Thursday, November 27, 2025

ರಾಜ್ಯ ಸರ್ಕಾರ

ರೈತರ ಸಮಸ್ಯೆ ಪರಿಹಾರಕ್ಕೆ PMಗೆ CM ಪತ್ರ

ರಾಜ್ಯದಲ್ಲಿ ಕಬ್ಬು ಬೆಳೆಗಾರರು ರಣಕಹಳೆ ಮೊಳಗಿಸಿದ್ದು, ಕಾಂಗ್ರೆಸ್‌ ಸರ್ಕಾರದ ನಿದ್ದೆಗೆಡಿಸಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಲು, ತುರ್ತು ಭೇಟಿಗೆ ಅವಕಾಶ ನೀಡುವಂತೆ, ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆಗೆ ರಾಜ್ಯ ಸರ್ಕಾರ...

ಮಂಡ್ಯದಲ್ಲಿ ಜೀವ ಬಿಟ್ಟ ಮತ್ತೊಬ್ಬ ರೈತ

ಮಂಡ್ಯ ಜಿಲ್ಲೆಯಲ್ಲಿ ಸಾಲಬಾಧೆಯಿಂದ ಬೇಸತ್ತು, ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡ್ಮೂರು ದಿನಗಳ ಹಿಂದಷ್ಟೇ ರೈತ ಮಂಜೇಗೌಡ ಮೃತಪಟ್ಟಿದ್ರು. ಇದೀಗ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ನಿವಾಸಿ, 55 ವರ್ಷದ ರಾಮಲಿಂಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರಾಮಲಿಂಗ, ಕೃಷಿಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ಬಾಧೆಗೆ ಬೇಸತ್ತು...

ಇಂದಿರಾ ಕಿಟ್‌ನಲ್ಲಿ ಹೆಸರುಕಾಳಿಲ್ಲ

ಇಂದಿರಾ ಆಹಾರ ಕಿಟ್‌ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅನ್ನಭಾಗ್ಯ ಫಲಾನುಭವಿಗಳ ಹಿತ ಕಾಯುವ ಜೊತೆಗೆ ರಾಜ್ಯದ ರೈತರ ನೆರವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್‌ನಲ್ಲಿದ್ದ 1 ಕೆ.ಜಿ. ಹೆಸರುಕಾಳನ್ನು ಕೈ ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾಗಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ...

GST ಸಂಗ್ರಹದಲ್ಲಿ ಕರ್ನಾಟಕದ ದಾಖಲೆ

ದಸರಾ ಹಬ್ಬದ ಸಂದರ್ಭದಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆಯಲ್ಲಿ, ಕರ್ನಾಟಕ ಹೊಸ ದಾಖಲೆ ಮಾಡಿದೆ. ಸೆಪ್ಟೆಂಬರ್​ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇಕಡಾ 10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ ಜೋರಾಗಿ ನಡೆದಿದೆ. ಜಿಎಸ್‌ಟಿ ದರದಲ್ಲಿ ಕಡಿತದ ಬಳಿಕ ಬೆಲೆಗಳಲ್ಲಿ ಭಾರಿ ಇಳಿಕೆ ಹಿನ್ನೆಲೆ, ಜನರು ಖರೀದಿಗೆ ಮುಂದಾಗಿದ್ದಾರೆ. ಪರಿಣಾಮ ತೆರಿಗೆ ಆದಾಯದಲ್ಲಿ ಹೆಚ್ಚಳ...

ಅಧಿಕಾರಿಗಳಿಗೆ ಜಿ. ಪರಮೇಶ್ವರ್‌ ಫುಲ್‌ ಚಾರ್ಜ್‌!

ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ...

ಬೆಳಗಾವಿಯಲ್ಲಿ ಕುದಿಯುತ್ತಿದೆ ಕಬ್ಬಿನ ಜ್ವಾಲೆ

ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ. ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...

ಅನ್ನದಾತನ ಸಾವಿಗೆ ಹೊಣೆ ಯಾರು?

ಮಂಡ್ಯ ಡಿಸಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿದ್ದಾರೆ. ರೈತ ಮಂಜೇಗೌಡ ಕೆ‌‌.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ನಿವಾಸಿ. ಭೂಸ್ವಾಧೀನಗೊಂಡಿದ್ದ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿರಲಿಲ್ಲ. ಅರ್ಜಿ ಸಲ್ಲಿಸಿದ್ರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿರಲಿಲ್ಲವಂತೆ. ತಾಲೂಕು ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ಬಂದರೂ ಸಮಸ್ಯೆ...

ಮಗನಿಗಾಗಿ ಜಮೀರ್‌ ಕಾರನ್ನೇ ಅಡ್ಡಗಟ್ಟಿದ್ರು

ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಘಟನೆ ನಡೆದ 2 ತಿಂಗಳಾದ್ರೂ ಬಾಲಕನ ಸುಳಿವೇ ಇಲ್ಲ. ಹೀಗಾಗಿ ಮಗನನ್ನ ಹುಡುಕಿಸಿಕೊಡುವಂತೆ, ಸಚಿವ ಜಮೀರ್‌ ಅಹಮದ್‌ಗೆ, ಬಾಲಕನ ಪೋಷಕರು ದುಂಬಾಲು ಬಿದ್ದಿದ್ರು. ಸಚಿವರ ಕಾರು ತಡೆದು ಮನವಿ ಮಾಡಿದ ಘಟನೆ, ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಗರದ ವಾರ್ಡ್ ನಂಬರ್‌ 6ರಲ್ಲಿ, ಮಿಟ್ಟಿಕೇರಿ ಹೊಣಿಯ 4 ವರ್ಷದ...

ಕಾಂಗ್ರೆಸ್ 5 ಗ್ಯಾರಂಟಿ ಬಗ್ಗೆ 5 ಅಧ್ಯಯನ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳ ಪೈಕಿ, 5 ಗ್ಯಾರಂಟಿ ಯೋಜನೆಗಳು ಪ್ರಮುಖವಾಗಿವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಮೀಕ್ಷೆಗಳು, ಅಧ್ಯಯನ ವರದಿಗಳು ನಡೆದಿವೆ. ಇದೀಗ ಮತ್ತೆ ಗ್ಯಾರಂಟಿ ಯೋಜನೆಗಳ ಸಾಧಕ ಬಾಧಕಗಳು ಹಾಗೂ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನವೆಂಬರ್ 5ರಂದು ಈ ನಿಟ್ಟಿನಲ್ಲಿ ನಡೆಯಲಿರುವ ಅವಲೋಕನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಪ್ರತಿಷ್ಠಿತ...

70 ಸಾಧಕರಿಗೆ 2025ರ ರಾಜ್ಯೋತ್ಸವ ಪ್ರಶಸ್ತಿ

2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರು, ಗಣ್ಯರಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯ ಇದೆ. ಈ ಬಾರಿ, ಸಚಿವ ಶಿವರಾಜ್‌ ತಂಗಡಗಿ ಅವರು ಪ್ರಶಸ್ತಿಗೆ ಭಾಜನರಾಗಿರುವ, 70 ಸಾಧಕರ ಹೆಸರನ್ನು ಘೋಷಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿನ 6 ಸಾಧಕರು, ಜಾನಪದ ಮತ್ತು ಸಂಕೀರ್ಣ ಕ್ಷೇತ್ರದಲ್ಲಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img