ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎಐಡಿಎಸ್ಒ ನೇತೃತ್ವದಲ್ಲಿ ಕೊಪ್ಪಳದ ಬಸ್ ನಿಲ್ದಾಣದ ಕನಕದಾಸ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಯನ್ನು ರದ್ದುಗೊಳಿಸಬೇಕು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು ಎಂದು...
ಮೈಸೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಸರ್ಕಾರವು ನೂತನ ಮಹಿಳಾ ಪದವಿ ಪೂರ್ವ ಕಾಲೇಜನ್ನು ಆರಂಭಿಸಿದೆ. ಪ್ರಸಕ್ತ ಸಾಲಿನಿಂದಲೇ ಆರಂಭವಾಗುತ್ತಿರುವ ಈ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಒಟ್ಟು 180 ಸೀಟುಗಳನ್ನು ಮೀಸಲಿಡಲಾಗಿದೆ. ಪ್ರತಿ ವಿಭಾಗಕ್ಕೂ 60 ಸೀಟುಗಳಂತೆ ಅವಕಾಶ ಕಲ್ಪಿಸಲಾಗಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿನಿಯರು...
ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರ ಅಚ್ಚರಿಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ʼಮಕ್ಕಳು ಶಾಲಾ-ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡೇ ಬನ್ನಿʼ ಎಂದು ಅವರು ನೀಡಿದ ಹೇಳಿಕೆ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮೂರು ದಿನಗಳ ಹಿಂದಷ್ಟೇ ಹಿಜಾಬ್ಗೆ ಅವಕಾಶ ನೀಡಿ ಕೇಸರಿ ಶಾಲು ಧರಿಸುವ ಕುರಿತು ನಿರ್ಬಂಧದಂತೆ ಸರ್ಕಾರ...
ಹಾವೇರಿ ನಗರದ ಪಿ.ಬಿ ರಸ್ತೆಯಲ್ಲಿರುವ ಸಂಸದ ಬಸವರಾಜ್ ಬೊಮ್ಮಾಯಿ ಅವರ ಕಚೇರಿ ಎದುರು ಜಮಾಯಿಸಿದ ಯೂತ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ...
ತುಮಕೂರು ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ...
ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ...
ಕೇರಳ ವಿಧಾನಸಭೆ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಮಲಯಾಳಂ ಭಾಷೆಯ ಕಲಿಕೆಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ.
ಕಾನೂನು ಸಚಿವ ಪಿ. ರಾಜೀವ್ ಅವರು ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಕಾರ, ಕೇರಳದ ಬೇರೆ ರಾಜ್ಯಗಳಿಂದ ಬರುವ ಮತ್ತು...
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನೀಡಿದ್ದ ಡೆಡ್ಲೈನ್ ಮುಗಿದಿದೆ. ಆದ್ರೆ, ನಿಗದಿತ ಸಮಯಕ್ಕೆ ಮುಗಿಯದ ಹಿನ್ನೆಲೆ ಗಣತಿಯ ಅವಧಿ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಅಕ್ಟೋಬರ್ 7ಕ್ಕೆ ಮುಗಿಸುವಂತೆ ಸರ್ಕಾರ ಹೇಳಿತ್ತು. ಸಮೀಕ್ಷೆ ಇನ್ನು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರು ಹೊರತುಪಡಿಸಿ, ರಾಜ್ಯದಲ್ಲಿ ಅಕ್ಟೋಬರ್ 12ರವರೆಗೆ...
ಅತಿಥಿ ಉಪನ್ಯಾಸಕ ನೇಮಕಾತಿಯ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲು ಮುಗಿಯುವ ತನಕ, ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ನೇಮಕ ಮಾಡಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಸೆಪ್ಟೆಂಬರ್ 29ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ...
ಫೇಲ್ ಆದ ಸಬ್ಜಕ್ಟನ್ನ ವಿದ್ಯಾರ್ಥಿನಿಯೊಬ್ಬರು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ರು. ಆದ್ರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿನಿ ಪೇಜಿಗೆ ಸಿಲುಕಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ, ಇಂಥದ್ದೊಂದು ಯಡವಟ್ಟು ಮಾಡಿದೆ.
ವಿದ್ಯಾರ್ಥಿನಿ ಅಂತಿಮ ವರ್ಷದ ಸೆಮಿಸ್ಟರ್ನ ಭೂ ಕಾನೂನು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ರು. ಆ ವಿಷಯದ ಬಗ್ಗೆ 500 ರೂ. ಶುಲ್ಕ ಕಟ್ಟಿ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...