Friday, September 4, 2026

ಬ್ಯೂಟಿ ಟಿಪ್ಸ್

Web Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Web Story: ಭಾರತದಲ್ಲಿ ಸಿಗುವ ರುಚಿಕರವಾದ, ಖಾರ ತಿನಿಸುಗಳಲ್ಲಿ ಸಮೋಸಾ ಕೂಡ 1. ಹಸಿರು ಚಟ್ನಿ ಅಥವಾ ಸಾಸ್ ಜತೆ ಸೇವಿಸುವ ಸಮೋಸಾ ಹಲವರ ನೆಚ್ಚಿನ ತಿನಿಸಾಗಿದೆ. ಪಾರ್ಟಿ, ಫಂಕ್ಷನ್‌ಗಳಲ್ಲಿ ಹೆಚ್ಚಾಗಿ ಸೇವಿಸುವ ಸ್ಪೆಶಲ್ ಖಾರ ತಿಂಡಿ ಅಂದ್ರೆ ಅದು ಸಮೋಸಾ. ಇಂಥ ಸಮೋಸಾ ನಮ್ಮ ದೇಶದ ತಿನಿಸು ಅಲ್ಲವೇ ಅಲ್ಲ. ಆದರೆ ಸಮೋಸಾ...

Health Tips: ಆಯುರ್ವೇದ ಮತ್ತು ಹರ್ಬಲ್ ಚಿಕಿತ್ಸೆಗಳ ಮೂಲಕ ಕ್ಯಾನ್ಸರ್ ತಡೆ ಮತ್ತು ಅರಿವು

Health Tips: ಕ್ಯಾನ್ಸರ್ ರೋಗ ಅದೆಷ್ಟರ ಮಟ್ಟಿಗೆ ಹೆಚ್ಚಾಗಿದೆ ಅಂದ್ರೆ, 1 ಫ್ಯಾಮಿಲಿಯಲ್ಲಿ ಇಬ್ಬರಿಗಾದರೂ ಕ್ಯಾನ್ಸರ್ ಬಂದೇ ಬರುತ್ತಿದೆ. ಮುಂದೆ 1 ದಿನ ಆ ಸಂಖ್ಯೆ ಹೆಚ್ಚಾದರೂ ಆಶ್ಚರ್ಯವಿಲ್ಲ. ಏಕೆಂದರೆ, ನಾವು ಸೇವಿಸುವ ಆಹಾರ, ಜೀವಿಸುವ ರೀತಿ, ಬಳಸುವ ವಸ್ತುಗಳ ಕೆಟ್ಟ ಪ್ರಭಾವದಿಂದಾಗಿಯೇ ಈ ರೀತಿ ರೋಗಗಳು ಬರುತ್ತಿದೆ. ಇನ್ನು ಕ್ಯಾನ್ಸರ್ ಬಂದರೆ, ಅದರ ಚಿಕಿತ್ಸೆಗಾಗಿ...

ಇದ್ದಕ್ಕಿದ್ದಂತೆ ಎದೆನೋವು! ಕಾರಣ ಏನು? : SILENT HEART ATTACK!: Health Tips by Dr.Pavan

Health Tips: ಅವರು ಆರಾಮವಾಗಿಯೇ ಇದ್ದರೂ, ಯಾಾವುದೇ ಖಾಯಿಲೆ ಇರಲಿಲ್ಲ. ಯಾವುದೇ ಚಿಕಿತ್ಸೆ, ಔಷಧಿ ಏನೂ ತೆಗೆದುಕ``ಳ್ಳುತ್ತಿರಲಿಲ್ಲ. ಆದರೆ ಇದ್ದಕ್ಕಿದ್ದ ಹಾಗೆ ಎದೆ ನೋವು ಬಂದು ತೀರಿಹೋದರು ಎಂದು ಹಲವರು ಹೇಳೋದನ್ನು ನೀವು ಕೇಳಿರುತ್ತೀರಿ. ಹಾಗಾದ್ರೆ ಏನೂ ಇಲ್ಲದೇ, ಎದೆ ನೋವು ಬಂದು ಸಾವನ್ನಪ್ಪಲು ಕಾರಣವೇನು ಅನ್ನೋ ಬಗ್ಗೆ ವೈದ್ಯರೇ ವಿವರಿಸಿದ್ದಾರೆ. https://youtu.be/BbpPALE-3-c ಸಾಮಾನ್ಯವಾಗಿ ಎದೆ ನೋವು...

ದೇಹಕ್ಕೆ ಸುಸ್ತು! ಇದು ಹೃದಯ ಸಂಬಂಧಿ ಕಾಯಿಲೆ ಆಗಿರಬಹುದು ಎಚ್ಚರ! : Dr . Pavan

Health Tips: ನಾವು ಹೆಚ್ಚು ಕೆಲಸ ಮಾಡಿದಾಗ, ಹೆಚ್ಚು ನಡೆದಾಗ, ಓಡಿದಾಗ ಸುಸ್ತಾಗೋದು ಕಾಮನ್. ಆದರೆ ನೀವು ಹೆಚ್ಚು ಕೆಲಸ ಮಾಡಲಿಲ್ಲ. ಹೆಚ್ಚು ಓಡಲೂ ಇಲ್ಲ, ನಡೆಯಲೂ ಇಲ್ಲ. ಆದರೂ ನಿಮಗೆ ಸುಸ್ತಾಗುತ್ತಿದೆ ಎಂದಲ್ಲಿ, ನೀವು ನಿಮ್ಮ ಹೃದಯದ ಆರೋಗ್ಯದ ಕಡೆ ಗಮನ ಹರಿಸಬೇಕಾದ ಸಮಯ ಬಂದಿದೆ ಎಂದರ್ಥ. https://youtu.be/O7fruhWL9Tg ಈ ಬಗ್ಗೆ ಡಾ.ಪವನ್ ಕುಮಾರ್ ಅವರು...

ದಿನಕ್ಕೆ 45 ನಿಮಿಷ WALK! ಇದರಿಂದಾಗೋ ಉಪಯೋಗಗಳೇನು?: Health Tips by Dr . Pavan

Health Tips: ವ್ಯಾಯಾಮ ಮಾಡೋದು, ವಾಕಿಂಗ್ ಮಾಡೋದು ಆರೋಗ್ಯಕ್ಕೆ ಉತ್ತಮ ಅಂತಾ ನಮ್ಮೆಲರಿಗೂ ತಿಳಿದಿದೆ. ಆದರೆ, ವಾಕಿಂಗ್ ಎಷ್ಟು ನಿಮಿಷ ಮಾಡಬೇಕು..? ಎಷ್ಟು ವ್ಯಾಯಮ ಮಾಡಬೇಕು ಅಂತಾ ತಿಳಿದಿರಬೇಕು. ಆ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/CAzga5m-4f0 ಡಾ.ಪವನ್ ಕುಮಾರ್ ಅವರು ಈ ಬಗ್ಗೆ ವಿವರಿಸಿದ್ದು, ದಿನಕ್ಕೆ 45 ನಿಮಿಷ ಬ್ರಿಸ್ಕ್ ವಾಕ್ ಮಾಡಬೇಕು. ಅಥವಾ ಜಾಗಿಂಗ್,...

HEART ATTACK! | ಗಂಡಸರಲ್ಲಿ ಹೆಂಗಸರಲ್ಲಿ ವ್ಯತ್ಯಾಸ ಏನು? : Health Tips by Dr . Pavan

Health Tips: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಅನ್ನೋದು ಕಾಮನ್ ಆಗಿ ಬಿಟ್ಟಿದೆ. ಕಳೆದ ವರ್ಷವನ್ನು ಹೃದಯಾಘಾತದ ವರ್ಷ ಅಂತಲೇ ಕರೆಯಲಾಗಿತ್ತು. ಏಕೆಂದರೆ, ಆ ವರ್ಷ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು. https://youtu.be/a9eZpEnXWpY ವೈದ್ಯರಾಗಿರುವ ಡಾ.ಪವನ್ ಕುಮಾರ್ ಅವರು ಈ ಬಗ್ಗೆ ವಿವರಿಸಿದ್ದು, ಹೃದಯಾಘಾತವಾದಾಗ ಹೆಂಗಸರಲ್ಲಿ ಮತ್ತು ಗಂಡಸರಲ್ಲಿ ಕಾಣುವ ವ್ಯತ್ಯಾಸವೇನು ಅಂತಾ ಹೇಳಿದ್ದಾರೆ. ಸಾಮಾನ್ಯವಾಗಿ ಹೃದಯಾಘಾತವಾದಾಗ, ಎದೆ...

ಮೊಡವೆಗಳು ಯಾಕೆ ಬರುತ್ತೆ? :ಈ ಆಹಾರಗಳನ್ನು ಸೇವಿಸಿದರೆ ಮೊಡವೆಗಳು ಗ್ಯಾರಂಟಿ!

Health And Beauty Tips: ನಾವು ನಮ್ಮ ಮುಖದ ಮೇಲಿರುವ ಪಿಂಪಲ್ಸ್ ಹೋಗಲಾಡಿಸಲು, ಅದರ ಕಲೆ ಹೋಗಲು ಹಲವಾರು ಪ್ರಾಡಕ್ಟ್‌ಗಳನ್ನು ಬಳಸುತ್ತೇವೆ. ಆದರೆ ಆ ಪಿಂಪಲ್ ಹೇಗೆ ಬಂತು ಅನ್ನೋ ಬಗ್ಗೆ ಮಾತ್ರ ತಿಳಿಯುವುದಿಲ್ಲ. ಹಾಗಾಗಿ ವೈದ್ಯರಾಗಿರುವ ಡಾ.ದಿವ್ಯ ಅವರು, ನಮ್ಮ ಮುಖದ ಮೇಲೆ ಹೇಗೆ ಪಿಂಪಲ್ಸ್ ಬರತ್ತೆ ಅಂತಾ ವಿವರಿಸಿದ್ದಾರೆ. https://youtu.be/HDhM0ULetgM ನಮ್ಮ ದೇಹದಲ್ಲಿ ಹಾರ್ಮೋನಲ್...

ದಿನಕ್ಕೆ ಎಷ್ಟು ಉಪ್ಪು ತಿನ್ನೋದು ಆರೋಗ್ಯಕ್ಕೆ ಒಳ್ಳೆಯದು?: ಈ ಆಹಾರಗಳಿಂದ ಇಂದೇ ದೂರವಿರಿ!

ಹೃದಯದ ಆರೋಗ್ಯ ಅನ್ನೋದು ಎಷ್ಟು ಮುಖ್ಯ  ಅನ್ನೋದು ಎಲ್ಲರಿಗೂ ತಿಳಿದಿದೆ. ನಾವು ಸೇವಿಸುವ ಪ್ರತೀ ಆಹಾರವೂ ನಮ್ಮ ಹೃದಯದ ಆರೋಗ್ಯವನ್ನು ಹೇಗಿರಿಸಬೇಕು ಎಂದು ನಿರ್ಧರಿಸುತ್ತದೆ. ಅಂಥ ಆಹಾರಗಳಲ್ಲಿ ಉಪ್ಪು ಕೂಡ 1. ಹಾಗಾದ್ರೆ ಉಪ್ಪಿನ ಸೇವನೆ ಹೇಗಿರಬೇಕು..? ದಿನಕ್ಕೆ ಉಪ್ಪಿನ ಸೇವನೆ ಎಷ್ಟು ಮಾಡಬೇಕು..? ಈ ಎಲ್ಲ ಪ್ರಶ್ನೆಗಳಿಗೂ ವೈದ್ಯರಾಗಿರುವ ಡಾ.ಪವನ್ ಕುಮಾರ್ ಅವರು...

ಮಕ್ಕಳನ್ನು ಅನಾರೋಗ್ಯದಿಂದ ದೂರವಿಡೋದು ಹೇಗೆ..?: Health Tips by Dr. Anjanappa

Health Tips: ಮಕ್ಕಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಸುಲಭದ ಮಾತಲ್ಲ. ಕಾರಣ ಹಿರಿಯರು ಅವಶ್ಯಕತೆ ಇರುವ ಪದಾರ್ಥಗಳನ್ನು ಸೇವಿಸಿ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕ``ಳ್ಳುತ್ತಾರೆ. ಆದರೆ ಮಕ್ಕಳಿಗೆ ನಾವು ಅದೆಲ್ಲ ಸೇವಿಸಲು ನೀಡಲಾಗುವುದಿಲ್ಲ. ಅಲ್ಲದೇ, 6ರಿಂದ 7 ವರ್ಷವಾದ ಮೇಲೆಯೇ ಅವರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅಲ್ಲಿಯವರೆಗೂ...

ಮೊಡವೆ ಕಲೆಗಳಿಗೆ ಇಲ್ಲಿದೆ ಶಾಶ್ವತ ಪರಿಹಾರ!: Skin Care Tips by Dr Divya

Health Tips: ಇಂದಿನ ಕಾಲದಲ್ಲಿ ಹಲವರು ತಮ್ಮ ಸ್ಕಿನ್ ಕೇರ್ಗಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಆದರೆ ಸ್ಕಿನ್‌ ಸಮಸ್ಯೆಗೆ ಕಾರಣವೇನು ಅನ್ನೋದೇ ಅರಿಯುವುದಿಲ್ಲ. ಆದರೆ ನಿಮ್ಮ ಮುಖದ ಮೇಲಿನ ಕಲೆಗೆ ಶಾಶ್ವತ ಪರಿಹಾರ ಹೇಗೆ ಮಾಡಬೇಕು ಅನ್ನೋ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/j2M2y7lCflA ಸ್ಕಿನಿ ಕೇರ್ ಸ್ಪೆಶಲಿಸ್ಟ್ ಆಗಿರುವ ಡಾ.ದಿವ್ಯ ಅವರು ಈ ಬಗ್ಗೆ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img