Tuesday, July 21, 2026

ರಾಜ್ಯ ಸರ್ಕಾರ

ಕಾರ್ಮಿಕರ ಜೀವ ರಕ್ಷಣೆಗೆ ರಾಜ್ಯದಲ್ಲಿ ಏರ್‌ ಆ್ಯಂಬುಲೆನ್ಸ್‌

ಹೃದಯ ಶಸ್ತ್ರಚಿಕಿತ್ಸೆಯಂತ ತುರ್ತು ಸಂದರ್ಭದಲ್ಲಿ ಕಾರ್ಮಿಕರನ್ನು, ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯುವುದು ಅಗತ್ಯವಿರುತ್ತದೆ. ‌ಹೀಗಾಗಿ ಕಾರ್ಮಿಕರನ್ನು ಸಾಗಿಸಲು ಏರ್‌ ಅಂಬುಲೆನ್ಸ್‌ ಬಳಕೆಗೆ ಚಿಂತನೆ ನಡೆಸಲಾಗಿದೆ. ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ನೇತೃತ್ವದಲ್ಲಿ, ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಎಚ್ಎಎಲ್ ಹೆಲಿಕಾಪ್ಟರ್ ವಿಭಾಗದ ಹಿರಿಯ ಇಂಜಿನಿಯರ್ ಮತ್ತುಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದೆ. ಈ ವೇಳೆ...

ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಯಾರ ವಿರೋಧಕ್ಕೂ ಜಗ್ಗದ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಆದೇಶ ಕೊಟ್ಟಿದ್ರು. ಸೆಪ್ಟೆಂಬರ್‌ 22ರಿಂದ ಸಮೀಕ್ಷೆ ಶುರುವಾಗಿದೆ. 4 ದಿನ ಕಳೆದರೂ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಜಾತಿಗಣತಿಗೆ ಮುಗಿಸಲು ಅಕ್ಟೋಬರ್‌ 7ರ ಡೆಡ್‌ಲೈನ್‌ ಕೊಡಲಾಗಿದೆ. ಆದ್ರೆ, ಸರ್ವರ್‌ ಸಮಸ್ಯೆ ಮತ್ತು ತಾಂತ್ರಿಕ ದೋಷಗಳಿಂದಾಗಿ, ಸಮೀಕ್ಷೆಯ ವೇಗ ಕುಂಠಿತವಾಗುತ್ತದೆ. ಶಿಕ್ಷಕರು ಗಣತಿ ವೇಳೆ ಪರದಾಡುವಂತಾಗಿದೆ. ಈ ಎಲ್ಲಾ...

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

ಜಾತಿಗಣತಿಗೆ ಹೋದ ಶಿಕ್ಷಕರು ಮರ, ನೀರಿನ ಟ್ಯಾಂಕ್‌ ಹತ್ತಿದ್ದೇಕೆ?

ಸರ್ವರ್ ಸಮಸ್ಯೆ, ಗೊಂದಲ, ವಿರೋಧಗಳ ನಡುವೆಯೇ, ರಾಜ್ಯದಲ್ಲಿ ಜಾತಿಗಣತಿ ನಡೆಯುತ್ತಿದೆ. ಎಲ್ಲೇ ಹೋದ್ರೂ ಸರ್ವರ್‌ ಪ್ರಾಬ್ಲಂ, OTP ಬರ್ತಿಲ್ಲ, ತಾಂತ್ರಿಕ ಸಮಸ್ಯೆ. ಮೊಬೈಲ್‌ ನೆಟ್‌ವರ್ಕ್‌ಗಾಗಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರು, ಮರ, ನೀರಿನ ಟ್ಯಾಂಕ್‌ ಹತ್ತುವ ಪರಿಸ್ಥಿತಿ ಬಂದಿದೆ. ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ, ಗಣತಿದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೀದರ್​​ ಜಿಲ್ಲೆಯ ಮಹಾರಾಷ್ಟ್ರದ ‌ಗಡಿಯ ಔರಾದ್,...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img