Monday, September 14, 2026

ಬ್ಯೂಟಿ ಟಿಪ್ಸ್

ಪುರುಷರೇ ಎಚ್ಚರ.. ಈ ಖಾಯಿಲೆ ನಿಮ್ಮ ಜೀವಕ್ಕೆ ಹಾನಿ ಮಾಡಬಹುದು

Health Tips: ಜಾಯಿಂಡೀಸ್ ಅಥವಾ ಕಾಮಾಲೆ ರೋಗ ಅನ್ನೋದು ಕಾಮನ್. ಆದರೆ, ಇದು ಜೀವಕ್ಕೆ ಯಾವ ಮಟ್ಟಿಗೆ ಹಾನಿ ಮಾಡುತ್ತದೆ ಎಂದರೆ, ಕೆಲವೊಮ್ಮೆ ಜೀವವೇ ಹೋಗಿಬಿಡಬಹುದು. ಎಚ್ಚರಿಕೆ ತೆಗೆದುಕೊಳ್ಳದೇ, ನಿರ್ಲಕ್ಷಿಸಿ, ಎಷ್ಟೋ ಜನ ಕಾಮಾಲೆಗೆ ಬಲಿಯಾಗಿರುವ ಕೇಸ್‌ಗಳಿದೆ. ಹಾಗಾಗಿ ಕಾಮಾಲೆ ರೋಗ ಬಂದಾಗ, ಅದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ. https://youtu.be/5wtKlwaSNDg ಇನ್ನು ಕಾಮಾಲೆ ರೋಗ ಯಾಕೆ ಬರತ್ತೆ...

ಅತೀಯಾದ ಬೆವರಿನಿಂದ ಮುಜುಗರವಾಗ್ತಿದೆಯಾ..? ಮೈ ಬೇವರೋದು ಯಾಕೆ..?

Health Tips: ಬೇಸಿಗೆಗಾಲದಲ್ಲಿ ಬೆವರುವುದು ಸಾಮಾನ್ಯ. ಆದರೆ ಬೇಸಿಗೆಗಾಲ ಬಿಟ್ಟು ಚಳಿಗಾಲ ಮತ್ತು ಮಳೆಗಾಲದಲ್ಲಿಯೂ ಅತಿಯಾಗಿ ಬೆವರಿದರೆ, ಅದು ಆರೋಗ್ಯಕರವಾಗಿರುವ ಸೂಚನೆ ಅಲ್ಲ. ಹಾಗಾದ್ರೆ ಅತೀಯಾಗಿ ಬೆವರಿದರೆ ಅದಕ್ಕೆ ಏನರ್ಥ..? ಯಾಕೆ ಆ ತೊಂದರೆಯಾಗುತ್ತಿದೆ..? ಇದೆಲ್ಲದರ ಬಗ್ಗೆ ಪಾರಂಪರಿಕ ವೈದ್ಯೆ ಪವಿತ್ರಾ ಅವರು ವಿವರಣೆ ನೀಡಿದ್ದಾರೆ. https://youtu.be/1eoipdwzlU4 ಬೆವರು ಅನ್ನೋದು ದೇಹದ ತ್ಯಾಜ್ಯ. ನಮ್ಮ ದೇಹದಲ್ಲಿರುವ ತ್ಯಾಜ್ಯ...

ಫ್ರಿಡ್ಜ್‌ನಲ್ಲಿ ಇಟ್ಟ ನೀರಿನ ಸೇವನೆ ಆರೋಗ್ಯಕ್ಕೆ ಅದೆಷ್ಟು ಮಾರಕ ಗೊತ್ತಾ..?

Health Tips: ಫ್ರಿಡ್ಜ್‌ನಲ್ಲಿ ಇಟ್ಟಿರುವ ನೀರು ಅಥವಾ ಪೇಯ ಕುಡಿಯುವಾಗ ತುಂಬಾ ಹಿತ ಎನ್ನಿಸುತ್ತೆ. ಅದರಲ್ಲೂ ಬೇಸಿಗೆಯಲ್ಲಿ ತಂಪು ತಂಪು ನೀರು, ಪಾನೀಯ ಸಿಕ್ಕರೆ, ಫುಲ್ ಖುಷ್ ಆಗಿ ಬಿಡ್ತೀವಿ ನಾವು. ಆದರೆ ಅತೀ ಹೆಚ್ಚು ಅಥವಾ ಪದೇ ಪದೇ, ಪ್ರತಿನಿತ್ಯ ಫ್ರಿಜ್‌ನಲ್ಲಿ ಇರಿಸಿದ ನೀರು ಕುಡಿಯುವುದು ಆರೋಗ್ಯಕ್ಕೆ ಸಿಕ್ಕಾಪಟ್ಟೆ ಮಾರಕವಾಗಿದೆ. ಹಾಗಾದ್ರೆ ಇದರಿಂದಾಗುವ...

Haircare:ಕೂದಲ ಆರೈಕೆಗೆ ನೆಲ್ಲಿಕಾಯಿ ದಿ ಬೆಸ್ಟ್

ಹೇರ್ ಫಾಲ್ ಹೆಣ್ಮಕ್ಕಳಿಗೆ ಒಂದು ರೀತಿಯ ಸಂಗಾತಿ ಇದ್ದಂಗೆ. ಯಾಕಂದ್ರೆ ಎಷ್ಟೇ ಹೇರ್ ಕೇರ್ ಮಾಡಿದ್ರೂ ಕೂಡ ರಿಸಲ್ಟ್ ಮಾತ್ರ ಝೀರೋ ಆಗಿರುತ್ತೆ. ಹೇರ್ ನ ದಷ್ಟಪುಷ್ಟವಾಗಿಡಲು ನಮ್ ಹೆಣ್ಮಕ್ಕಳು ನಾನಾ ಸರ್ಕಸ್ ಮಾಡಿದ್ರೂ ಸಹ ಹೇರ್ ಫಾಲ್ ನಿಂದ ತಪ್ಪಿಸಿಕೊಳ್ಳೋಕೆ ಸಾಧ್ಯನೇ ಇಲ್ಲ. ಅದ್ರಲ್ಲೂ ಪ್ರಗ್ನೆನ್ಸಿ ಟೈಮ್ ಹೆಣ್ಮಕ್ಕಳಲ್ಲಿ ಕೂದಲು ಉದುರುವಿಕೆ ಸರ್ವೇಸಾಮಾನ್ಯ.ಇದಕ್ಕಾಗಿ...

ಶುಗರ್ ಇರುವವರು ಯಾಕೆ ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು ಅಂತಾ ಹೇಳೋದು ಗೊತ್ತಾ..?

Health Tips: ಎಲ್ಲರೂ ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು ಅಂತಾ ವೈದ್ಯರು ಹೇಳ್ತಾರೆ. ಆದರೆ ಶುಗರ್ ಇದ್ದವರಂತೂ ಸಮಯಕ್ಕೆ ಸರಿಯಾಗಿ ಊಟ ಮಾಡ್ಲೇಬೇಕು ಅಂತಾ ಸಪರೇಟ್ ಆಗಿ ಹೇಳ್ತಾರೆ. ಹಾಗಾದ್ರೆ ಯಾಕೆ ಶುಗರ್ ಇದ್ದವರು ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು..? ಮಾಡದಿದ್ದರೆ ಏನಾಗತ್ತೆ ಅಂತಾ ತಿಳಿಯೋಣ ಬನ್ನಿ.. https://youtu.be/Mm-gZoxkLNc ದೇಹದಲ್ಲಿ ಶುಗರ್ ಪ್ರಮಾಣ ಹೆಚ್ಚಾದರೂ, ಕಡಿಮೆಯಾದರೂ ಆರೋಗ್ಯ...

ಇಂಥ ಆಹಾರ ತಿಂದ್ರೆ ನಿಮ್ಮ ಹೊಟ್ಟೆಯ ಆರೋಗ್ಯ ಹಾಳಾಗೋದು ಗ್ಯಾರಂಟಿ

Health Tips: ಕೆಲವೊಂದು ಆಹಾರಗಳು ನಾಲಿಗೆಗೆ ರುಚಿಸುತ್ತದೆ ಆದರೆ, ಆರೋಗ್ಯ ಹಾಳು ಮಾಡುತ್ತದೆ. ಮತ್ತೆ ಕೆಲವು ಆಹಾರಗಳು ನಾಲಿಗೆಗೆ ಒಗರು, ಕಹಿ, ಖಾರವಿದ್ದರೂ, ಅದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಆದರೆ ಇಲ್ಲಿ ಎರಡನೇಯ ಆಯ್ಕೆ ಒಪ್ಪಿಕೊಳ್ಳುವವರು ಬಹಳ ಕಡಿಮೆ ಜನ. ಎಲ್ಲರಿಗೂ ನಾಲಿಗೆಗೆ ಹಿಡಿಸುವಂಥ ರುಚಿ ರುಚಿಯಾಗಿರುವ ತಿಂಡಿಯೇ ಬೇಕು. ಆದರೆ ಇಂಥ ರುಚಿಕರ...

Health Tips: ವಿದ್ಯಾರ್ಥಿಗಳು ನೆನಪಿನ ಶಕ್ತಿ ಹೆಚ್ಚಿಸಲು ಇದನ್ನು ಸೇವಿಸಿ

Health Tips: ನೆನಪಿನ ಶಕ್ತಿ ಹೆಚ್ಚಾಗಬೇಕು. ಓದಿದ್ದು ನೆನಪಿನಲ್ಲಿ ಉಳಿಯಬೇಕು ಅಂದ್‌ರೆ ಹೆಚ್ಚಾಗಿ ಸಿಗುವ ಸಲಹೆ ಅಂದ್ರೆ, ನೆನೆಸಿದ ಬಾದಾಮಿಯನ್ನು ತಿನ್ನಬೇಕು ಅಂತಾ. ಆದ್ರೆ ಬಾದಾಮಿ ಒಂದೇ ಅಲ್ಲ. ಇನ್ನೊಂದು ಆಹಾರ ಸೇವನೆಯಿಂದಲೂ ನೀವು ನಿಮ್ಮ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಇದನ್ನು ಬರೀ ವಿದ್ಯಾರ್ಥಿಗಳಷ್ಟೇ ಅಲ್ಲ. ಮರೆವಿನ ಖಾಯಿಲೆ ಇರುವ ಯಾರೂ ಬೇಕಾದ್ರೂ ಸೇವಿಸಬಹುದು....

ಬೆನ್ನು ನೋವು ಸೊಂಟ ನೋವು ಕಾಡ್ತಾ ಇದ್ಯಾ? ಇಲ್ಲಿವೆ ಅವೆಲ್ಲದಕ್ಕೂ ಪರಿಹಾರಗಳು

Health Tips: ವಯಸ್ಸಾದ ಬಳಿಕ ಆರೋಗ್ಯ ಸಮಸ್ಯೆ ಬರೋದು ಸಹಜ. ಆದರೆ ಕೆಲವೊಂದು ಘಟನೆ ನಡೆದು ಆರೋಗ್ಯ ಸಮಸ್ಯೆ ಬಂದರೆ, ಅದನ್ನು ಹೋಗಲಾಡಿಸುವುದು ತುಂಬಾ ಕಷ್ಟದ ಕೆಲಸ. ಉದಾಹರಣೆಗೆ ಭಾರವಾದ ವಸ್‌ತು ಎತ್ತಲು ಹೋಗಿ, ಸೋಂಟ ನೋವಾಗುವುದು. ಎಲ್ಲೋ ಬಿದ್ದು, ಬೆನ್ನು ನೋವಾಗುವುದು. ಈ ರೀತಿ ಸಮಸ್ಯೆಗಳಿಗೆ ಪರಿಹಾರ ಬಲು ಕಷ್ಟ. ಹಾಗಾಗಿ ಅಂಥ...

Health Tips: ರಕ್ತಹೀನತೆ ಸಮಸ್ಯೆ ಕಾಡ್ತಾ ಇದ್ಯಾ? ಇದಕ್ಕೆ ಪರಿಹಾರವೇನು ಗೊತ್ತಾ?

Health Tips: ನಾವು ಆರೋಗ್ಯವಾಗಿ ಇರಬೇಕು ಅಂದ್ರೆ ನಮ್ಮ ದೇಹದ ಭಾಗಗಳು ಸರಿಯಾಗಿ ಇರುವುದು ತುಂಬಾ ಮುಖ್ಯ. ಅದರಂತೆ, ನಮ್ಮ ದೇಹದಲ್ಲಿ ರಕ್ತದ ಪ್ರಮಾಣ ಸರಿಯಾಗಿ ಇರುವುದು ಕೂಡ ಅಷ್ಟೇ ಮುಖ್ಯ. ಹಾಗಾದ್ರೆ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಲು ಕಾರಣವೇನು..? ಇದಕ್ಕೆ ಪರಿಹಾರವೇನು ಅಂತಾ ಪಾರಂಪರಿಕ ವೈದ್ಯೆ ಡಾ.ಪವಿತ್ರಾ ಅವರು ವಿವರಿಸಿದ್ದಾರೆ. https://youtu.be/3QGyWhaVsLY ನಾವು ಸೇವಿಸಿದ ಆಹಾರದಲ್ಲಿ ಸರಿಯಾದ...

Ganesh Chaturthi Special: ಗಣೇಶನಿಗೆ ಪ್ರಿಯವಾದ ಪಂಚಕಜ್ಜಾಯ ರೆಸಿಪಿ

Spiritual: ಗಣೇಶ ಚತುರ್ಥಿ ಸಮೀಪಿಸುತ್ತಿದೆ. ಗಣೇಶನಿಗೆ ಪ್ರಿಯವಾಗ ಮೋದಕ ಹೇಗೆ ತಯಾರಿಸುವುದು ಅಂತಾ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ, ಇಂದು ನಾವು ಗಣೇಶನಿಗೆ ಪ್ರಿಯವಾದ ಪಂಚಕಜ್ಜಾಯ ಹೇಗೆ ಮಾಡುವುದು ಎಂದು ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಕಡ್ಲೆ, ಒಂದು ಕಪ್‌ ಕಾಯಿತುರಿ, ಬೆಲ್ಲ, ಏಲಕ್ಕಿ, ಒಂದು ಸ್ಪೂನ್ ತುಪ್ಪ. ಮಾಡುವ ವಿಧಾನ: ಮೊದಲು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img