Thursday, November 27, 2025

ರಾಜ್ಯ ಸರ್ಕಾರ

ಸಿದ್ದರಾಮಯ್ಯ ರಾಜಕೀಯ ಕೊನೆಗಾಲದ ಅಸ್ತ್ರದ ಬಗ್ಗೆ ಪುತ್ರ ಯತೀಂದ್ರ ಹೇಳಿದ್ದೇನು?

ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಸಿದ್ದರಾಮಯ್ಯ ಬಳಿಕ ಉತ್ತರಾಧಿಕಾರಿ ಬಗ್ಗೆ ಹೇಳಿದ್ದ ಎಂಎಲ್‌ಸಿ ಯತೀಂದ್ರ, ತಮ್ಮದೇ ಹೇಳಿಕೆಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ....

2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರನಾ?

ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಕುಳಿತ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂತಿದ್ದಾರೆ. ಅವರು ಈ ಭಾಗಕ್ಕೆ ಆರ್ಟಿಕಲ್ 371ಜೆ ಕೊಟ್ಟರು. ಅಡ್ವಾಣಿ ಅವರು ಇದು ಸಾಧ್ಯವಿಲ್ಲ ಎಂದು ಹೇಳಿದ್ದನ್ನು, ಖರ್ಗೆ ಅವರು ಮಾಡಿ ತೋರಿಸಿದ್ದಾರೆ ಎಂದು, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿರುವ ಡಿಕೆಶಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳು ಕೇವಲ ಕಾಂಗ್ರೆಸ್ ಸರ್ಕಾರಕ್ಕೆ...

ಅಹಿಂದ ದಾಳ ಉರುಳಿಸಿದ ಸಿದ್ದರಾಮಯ್ಯ ಪುತ್ರ!

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್‌ ಟೆಂಪಲ್‌ ರನ್‌ ಮಾಡುತ್ತಿದ್ದಾರೆ. ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆಗಾಲದಲ್ಲಿ ಇದ್ದಾರೆಂದು ಹೇಳಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರೆಂಬ ಪ್ರಶ್ನೆಗೆ ಎಂಎಲ್‌ಸಿ ಯತೀಂದ್ರ, ಅಹಿಂದ...

ಖರ್ಗೆಗೂ ಸಿಗದ “CM” ಪಟ್ಟ ಸತೀಶ್‌ ಜಾರಕಿಹೊಳಿ ಪಾಲಾಗುತ್ತಾ?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸುತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ, ಸಿಎಂ ಬದಲಾವಣೆ, ಪವರ್‌ ಶೇರಿಂಗ್‌ ವಿಚಾರ ಬಂದಾಗೆಲ್ಲಾ, ದಲಿತ ನಾಯಕತ್ವದ...

ಪೊಲೀಸ್ ಹುತಾತ್ಮ ಕುಟುಂಬಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ!

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 8 ಮಂದಿ ಸೇರಿದಂತೆ ದೇಶಾದ್ಯಂತ 191 ಮಂದಿ ಪೊಲೀಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ವೇಳೆ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿದ್ದಾರೆ. ಅವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಇಂತಹ ಹುತಾತ್ಮರನ್ನು ಸ್ಮರಿಸಿ ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು, 116 ಹುತಾತ್ಮರ ಕುಟುಂಬ ಸದಸ್ಯರಿಗೆ ಅನುಕಂಪದ...

ನಂದಿ ಬೆಟ್ಟಕ್ಕೆ ವಿಶೇಷ ಮೀಸಲು ಪಡೆ, ಸುರಕ್ಷಿತ ರಾಜ್ಯಕ್ಕಾಗಿ ಹೊಸ ಹೆಜ್ಜೆ!

ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು–ಮೈಸೂರು ರಸ್ತೆಯ CER ಕೇಂದ್ರದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮುಖ್ಯ ಕರ್ತವ್ಯವಾಗಿದೆ. ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಸರ್ಕಾರ...

ಗೃಹಲಕ್ಷ್ಮೀಯರಿಗೆ ದೀಪಾವಳಿ ಹಬ್ಬಕ್ಕೆ ₹6000

ರಾಜ್ಯದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕಾಂಗ್ರೆಸ್‌ ಸರ್ಕಾರ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡ್ತಿದ್ದ ಸರ್ಕಾರ, ಈ ಬಾರಿ 3 ತಿಂಗಳು ಒಟ್ಟಿಗೆ ಸೇರಿಸಿ 6 ಸಾವಿರ ರೂಪಾಯಿ ರಿಲೀಸ್‌ ಮಾಡಲಿದೆಯಂತೆ. ಕಳೆದ ಕೆಲ ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಅಂತಾ, ಫಲಾನುಭವಿಗಳು ಆಕ್ರೋಶ ಹೊರಹಾಕ್ತಿದ್ರು. ಈಗ ಎಲ್ಲರ...

26 ಸಾವಿರ ಶಿಕ್ಷಕರ ನೇಮಕಾತಿಗೆ ಗ್ರೀನ್‌ಸಿಗ್ನಲ್

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ...

ಎಲ್ಲರನ್ನೂ ಕಳಿಸಿ ಡಿಕೆಶಿ-ಖರ್ಗೆ ಪ್ರತ್ಯೇಕ ಚರ್ಚೆ

  ಅಕ್ಟೋಬರ್‌17ರ ಶುಕ್ರವಾರ, ಈ ಇಬ್ಬರು ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಜೊತೆಗಿದ್ದವರನ್ನು ಹೊರಗೆ ಕಳುಹಿಸಿ, ಮಾತುಕತೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ನಾಯಕತ್ವ ಬದಲಾವಣೆಯ ಕುರಿತು ಕೆಲವು ಸಚಿವರು ಹೇಳಿಕೆಯನ್ನು ನೀಡಿರುವುದಕ್ಕೆ ಕೆಪಿಸಿಸಿಯಿಂದ ನೋಟಿಸ್ ಜಾರಿಯಾಗಿದೆ. ಆದರೆ, ಇನ್ನೊಂದು ಕಡೆ ಮೈಸೂರಿನಲ್ಲಿ ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎನ್ನುವ ಹೇಳಿಕೆಯನ್ನು ನೀಡುತ್ತಿರುವುದು, ಖರ್ಗೆಯವರ...

ಸರ್ಕಾರದಿಂದ ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಅನುದಾನ ಘೋಷಣೆ – ನಿಮ್ಹಾನ್ಸ್ ಮಾದರಿಯಲ್ಲಿ 2 ಹೊಸ ಆಸ್ಪತ್ರೆಗಳು!

ಕರ್ನಾಟಕ ಸರ್ಕಾರವು ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ನಿಮ್ಹಾನ್ಸ್ ಮಾದರಿಯ ಅಭಿವೃದ್ಧಿತ ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಲು ಮಹತ್ವದ ನಿರ್ಣಯ ಕೈಗೊಂಡಿದೆ. ಪ್ರತಿಯೊಂದು ಸಂಸ್ಥೆಗೆ ₹100 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರಿ ನೀಡಲಾಗಿದೆ. ನಿಮ್ಹಾನ್ಸ್‌ ಮಾದರಿಯ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಆಯಾ ಭಾಗದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img