Cauvery Water : ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿರೋ ಸಂಘಟನೆಗಳು ಯಾವುವು ಗೊತ್ತಾ..?!
Banglore News : ಯಾವುದೇ ಕಾರಣಕ್ಕೂ ಕಾವೇರಿ ನೀರು ತಮಿಳುನಾಡಿಗೆ ಬಿಡಬಾರದು ಎಂದು ಕನ್ನಡ ಪರ ಸಂಘಟನೆಗಳು, ರೈತರು ಇಂದು ಬೆಂಗಳೂರು ಬಂದ್ಗೆ ಕರೆ ಕೊಟ್ಟಿವೆ. 90ಕ್ಕೂ ಹೆಚ್ಚು ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಇನ್ನು ಬಂದ್ ನಡುವೆ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳು ಮುಂದಾಗಿವೆ. ಎಲ್ಲೆಲ್ಲಿ? ಯಾವ ಸಂಘಟನೆಗಳು ಹೋರಾಟ ನಡೆಸಲಿವೆ ಇಲ್ಲಿವೆ ಮಾಹಿತಿ. ಕಾವೇರಿ ಹೋರಾಟ ಸಮಿತಿ: ಬೆಳಗ್ಗೆ 09.30ಕ್ಕೆ ಲಾಲ್ ಬಾಗ್ ಪಶ್ಚಿಮ ದ್ವಾರದಿಂದ ಬಳೆಪೇಟೆ, ಮೈಸೂರು ಬ್ಯಾಂಕ್ ಸರ್ಕಲ್, … Continue reading Cauvery Water : ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿರೋ ಸಂಘಟನೆಗಳು ಯಾವುವು ಗೊತ್ತಾ..?!
Copy and paste this URL into your WordPress site to embed
Copy and paste this code into your site to embed