Cauvery Water : ಕಾವೇರಿ ಕಿಚ್ಚು..! ನಾಳೆ ಮಂಡ್ಯ ಜಿಲ್ಲೆ ಬಂದ್
Mandya News : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ನೀಡಿದ್ದು, ಈ ಆದೇಶದ ವಿರುದ್ಧ ಈಗಾಗಲೇ ರಾಜ್ಯದೆಲ್ಲೆಡೆ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಈ ವಿಚಾರವಾಗಿ ಇಂದು ಮಂಡ್ಯದಲ್ಲಿ ಪ್ರತಿಭಟನೆ ನಡೆದಿದ್ದು, ಈ ವೇಳೆ ನಟ ಅಭಿಷೇಕ್ ಅಂಬರೀಶ್ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಭಾಗಿಯಾಗಿದ್ದರು. – ಮಂಡ್ಯದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಹಲವಾರು ದಶಕಗಳಿಂದ ಕಾವೇರಿ ಸಮಸ್ಯೆ ಹಾಗೇ ಉಳಿದಿದೆ. ಆದ್ಯತೆ ಮೇರೆಗೆ ಕುಡಿಯುವ ನೀರು … Continue reading Cauvery Water : ಕಾವೇರಿ ಕಿಚ್ಚು..! ನಾಳೆ ಮಂಡ್ಯ ಜಿಲ್ಲೆ ಬಂದ್
Copy and paste this URL into your WordPress site to embed
Copy and paste this code into your site to embed