಆಹಾರ, ಪೇಯಗಳಿಗೆ ನಾವು ಮೊರೆ ಹೋಗುತ್ತೇವೆ. ಈ ಮಧ್ಯೆ ನಮ್ಮ ಆರೋಗ್ಯವನ್ನು ಸಹ ನಾವು ಕಾಪಾಡಿಕ``ಳ್ಳಬೇಕಿದೆ. ಹಾಗಾಗಿ ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು ನಾವು...

Life Lesson: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Life Lesson: ನಮ್ಮಲ್ಲಿ ಹಲವರು ನಾಳೆ ಜೀವನ ಹೇಗೋ ಏನೋ..? ನಾಳೆ ನನ್ನ ಕೈ ಕಾಲು ಬಿದ್ದರೆ, ಏಳಲು ಆಗದಿದ್ದಾಗ, ನಾನು ಬದುಕೋದು ಹೇಗೆ? ಈ ರೀತಿ ಹಲವು ವಿಷಯಗಳ ಬಗ್ಗೆ ಯೋಚಿಸುತ್ತಾರೆ. ಈ ಯೋಚನೆಯಲ್ಲಿ ಇಂದಿನ ಜೀವನವನ್ನು ಚಿಂತೆಯಿಂದಲೇ ಕಳೆಯುತ್ತಾರೆ. ನಾಳೆ ಏನಾಗುತ್ತದೆ ಅನ್ನೋದು ನಿಮ್ಮ ಕೈಯಲ್ಲಿಲ್ಲ. ಬದಲಾಗಿ ನಾಳೆ ಹಾಳಾಗದಂತೆ ಇಂದು ಅದಕ್ಕಾಗಿ...

Beauty Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Beauty Tips: ವಯಸ್ಸು 30 ದಾಟಿದ್ರೆ ಸಾಕು. ಸುಸ್ತು ಅನ್ನೋದು ನಮ್ಮ ಜೀವನದ ಭಾಗವಾಗಿ ಬಿಡತ್ತೆ. ಎದ್ದರೆ ಕೂರೋಕ್ಕಾಗದ ಪರಿಸ್ಥಿತಿ. ಕೂತರೆ ಏಳೋಕ್ಕಾಗದ ಪರಿಸ್ಥಿತಿ. ಆದರೆ ಹಳೆಯ ಕಾಲದಲ್ಲಿ ವಯಸ್ಸು 50 ದಾಟುವ ತನಕವಾದ್ರೂ ಗಟ್ಟಿಮುಟ್ಟಾಗಿರ್ತಿದ್ರು. ಆದರೆ ಈಗ 30ಕ್ಕೆ ಜನ ವೀಕ್ ಆಗುತ್ತಿದ್ದಾರೆ. ಹಾಗಾಗಿ ನಾವಿಂದು ನೀವು ಯಾವ ಕೆಲಸ ಮಾಡಿದ್ರೆ, ನಿಮ್ಮ...

Health Tips: ಬೆಳಿಗ್ಗೆ ಈ 5 ಅಭ್ಯಾಸಗಳನ್ನು ರೂಢಿಸಿಕೊಳ್ಳಿ, ಬುದ್ಧಿವಂತರಾಗಿ

Health Tips: ನಾವು ಪ್ರತಿದಿನ ಬೆಳಿಗ್ಗೆ ಎದ್ದಾಗ ನಮ್ಮ ದೇಹ ಚೈತನ್ಯಭರಿತವಾಗಿರಬೇಕು. ಆಗ ನಾವು ಆರೋಗ್ಯವಾಗಿದ್ದೇವೆ ಎಂದರ್ಥ. ನೀವು ಮಲಗೆದ್ದ ಬಳಿಕವೂ ನಿಮಗೆ ಸುಸ್ತಾಗುತ್ತಿದೆ. ದೇಹದಲ್ಲಿ ಶಕ್ತಿ ಇಲ್ಲ ಎಂದೆನ್ನಿಸಿದರೆ, ನಮ್ಮ ಆರೋಗ್ಯ ಉತ್ತಮವಾಗಿಲ್ಲ ಎಂದರ್ಥ. ಆದರೆ ನಾವು ಬೆಳಿಗ್ಗೆ ಎದ್ದ ತಕ್ಷಣ 5 ನಿಯಮಗಳನ್ನು ಪಾಲಿಸಿದರೆ, ನಮ್ಮ ಆರೋಗ್ಯದಲ್ಲಿ ಅಭಿವೃದ್ಧಿ ಕಾಣಬಹುದು. ಬೆಳಿಗ್ಗೆ...

Health Tips: ಕೂದಲು ಉದುರುವ ಸಮಸ್ಯೆಗೆ ಮುಖ್ಯ ಕಾರಣವೇ ಇದು

Health Tips: ಇಂದಿನ ಕಾಲದಲ್ಲಿ ಯುವ ಪೀಳಿಗೆಗಿರುವ ಕಾಮನ್ ಸೌಂದರ್ಯ ಸಮಸ್ಯೆ ಅಂದ್ರೆ, ಅದು ಕೂದಲು ಉದುರುವ ಸಮಸ್ಯೆ. ಬ್ಯೂಟಿ ಪಾರ್ಲರ್‌ಗೆ ಹೋದ್ರೂ, ವಿಧ ವಿಧದ ಶ್ಯಾಂಪೂ, ಎಣ್ಣೆ ಇತ್ಯಾದಿ ಬಳಕೆ ಮಾಡಿದ್ರೂ ಏನೂ ಪ್ರಯೋಜನವಾಗುತ್ತಿಲ್ಲ. ಯಾಕೆ ಹೀಗೆ ಅಂತಾ ಕೇಳಿದ್ರೆ, ನಾವು ತಲೆಯ ಮೇಲೆ ಅಥವಾ ಕೂದಲಿಗೆ ಏನು ಬಳಕೆ ಮಾಡುತ್ತೇವೋ ಅದು ಸಮಸ್ಯೆಗೆ...

ರಾಕೇಟ್ ಕಣ್ಣು ಒಳಗೇನೇ ಹೋಗಿರುತ್ತೆ ಅದೆಲ್ಲಾ ನೋಡಿ ತುಂಬಾ ಬೇಜಾರಾಗುತ್ತೆ: Dr. Thanuja Pradeep Podcast

Health Tips: ವೈದ್ಯರಾಗಿರುವ ತನುಜಾ ಪ್ರದೀಪ್ ಅವರು ತನ್ನ ಅನುಭವದ ಕೆಲ ಕೇಸ್‌ಗಳ ಬಗ್ಗೆ ವಿವರಿಸಿದ್ದಾರೆ. ದೀಪಾವಳಿ ಸಮಯದಲ್ಲಿ ಮಕ್ಕಳಿಗೆ ಯಾವ ರೀತಿಯಾಗಿ ಸಮಸ್ಯೆ ಆಗತ್ತೆ ಎಂದು ಹೇಳಿದ್ದಾರೆ. https://youtu.be/O0WDfGcnn0k ದೀಪಾವಳಿ ಸಮಯದಲ್ಲಿ ಹಲವು ಮಕ್ಕಳು, ಹಿರಿಯರು ಕೂಡ ಚಿಕಿತ್ಸೆಗಾಗಿ ಬರುತ್ತಾರೆ. 1 ಕೇಸ್‌ನಲ್ಲಿ ರಾಕೇಟ್ ಕಣ್ಣಿನಲ್ಲಿ ಹೋಗಿತ್ತು. ಅಂಥ ಕೇಸ್‌ಗಳೆಲ್ಲ ಇರುತ್ತದೆ. ಇನ್ನು ಲ್ಯಾಬ್‌ನಲ್ಲಿ ಹೋಗುವರಿಗೆ...

Health Tips: ಚಿಕ್ಕ ಮಕ್ಕಳಿಗೆ ಕನ್ನಡ ಬರುತ್ತಿರಲು ಕಾರಣವೇನು..?: Thanuja Pradeep Podcast

Health Tips: ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಡಾ.ತನುಜಾ ಪ್ರದೀಪ್ ಅವರು ಸಣ್ಣ ಮಕ್ಕಳಿಗೆ ಏಕೆ ಕನ್ನಡಕ ಬರುತ್ತದೆ, ಕಣ್ಣಿನ ಸಮಸ್ಯೆಗಳಾಗುತ್ತದೆ ಎಂದು ವಿವರಿಸಿದ್ದಾರೆ. https://youtu.be/JTXiKgkVsvs ವೈದ್ಯರು ಹೇಳುವ ಪ್ರಕಾರ, ಮಕ್ಕಳು ಆಡಲು ಆಚೆ ಹೋಗಬೇಕು. ಅಗತ್ಯಕ್ಕಿಂತ ಹೆಚ್ಚು ಸ್ಕ್ರೀನ್ ಟೈಮ್ ನೀಡಿದ್ದಲ್ಲಿ, ಮಕ್ಕಳ ಕಣ್ಣಿನ ಆರೋಗ್ಯ ಹಾಳಾಗಿ ಹೋಗುತ್ತದೆ. ಇದರಿಂದಲೇ ಚಿಕ್ಕಂದಿನಲ್ಲೇ ಅವರಿಗೆ ಕನ್ನಡಕ...

Health Tips: ಲೆನ್ಸ್ OR ಗ್ಲಾಸ್ ಯಾವುದು ಬೆಸ್ಟ್ ?: Dr. Thanuja Pradeep

Health Tips: ಕಣ್ಣಿನ ಆರೋಗ್ಯದ ಬಗ್ಗೆ ವೈದ್ಯರಾಗಿರುವ ಡಾ.ತನುಜಾ ಪ್ರದೀಪ್ ಅವರು ಹಲವು ವಿಷಯಗಳನ್ನು ವಿವರಿಸಿದ್ದಾರೆ. https://youtu.be/T2cdIhsY4X0 ಕಣ್ಣಿನ ಚಿಕಿತ್ಸೆ ಈಗ ಎಷ್ಟು ಅಭಿವೃದ್ಧಿಯಾಗಿದೆ ಎಂಬ ಬಗ್ಗೆ ಡಾ.ತನುಜಾ ವಿವರಿಸಿದ್ದಾರೆ. ಮುಂಚೆಗಿಂತಲೂ ಚಿಕಿತ್ಸೆ ಈಗ ತುಂಬಾ ಮುಂದುವರೆದಿದ್ದು, ಲೇಸರ್ ಚಿಕಿತ್ಸೆ, ಸ್ಕ್ಯಾನಿಂಗ್‌ನಲ್ಲಿ ಹೆಚ್ಚು ಅಭಿವೃದ್ಧಿಯಾಗಿದೆ. ಸ್ಕ್ಯಾನ್ ಮಾಡಿ ನಾವು ಕಣ್ಣಿನಲ್ಲಿರುವ ಪ್ರತೀ ಲೇಯರ್ ಕಾಣಬಹುದು. ಮುಂಚೆ ಎಲ್ಲಾ...

Health Tips: ಇದು ಕಣ್ಣಿನ BP ಲೈಫ್ ಲಾಂಗ್ ಟ್ರೀಟ್ಮೆಂಟ್: Dr. Thanuja Pradeep Podcast

Health Tips: ವೈದ್ಯರಾಗಿರುವ ಡಾ.ತನುಜಾ ಅವರು ಈಗಾಗಲೇ ಗ್ಲುಕೋಮಾ ಬಗ್ಗೆ ವಿವರಿಸಿದ್ದಾರೆ. ಹಾಗಾಗಿ ಗ್ಲುಕೋಮಾ ಬಗ್ಗೆ ನಾವು ಯಾವಾಗ ಎಚ್ಚರಿಕೆ ವಹಿಸಬೇಕು, ಏನಿದರ ಲಕ್ಷಣ, ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ. https://youtu.be/Ij_8NgfO3M8 ವೈದ್ಯರು ಹೇಳುವ ಪ್ರಕಾರ, ಮನೆಯಲ್ಲಿ ಯಾರಿಗಾದರೂ ಗ್ಲುಕೋಮಾ ಆಗಿದ್ದಲ್ಲಿ, ಅನುವಂಶಿಕವಾಗಿ ಆ ಸಮಸ್ಯೆ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ಮನೆಯಲ್ಲಿ ಅಂಥ ಸಮಸ್ಯೆ ಯಾರಿಗಾದರೂ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img