Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!

Film News : ಬೆಳಗ್ಗೆ ಕಾವೇರಿ ಹೋರಾಟಕ್ಕೆ ಬಂದು ಸಂಜೆ ಯಾಗುತ್ತಿದ್ದಂತೆ ಫ್ಲೈಟ್ ಏರಿದ್ದಾರೆ ಡಿ ಬಾಸ್. ವೈರಲ್ ಆಗುತ್ತಿದೆ ದಚ್ಚು ಫೋಟೋ ಹಾಗಿದ್ರೆ ದರ್ಶನ್ ಪ್ರವಾಸ ಯಾವ ಕಡೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್………….. ಕಾವೇರಿ ಹೋರಾಟ ಸಂಬಂಧ ತಮ್ಮ ಖಡಕ್ ಮಾತುಗಳಿಂದ ಇತ್ತೀಚೆಗೆ ನಟ ದರ್ಶನ್ ಸುದ್ದಿ ಆಗಿದ್ದರು. ಇನ್ನು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರೆಕೊಟ್ಟಿದ್ದ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಸಾಥ್ ಕೊಟ್ಟಿತ್ತು. ಚಿತ್ರರಂಗದ ಕಲಾವಿದರು ನಡೆಸಿದ ಕಾವೇರಿ ಪ್ರತಿಭಟನೆಯಲ್ಲಿ ನಟ … Continue reading Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!