Cauvery Water : ಕಾವೇರಿ ಕಿಚ್ಚು ಕರ್ನಾಟಕ ಬಂದ್: ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು..?!

State News : ಕಾವೇರಿ ಕಿಚ್ಚಿಗೆ ಇಂದು ರಾಜ್ಯ ಸ್ತಬ್ದವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಂದ್​ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ಬಂದೋಬಸ್ತ್​​ಗೆ ಫೀಲ್ಡ್​​ಗೆ ಇಳಿದಿದ್ದಾರೆ. ರಾಜ್ಯದ ಅನೇಕ ಕಡೆ ಅನೇಕ ರೀತಿಯ ಬಂದ್ ಗಳು ನಡೆದಿವೆ . ಹೋರಾಟಗಾರರ ಆಕ್ರೋಶ ಹೇಗಿತ್ತು ನೋಡೋಣ…. … Continue reading Cauvery Water : ಕಾವೇರಿ ಕಿಚ್ಚು ಕರ್ನಾಟಕ ಬಂದ್: ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು..?!