Monday, September 14, 2026

ಬ್ಯೂಟಿ ಟಿಪ್ಸ್

Recipe: ಟೊಮೆಟೋ ದೋಸೆ ರೆಸಿಪಿ

ಬೇಕಾಗುವ ಸಾಮಗ್ರಿ: ಎರಡು ಟೊಮೆಟೋ, ಸಣ್ಣ ತುಂಡು ಶುಂಠಿ, ಚಿಟಿಕೆ ಅರಿಶಿನ, ಖಾರದ ಪುಡಿ, ಉಪ್ಪು, ಕೊಂಚ ಎಣ್ಣೆ, ಅರ್ಧ ಕಪ್ ರವೆ, ಅರ್ಧ ಕಪ್ ಅಕ್ಕಿ ಹಿಟ್ಟು, ಎರಡು ಹಸಿಮೆಣಸು, 1 ಸಣ್ಣಗೆ ಹೆಚ್ಚಿದ ಈರುಳ್ಳಿ, ಕೊಂಚ ಜೀರಿಗೆ. https://youtu.be/vxcnRumxFzw ಮಾಡುವ ವಿಧಾನ: ಮೊದಲು ಟೊಮೆಟೋ, ಶುಂಠಿ, ಅರಿಶಿನ, ಖಾರದ ಪುಡಿ, ಉಪ್ಪನ್ನು ಮಿಕ್ಸಿ ಜಾರ್‌ಗೆ...

Recipe: ವೆಜಿಟೇಬಲ್ ಪ್ಯಾನ್‌ಕೇಕ್ ರೆಸಿಪಿ (ತರಕಾರಿ ದೋಸೆ)

ಬೇಕಾಗುವ ಸಾಮಗ್ರಿ: ಒಂದು ಕ್ಯಾರೇಟ್, ಕ್ಯಾಪ್ಸಿಕಂ, ಈರುಳ್ಳಿ, ಆಲೂಗಡ್ಡೆ, ಸ್ವಲ್ಪ ಕ್ಯಾಬೇಜ್, ಸ್ವೀಟ್‌ ಕಾರ್ನ್, ಹಸಿಮೆಣಸು, ಕಡಲೆ ಹಿಟ್ಟು, ಕಾರ್ನ್ ಫ್ಲೋರ್, ಅಕ್ಕಿ ಹಿಟ್ಟು, ಉಪ್ಪು, ಎಣ್ಣೆ. https://youtu.be/vxcnRumxFzw ಮಾಡುವ ವಿಧಾನ: ಮೊದಲು ಎಲ್ಲ ತರಕಾರಿಗಳನ್ನು ಚೆನ್ನಾಗಿ ತೊಳೆದು ಉದ್ದುದ್ದಕ್ಕೆ ಕತ್ತರಿಸಿ, ಬಳಿಕ ಹಸಿಮೆಣಸು, ಬೇಯಿಸಿದ ಸ್ವೀಟ್ ಕಾರ್ನ್, ಕೊಂಚ ಕಡಲೆ ಹಿಟ್ಟು, ಅಕ್ಕಿ ಹಿಟ್ಟು, ಕಾರ್ನ್...

Health Tips: ನೀರು ಜಾಸ್ತಿ ಕುಡಿದ್ರೂ ಸಮಸ್ಯೆ..! ಮೂತ್ರ ವಿಸರ್ಜನೆಗೂ ಲಿಮಿಟ್..?

Health Tips: ನಮಗೆ ಎಷ್ಟಾಗತ್ತೋ ಅಷ್ಟು ನೀರು ನಾವು ಕುಡಿಯಬೇಕು ಅಂತಾ ವೈದ್ಯರೇ ಹೇಳಿದ್ದನ್ನು ನಾವು ಕೇಳಿರುತ್ತದೆ. ಅದರ ಅರ್ಥವೇನೆಂದರೆ, ನಮಗೆ ಎಷ್ಟು ನೀರನ್ನು ಕುಡಿದು, ಜೀರ್ಣಿಸಿಕೊಳ್ಳುವ ಶಕ್ತಿ ಇರುತ್ತದೆಯೋ, ಅಷ್ಟು ನೀರನ್ನು ನಾವು ಕುಡಿಯಬೇಕು ಎಂದು. ಯಾಕಂದ್ರೆ ನಾವು ಸರಿಯಾಗಿ ನೀರು ಕುಡಿದಾಗ, ನಮ್ಮ ಮೂತ್ರ ಬಿಳಿ ಬಣ್ಣದಲ್ಲಿದ್ದು, ಇದು ಆರೋಗ್ಯಕರ ಸಂಕೇತವೆಂದು...

Health Tips: 50 ವರ್ಷ ದಾಟಿದ ವಯಸ್ಕರಲ್ಲಿ ಈ ಸಮಸ್ಯೆ ಕಂಡುಬರುತ್ತೆ ಎಚ್ಚರ!

Health Tips: ವೆರಿಕೋಸ್‌ ವೇನ್ಸ್ ಅನ್ನೋ ಪದವನ್ನು ನೀವು ಕೇಳಿರುತ್ತೀರಿ. ಆದರೆ ಹಾಗೆ ಎಂದರೇನು..? ಅನ್ನೋ ಬಗ್ಗೆ ಕೆಲವರಿಗೆ ಗೊತ್ತಿರುವುದಿಲ್ಲ. ವೆರಿಕೋಸ್ ವೇನ್ಸ್ ಅನ್ನೋದು ರಕ್ತನಾಳಗಳಲ್ಲಿ ಸಮಸ್ಯೆ ಕಂಡುಬರುವುದು. 50 ವರ್ಷ ದಾಟಿದ ಬಳಿಕ ರಕ್ತನಾಳಗಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಹಾಗಾದ್ರೆ ಈ ಸಮಸ್ಯೆಗೆ ಪರಿಹಾರವೇನು ಅಂತಾ ಪಾರಂಪರಿಕ ವೈದ್ಯೆ ಡಾ.ಪವಿತ್ರಾ ವಿವರಿಸಿದ್ದಾರೆ...

ಅಬ್ಬಾ.. ದೇಹದಲ್ಲಿ ಈ ಅಂಗವೇ ಮುಖ್ಯ! ವೈದ್ಯರು ಹೇಳಿದ ರಹಸ್ಯ

Health Tips: ನಮ್ಮ ಆರೋಗ್ಯ ಚೆನ್ನಾಗಿರಬೇಕು. ನಾವು ಗಟ್ಟಿಮುಟ್ಟಾಗಿರಬೇಕು ಅಂದ್ರೆ, ನಮ್ಮ ದೇಹದ ಎಲ್ಲಾ ಭಾಗಗಳು ಸರಿಯಾಗಿ ಇರಬೇಕು. ಹಾರ್ಟ್ ಚೆನ್ನಾಗಿದ್ರೆ ಸಾಕು, ಲಿವರ್ ಚೆನ್ನಾಗಿದ್ರೆ ಸಾಕು ಅಂತಾ ಹೇಳಲು ಸಾಧ್ಯವಿಲ್ಲ. ಏಕೆಂದರೆ, ದೇಹದ ಒಂದು ಭಾಗ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದರೆ, ಅಥವಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲವೆಂದಲ್ಲಿ, ನಮ್ಮ ಆರೋಗ್ಯ ಪೂರ್ತಿಯಾಾಗಿ ಹಾಳಾಗುತ್ತದೆ. ಹಾಗಾಗಿ...

ಕಿಡ್ನಿ ಆರೋಗ್ಯ ತಿಳಿಯುವುದು ಹೇಗೆ?: ಈ ಅಪಾಯ ಗೊತ್ತೇ ಆಗಲ್ಲ

Health Tips: ಕಿಡ್ನಿ ಆರೋಗ್ಯ ಚೆನ್ನಾಗಿದೆ ಅಂದ್ರೆ, ನಾವು ತಿಂದ ಆಹಾರ ಸರಿಯಾಗಿ ಜೀರ್ಣವಾಾಗುತ್ತಿದೆ ಎಂದರ್ಥ. ಹಾಗಾಗಿ ಮನುಷ್ಯ ಕಿಡ್ನಿ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಅಂತಾ ವೈದ್ಯರು ಹೇಳಿರೋದನ್ನು ನೀವು ಕೇಳಿರುತ್ತೀರಿ. ಜೊತೆಗೆ, ಕಿಡ್ನಿ ಆರೋಗ್ಯ ಹಾಳಾಗಿದ್ದೇ ಗೊತ್ತಾಗಿಲ್ಲ ಅಂತಾ ರೋಗಿಗಳು ಹೇಳಿದ್ದನ್ನೂ ಕೇಳಿರುತ್ತೀರಿ. ಹಾಗಾಗಿ ಕಿಡ್ನಿ ಆರೋಗ್ಯವಾಗಿದೆ ಅನ್ನೋದನ್ನ ಹೇಗೆ ತಿಳಿಯಬೇಕು ಅಂತಾ...

Health Tips: BP ಕಡಿಮೆಮಾಡಲು ನಾಡಿಶೋಧನ ಪ್ರಾಣಾಯಾಮ ಮಾಡಿ

Health Tips: ಇಂದಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧವರೆಗೆ ಬಿಪಿ, ಶುಗರ್ ಬರುವುದು ಕಾಮನ್ ಆಗಿಬಿಟ್ಚಿದೆ. ಆದ್ರೆ ಇದೆಲ್ಲ ರೋಗ ಅನುಭವಿಸುವುದು ಅಷ್ಟು ಸುಲಭವಲ್ಲ. ಬಿಪಿ ಬಂದಾಗ, ಅನುಭವಿಸುವವರಿಗಷ್ಟೇ ಆ ಕಷ್ಟ ಅರ್ಥವಾಗುತ್ತದೆ. ಹಾಗಾಗಿ ನಾವಿಂದು ಬಿಪಿ ಬಂದಾಗ, ಯಾವ ಯೋಗ, ಧ್ಯಾನ ಮಾಡಬೇಕು ಎಂದು ತಿಳಿಯೋಣ ಬನ್ನಿ.. https://youtu.be/VfJrNkDNjoE ಯೋಗ. ಪ್ರಾಣಾಯಾಮ ಮಾಡುವುದರಿಂದ...

Recipe: ಮಂಗಳೂರು ಸೌತೇಕಾಯಿ ದಾಲ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಮಂಗಳೂರು ಸೌತೇಕಾಯಿ, ಕಾಲು ಕಪ್ ತೊಗರಿ ಬೇಳೆ, ಎಣ್ಣೆ, ಬೆಲ್ಲ, ಉಪ್ಪು, ಹುಣಸೇಹಣ್ಣು, ಮೂರು ಹಸಿಮೆಣಸು, ಒಗ್ಗರಣೆಗೆ ಸಾಸಿವೆ, ಜೀರಿಗೆ, ಉದ್ದಿನಬೇಳೆ, ಇಂಗು, ಕರಿಬೇವು, ಒಣಮೆಣಸು, ಬೆಳ್ಳುಳ್ಳಿ ಎಸಳು. ಮೊದಲು ಬೇಳೆಯನ್ನು ಚೆನ್ನಾಗಿ ತೊಳೆದು, ಬೇಯಿಸಿಕೊಳ್ಳಿ. ಬಳಿಕ ಇದಕ್ಕೆ ತರಕಾರಿ, ಉಪ್ಪು, ಹುಳಿ, ಬೆಲ್ಲ, ಹಸಿಮೆಣಸು ಹಾಕಿ ಬೇಯಿಸಿ. ಈಗ ಎಣ್ಣೆ...

Recipe: ಕ್ಯಾಬೇಜ್ ಮಂಚೂರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅರ್ಧ ಕ್ಯಾಬೇಜ್ ತುರಿ, ಈರುಳ್ಳಿ, ಒಂದು ಸ್ಪೂನ್ ಶುಂಟಿ- ಬೆಳ್ಳುಳ್ಳಿ ಪೇಸ್ಟ್, ಖಾರದ ಪುಡಿ, ಗರಂ ಮಸಾಲೆ, ಹಸಿಮೆಣಸಿನಕಾಯಿ, ಪೆಪ್ಪರ್ ಪುಡಿ, ಅಕ್ಕಿ ಹಿಟ್ಟು, ಕಡಲೆ ಹಿಟ್ಟು, ಕಾಾರ್ನ್ ಫ್ಲೋರ್ ಕಾಲು ಕಪ್‌, ಉಪ್ಪು, ಕೊಂಚ ನೀರು, ಕರಿಯಲು ಎಣ್ಣೆ. ಮೊದಲು ಈರುಳ್ಳಿ, ಕ್ಯಾಬೇಜ್ ಸಣ್ಣಗೆ ಕತ್ತರಿಸಿ, ಅದಕ್ಕೆ ಶುಂಠಿ ಬೆಳ್ಳುಳ್ಳಿ...

ಪದೇ ಪದೇ ತಲೆನೋವು ತೊಂದ್ರೆ ಕೊಡ್ತಾ ಇದ್ಯಾ? ಈ ಮನೆಮದ್ದನ್ನೊಮ್ಮೆ ಪ್ರಯೋಗಿಸಿ

Health Tips: ನಾವು ಬಳಸುವ ಗ್ಯಾಜೇಟ್ಸ್‌ ಕಾರಣದಿಂದಲೋ, ಇಲ್ಲಾ ನಮ್ಮ ಜೀವನ ಶೈಲಿಯಿಂದಲೋ, ಅಥವಾ ಈಗ ಬರುತ್ತಿರುವ ಹೊಸ ಹೊಸ ವೈರಸ್‌ಗಳ ಕಾರಣದಿಂದಲೋ, ಅಥವಾ ನಾವು ಸೇವಿಸುವ ಆಹಾರದ ಕಾರಣಕ್ಕೋ, ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಲೇ ಇರುತ್ತದೆ. ಅದರಲ್ಲೂ ಹೆಚ್ಚಿನ ಜನರಿಗೆ ಕಾಡುವ ಸಮಸ್ಯೆ ಅಂದ್ರೆ, ತಲೆನೋವಿನ ಸಮಸ್ಯೆ. ಹಾಗಾದ್ರೆ ಪದೇ ಪದೇ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img