cauvery: ನೀರಿಗಾಗಿ ಬೊಬ್ಬೆ ಹೊಡೆಯುವ ಬಿಜೆಪಿ ಪ್ರಧಾನಿಗೆ ಮನವರಿಕೆ ಮಾಡಬೇಕಿತ್ತು.: ರಾಮಲಿಂಗಾರೆಡ್ಡಿ..!
ರಾಮನಗರ: ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ.ಮಳೆ ಬರುವುದಕ್ಕೂ ಸರಕಾರಕ್ಕೂ ಸಂಬಂಧ ಇದೆಯಾ.? ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೆವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್ ಗೆ ಎಲ್ಲವು ಗೊತ್ತಿದೆ. ಸುಪ್ರೀಂ ಕೋರ್ಟ್ ಗೂ ಸಹ ನೀರು ಇಲ್ಲದಿರುವ ಬಗ್ಗೆ ಮಾಹಿತಿ ಇದ್ದರೂ, ಸ್ಟೇ ನೀಡಿಲ್ಲ. ಪ್ರಧಾನಿಗಳಿಗೆ ಮಾಹಿತಿ ಇದ್ದರೂ, … Continue reading cauvery: ನೀರಿಗಾಗಿ ಬೊಬ್ಬೆ ಹೊಡೆಯುವ ಬಿಜೆಪಿ ಪ್ರಧಾನಿಗೆ ಮನವರಿಕೆ ಮಾಡಬೇಕಿತ್ತು.: ರಾಮಲಿಂಗಾರೆಡ್ಡಿ..!
Copy and paste this URL into your WordPress site to embed
Copy and paste this code into your site to embed