Recipe: ಬೇಕಾಗುವ ಸಾಮಗ್ರಿ: ಒಂದು ಕಟ್ಟು ಪಾಲಕ್ ಸೊಪ್ಪು, ಕಾಲು ಕಪ್ ತೊಗರಿ ಬೇಳೆ, ಅರ್ಧ ಕಪ್ ಕಡಲೆಬೇಳೆ, ಕಾಲು ಕಪ್ ಹೆಸರು ಬೇಳೆ, ಅರಿಶಿನ, ಉಪ್ಪು, ನಾಲ್ಕು ಸ್ಪೂನ್ ಎಣ್ಣೆ, ಕೊಂಚ ಹಿಂಗು, ಅರ್ಧ ಸ್ಪೂನ್ ಜೀರಿಗೆ, 5ರಿಂದ 6 ಬೆಳ್ಳುಳ್ಳಿ ಎಸಳು, 1 ಉದ್ದಕ್ಕೆ ಹೆಚ್ಚಿದ ಈರುಳ್ಳಿ, 1 ಸ್ಪೂನ್ ಖಾರದ...
Health Tips: ಇತ್ತೀಚಿನ ದಿನಗಳಲ್ಲಿ ಹಲವು ವಿವಾಹಿತರು ಎದುರಿಸುತ್ತಿರುವ ಸಮಸ್ಯೆ ಅಂದ್ರೆ, ಸಂತಾನ ಸಮಸ್ಯೆ. ಕೆಲವು ವರದಿಗಳ ಪ್ರಕಾರವಂತೂ, ಮುಂದಿನ ದಿನಗಳಲ್ಲಿ ಹಲವು ಹೆಣ್ಣು ಮಕ್ಕಳು ವಿವಾಹವಾಗುವುದಿಲ್ಲ. ವಿವಾಹವಾದರೂ, ತಾಯಿಯಾಗಲು ಇಚ್ಛಿಸುವುದಿಲ್ಲ ಎಂದು ಬಹಿರಂಗವಾಗಿದೆ. ಆದರೆ ವಿವಾಹವಾದ ಬಳಿಕ ಮಗು ಬೇಕು ಎಂದರೂ, ಹಲವರಿಗೆ ಮಕ್ಕಳಾಗುತ್ತಿಲ್ಲ. ಹಾಗಾದ್ರೆ ಈ ಸಮಸ್ಯೆಗೆ ಕಾರಣವೇನು ಅಂತಾ ತಿಳಿಯೋಣ...
Health Tips: ಗರ್ಭಿಣಿಯರು ಆದಷ್ಟು ಸೂರ್ಯನ ತಿಳಿ ಬಿಸಿಲಿಗೆ ಮೈಯೊಡ್ಡಬೇಕು ಎಂದು ಹೇಳಲಾಗುತ್ತದೆ. ಅಲ್ಲದೇ ಪುಟ್ಟ ಮಕ್ಕಳನ್ನು ಆದಷ್ಟು ಬಿಸಿಲಿಗೆ ನಿಲ್ಲಿಸಲಾಗುತ್ತದೆ. ಹೀಗೆ ಮಾಡಲು ಕಾರಣ, ಮಕ್ಕಳಿಗೆ ವಿಟಾಮಿನ್ ಡಿ ಕೊರತೆಯಾಗದಿರಲಿ ಎಂದು. ಮಕ್ಕಳಿಗೆ ಕಾಮಾಲೆ ರೋಗ ಬಾರದಿರಲಿ, ಮಕ್ಕಳ ಚರ್ಮ ಆರೋಗ್ಯಕರವಾಗಿರಲಿ ಎಂದು.
ಬೆಳಿಗ್ಗೆ 9 ಗಂಟೆಯೊಳಗೆ ಬರುವ ಸೂರ್ಯನ ತಿಳಿ ಬಿಸಿಲಿಗೆ ಮೈಯೊಡ್ಡಿದರೆ,...
Health Tips: ನೆನೆಸಿಟ್ಟ ಡ್ರೈಫ್ರೂಟ್ಸ್ ತಿನ್ನುವುದರಿಂದ ಎಲ್ಲರ ಆರೋಗ್ಯಕ್ಕೂ ಅತ್ಯುತ್ತಮ ಲಾಭವಿರುತ್ತದೆ. ಆದರೆ ನಿಮ್ಮ ಮಕ್ಕಳ ಆರೋಗ್ಯ ಚೆನ್ನಾಗಿರಬೇಕು. ನಿಮ್ಮ ಮಕ್ಕಳಿಗೆ ನೆನಪಿನ ಶಕ್ತಿ ಹೆಚ್ಚಬೇಕು. ಚುರುಕಾಗಬೇಕು ಅಂದ್ರೆ, ನೀವು ನೆನೆಸಿಟ್ಟ ಅಖ್ರೋಟ್ ಸೇವನೆ ಮಾಡಬೇಕು. ಹಾಗಾದ್ರೆ ನೆನೆಸಿಟ್ಟ ಅಖ್ರೋಟ್ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.
ನೆನೆಸಿದ ಅಖ್ರೋಟನ್ನು ಪ್ರತಿದಿನ ಬೆಳಿಗ್ಗೆ ಖಾಲಿ...
Health Tips: ಇಂದಿನ ಕಾಲದ ಮಕ್ಕಳಿಗಾಗಿ ಮಾರುಕಟ್ಟೆಯಲ್ಲಿ ತರಹೇವಾರಿ ಜಂಕ್ ಫುಡ್ ಬಂದಿದೆ. ಒಮ್ಮೆ ಅದರ ರುಚಿ ಕಂಡರೆ, ಅವುಗಳೇ ಬೇಕು ಅನ್ನುವ ರೀತಿ ಚಟ ಹಿಡಿಯುತ್ತದೆ. ನಿಮ್ಮ ಮಕ್ಕಳೂ ಕೂಡ ಇದೇ ರೀತಿ ಪಿಜ್ಜಾ, ಬರ್ಗರ್, ಚಿಪ್ಸ್ ಬೇಕು ಅಂತಾ ಹಠ ಹಿಡಿಯುತ್ತಿದ್ದರೆ, ನೀವು ನಾವು ಹೇಳುವ ಟಿಪ್ಸ್ ಅನುಸರಿಸಿ.
ಮೊದಲನೇಯದಾಗಿ ಮಕ್ಕಳಿಗೆ ಹೆಚ್ಚು...
Recipe: ಬೇಕಾಗುವ ಸಾಮಗ್ರಿ: ಒಂದು ಕಟ್ಟು ಪಾಲಕ್ ಸೊಪ್ಪು, ಒಂದು ಸಣ್ಣಗೆ ಕತ್ತರಿಸಿದ ಈರುಳ್ಳಿ, ಒಂದು ಸ್ಪೂನ್ ತುರಿದ ಶುಂಠಿ ಮತ್ತು ಹಸಿಮೆಣಸು, ಕೊಂಚ ಕೊತ್ತೊಂಬರಿ ಸೊಪ್ಪು, ಹಿಂಗು, 1 ಸ್ಪೂನ್ ಜೀರಿಗೆ, 1ವರೆ ಕಪ್ ಅಕ್ಕಿ ಹಿಟ್ಟು, ಅರ್ಧ ಕಪ್ ರವೆ, ಕೊಂಚ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ: ಒಂದು ಒಂದು ಪಾತ್ರೆಯಲ್ಲಿ...
Health Tips: ಮಕ್ಕಳು ಯಾವ ರೀತಿ ಆಹಾರ ಸೇವನೆ ಮಾಡುತ್ತಾರೋ, ಅವರ ಭವಿಷ್ಯ ಅಷ್ಟು ಆರೋಗ್ಯಕರವಾಗಿರುತ್ತದೆ. ಚಿಕ್ಕಂದಿನಲ್ಲೇ ಅವರಿಗೆ ಜಂಕ್ ಫುಡ್, ಎಣ್ಣೆ ತಿಂಡಿ, ಕುರುಕಲು ತಿಂಡಿ, ಬೀದಿ ಬದಿ ತಿಂಡಿ, ಬೇಕರಿ ತಿಂಡಿ, ಚಾಕೋಲೇಟ್ಸ್ ಹೀಗೆ ಅನಾರೋಗ್ಯಕರ ತಿಂಡಿಯೇ ನೀಡಿದರೆ, ಅವರ ಆರೋಗ್ಯವೂ ದಿನಗಳೆದಂತೆ ಹಾಳಾಗಿ ಹೋಗುತ್ತದೆ.
ಹಾಗಾಗಿ ಮಗುವಿಗೆ 2 ವರ್ಷವಾದರೂ ತಾಯಿಯ...
Health Tips: ಭಾರತದಲ್ಲಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆಯಿಂದಲೇ ಪರಿಹಾರ ಕಂಡುಕೊಳ್ಳಲಾಾಗಿದೆ. ಮೊದಲೆಲ್ಲ ಇಂಗ್ಲೀಷ್ ಔಷಧಿ ಭಾರತಕ್ಕೆ ಲಗ್ಗೆ ಇಡುವುದಕ್ಕೂ ಮುನ್ನ, ಆಯುರ್ವೇದಿಕ್ ಚಿಕಿತ್ಸೆ ನೀಡಿ, ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿತ್ತು. ಆ ವೇಳೆ ಗಿಡಮೂಲಿಕೆಯನ್ನೇ ಬಳಸಲಾಗುತ್ತಿತ್ತು. ಅದೇ ಪದ್ಧತಿ ಇಂದಿಗೂ ಮುಂದುವರಿದಿದ್ದು, ದೀಪ ಯಕ್ಷಿಣಿ ಆರಾಧಕರಾದ ಸಂತೋಷ್ ಭಟ್ ಎಂಬುವವರು ಇಂಥ ಗಿಡಮೂಲಿಕೆಗಳಲ್ಲಿ...
Health Tips: ಹರಳೆಣ್ಣೆ ದೇಹಕ್ಕೆ ತಂಪು ನೀಡುವ ವಸ್ತು. ಹಾಗಾಗಿಯೇ ಇದನ್ನು ತಲೆಗೆ ಹಚ್ಚುವಾಗ, ಕೊಂಚ ಬಿಸಿ ಮಾಡಿ ಹಚ್ಚಲಾಗುತ್ತದೆ. ತೆಂಗಿನ ಎಣ್ಣೆ, ಹರಳೆಣ್ಣೆ ಮತ್ತು ವಿಟಾಮಿನ್ ಈ ಎಣ್ಣೆಯನ್ನು ಬಿಸಿ ಮಾಡಿ, ತಲೆಗೆ ಹೆಚ್ಚುವುದರಿಂದ ಕೂದಲು ದಡ್ಡವಾಗಿ ಬೆಳೆಯುತ್ತದೆ. ಆದರೆ ಇಂದು ನಾವು ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದರಿಂದ ನಮಗೆ ಏನೇನು ಉಪಯೋಗವಾಗುತ್ತದೆ ಎಂದು...
ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...