Wednesday, August 26, 2026

ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭಿಕ ವಿಘ್ನ!

ಬೆಂಗಳೂರಿನಲ್ಲಿ ಜಾತಿ ಗಣತಿ ಶುರುವಾಗಿದ್ದು, ಮೊದಲ ದಿನವೇ ಗೊಂದಲದ ಗೂಡಾಗಿತ್ತು. ಸೆಲೆಕ್ಟ್ ಮಾಡಿದ್ದ ವಾರ್ಡ್ ಬಿಟ್ಟು, ಬೇರೆ ವಾರ್ಡ್‌ಗಳಿಗೆ ಗಣತಿದಾರರನ್ನು ನಿಯೋಜಿಸಲಾಗಿದೆ. 20ರಿಂದ 30 ಕಿಲೋ ಮೀಟರ್ ದೂರ ಇರೋ ಏರಿಯಾಗಳಲ್ಲಿ, ಸಮೀಕ್ಷೆಗೆ ನಿಯೋಜನೆ ಮಾಡಲಾಗಿದೆಯಂತೆ. 200ಕ್ಕೂ ಹೆಚ್ಚು ಸಿಬ್ಬಂದಿಯ ವಾರ್ಡ್ ಅದಲು ಬದಲಾಗಿದೆ. ಆಪ್‌ನಲ್ಲಿ ಸೆಲೆಕ್ಟ್ ಮಾಡಿದ್ದ ವಾರ್ಡ್‌ಗಳನ್ನ ಬಿಟ್ಟು ಬೇರೆ ವಾರ್ಡ್ ನೀಡಲಾಗಿದೆಯಂತೆ. ಸ್ಥಳಕ್ಕೆ...

ಕೃಷ್ಣೆಗಾಗಿ ರಾಜ್ಯದಲ್ಲಿ ಹೋರಾಟದ ಕಹಳೆ

ರಾಜ್ಯದ 3 ಜಿಲ್ಲೆಗಳಿಗೆ ಕೃಷ್ಣಾ ನದಿ ನೀರನ್ನು ತರುವ, ಗಂಭೀರ ಪ್ರಯತ್ನಕ್ಕೆ ವೇದಿಕೆ ಸಿದ್ಧವಾಗಿದೆ. ಹಲವು ದಶಕಗಳಿಂದ ಕಾವೇರಿ ಕೊಳ್ಳದ ನೀರಿಗಾಗಿ, ಜಾತಕ ಪಕ್ಷಿಯಂತೆ ಕಾಯುತ್ತಾ ಕೂತಿದ್ರೂ, ಕನಸು ನನಸಾಗುವ ಲಕ್ಷಣಗಳು ಕಾಣಿಸ್ತಿಲ್ಲ. ಹೀಗಾಗಿ ನೆರೆಯ ಆಂಧ್ರ ಪ್ರದೇಶದ ಕುಪ್ಪಂನಲ್ಲಿ ಹರಿಯುತ್ತಿರುವ ಕೃಷ್ಣೆಯನ್ನು, ರಾಜ್ಯಕ್ಕೆ ತರಲು ಪ್ರಯತ್ನ ಶುರುವಾಗಿದೆ. ಕೃಷ್ಣಾ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು...

ಜಾತಿಗಣತಿಯ ಪ್ರಶ್ನೆಗಳು ಟು ಮಚ್‌ ಯಾ..

ಬೆಂಗಳೂರಲ್ಲಿ ಇಂದಿನಿಂದ ಜಾತಿ ಗಣತಿಯ ಸಮೀಕ್ಷೆ ಶುರುವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನೆಗೆ ಗಣತಿದಾರರು ಹೋಗಿ ಸಮೀಕ್ಷೆ ನಡೆಸಿದ್ದಾರೆ. ಪ್ರಾರಂಭದಲ್ಲಿ ತಾಳ್ಮೆಯಿಂದಲೇ ಇದ್ದ ಡಿಕೆಶಿ, ಕೆಲ ಹೊತ್ತಿನ ಬಳಿಕ ಗರಂ ಆಗಿದ್ದಾರೆ. ಬರೋಬ್ಬರಿ 1 ಗಂಟೆಗಳ ಕಾಲ ಸಾಲು, ಸಾಲು ಪ್ರಶ್ನೆಗಳಿಗೆಲ್ಲಾ ಉತ್ತರಿಸಿ ಸುಸ್ತಾಗಿದ್ದಾರೆ. ಬಳಿಕ ಇದೆಲ್ಲಾ ಬೇಕಾ ಅಂತಾ ಪ್ರಶ್ನಿಸಿದ್ದಾರೆ. ಸಮೀಕ್ಷೆಯಲ್ಲಿ ಜನ್ಮ ಜಿಲ್ಲೆ...

ದಸರಾದಲ್ಲಿ ಪ್ರೋಟೋಕಾಲ್ ಉಲ್ಲಂಘನೆ?

ನಾಡಹಬ್ಬ ದಸರಾ ಆಚರಣೆ ವೇಳೆ ತಮ್ಮ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ, ಪ್ರೋಟೋಕಾಲ್ ಉಲ್ಲಂಘನೆ ಆರೋಪಗಳನ್ನು ಸಚಿವ ಮಹದೇವಪ್ಪ ತಳ್ಳಿ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರೇಡ್‌ ವೇಳೆ, ಮಹದೇವಪ್ಪ ಮೊಮ್ಮಗ ಕಾಣಿಸಿಕೊಂಡ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮೈಸೂರಿನಲ್ಲಿ ಹೆಚ್‌.ಸಿ ಮಹದೇವಪ್ಪ, ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿಗಳು ದಸರಾ ದಿನ ಉದ್ಘಾಟಕರೊಂದಿಗೆ ಚಾಮುಂಡಿ...

ಗೃಹಪ್ರವೇಶಕ್ಕೆ ರೆಡಿಯಾದ ಸಿಎಂ ಸಿದ್ದು ಮನೆ

ಸಿಎಂ ಸಿದ್ದರಾಮಯ್ಯ ಅವರ ಹೊಸಮನೆ ಗೃಹ ಪ್ರವೇಶ, ಡಿಸೆಂಬರ್‌ನಲ್ಲಿ ನಡೆಯಲಿದೆ. ಇಷ್ಟು ದಿನ ಮೈಸೂರಿಗೆ ಬಂದಾಗ ಉಳಿದುಕೊಳ್ಳಲು ಮಾಡಿಕೊಂಡಿದ್ದ ವ್ಯವಸ್ಥೆ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಒಂದು ಜಿಲ್ಲೆಗೆ ಭೇಟಿ ನೀಡಿದಾಗ ಐಷಾರಾಮಿ ಹೋಟೆಲ್ ಅಥವಾ ಐಬಿಯಲ್ಲಿ ಇರುತ್ತಾರೆ. ಆದರೆ ಸಿಎಂ ಸಿದ್ದರಾಮಯ್ಯನವರು, ಮೈಸೂರಿಗೆ ಬಂದರೆ ಮರಿಸ್ವಾಮಿ ಎಂಬುವರ...

ಇಂದಿನಿಂದ ಬೆಂಗಳೂರಲ್ಲಿ ಸೂಪರ್ ಫಾಸ್ಟ್ ಜಾತಿಗಣತಿ

ಕಳೆದ ಸೆಪ್ಟೆಂಬರ್‌ 22ರಿಂದ ರಾಜ್ಯಾದ್ಯಂತ ಜಾತಿಗಣತಿ ಸಮೀಕ್ಷೆ ಶುರುವಾಗಿದೆ. ಆದ್ರೆ, ರಾಜಧಾನಿ ಬೆಂಗಳೂರಲ್ಲಿ ಮಾತ್ರ ಸಮೀಕ್ಷೆ ಸ್ಟಾರ್ಟೇ ಆಗಿರಲಿಲ್ಲ. ಕೆಲ ತಾಂತ್ರಿಕ ಕಾರಣಗಳಿಂದ ಅದು ವಿಳಂಬವಾಗಿತ್ತು. ಬರೋಬ್ಬರಿ 12 ದಿನಗಳ ಬಳಿಕ ಬೆಂಗಳೂರಿನ 5 ನಗರ ಪಾಲಿಕೆ ವ್ಯಾಪ್ತಿಯಲ್ಲಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಇಂದಿನಿಂದ ಆರಂಭವಾಗುತ್ತಿದೆ. ಅಕ್ಟೋಬರ್‌ 2ರಂದು 17,500 ಸಿಬ್ಬಂದಿ ಹಾಗೂ...

ಕಾಂಗ್ರೆಸ್‌ 5 ಗ್ಯಾರಂಟಿಗಳಿಗೆ ಬಹುಪರಾಕ್

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು, ಜನರ ಜೀವನ ಮಟ್ಟ ಸುಧಾರಿಸುವಲ್ಲಿ, ಪ್ರಮುಖ ಪಾತ್ರ ವಹಿಸಿವೆಯಂತೆ. ಶಿಕ್ಷಣ, ಆರೋಗ್ಯದ ಮೇಲೆ ಗಮನಹರಿಸಲು ಕಾರಣವಾಗಿದೆಯಂತೆ. ಹೀಗಂತ ಅಧ್ಯಯನವೊಂದರ ವರದಿ ಹೇಳಿದೆ. ಪೊಲಿಟಿಕಲ್‌ ಶಕ್ತಿ ಮತ್ತು ಸಿಟಿಜನ್ಸ್‌ ಫಾರ್‌ ಬೆಂಗಳೂರು ಸಂಸ್ಥೆಗಳ ಸಹ-ಸಂಸ್ಥಾಪಕಿ, ತಾರಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಈ ಅಧ್ಯಯನ ನಡೆಸಲಾಗಿದೆ. 5...

ತಣ್ಣಗಾಗುತ್ತಿಲ್ಲ ನವೆಂಬರ್ ಕ್ರಾಂತಿಯ ಕಿಚ್ಚು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾಯ್ತು. ನೋಟಿಸ್ ಕೊಟ್ಟು ಬಾಯಿ ಮುಚ್ಚಿಸೋ ಪ್ರಯತ್ನ ಮಾಡಿದ್ದಾಯ್ತು. ಮಾತಲ್ಲಿ ಎಷ್ಟೇ ಕ್ಲಾರಿಟಿ ಕೊಟ್ರು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಬದಲಾವಣೆ ಕಿಚ್ಚು ಶಮನವಾಗುತ್ತಲೇ ಇಲ್ಲ. ಪೂರ್ಣಾವಧಿ ಸಿಎಂ ನಾನೇ ಅಂತಾ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ಆಂಧ್ರ ಸಿಎಂ ಮಗನಿಗೆ ಪ್ರಿಯಾಂಕ್‌ ಖರ್ಗೆ ಟಕ್ಕರ್‌!

ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕೊರತೆ ಬಗ್ಗೆ, ಐಟಿ ಕಂಪನಿಗಳು ಧ್ವನಿ ಎತ್ತಿದ್​ದಾಗ, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ ನೀಡಿದ್ದರು. ಬ್ಲಾಕ್ ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ, ಉದ್ಯಮಿ ಮೋಹನ್‌ ದಾಸ್‌ ಪೈ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು. ಬಳಿಕ ಕರ್ನಾಟಕ ಕಾಂಗ್ರೆಸ್...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img