Cauvery water: ತಮಿಳುನಾಡು ಕೇಳುವ ಮುನ್ನ ಸರ್ಕಾರ ನೀರು ಬಿಟ್ಟಿದೆ; ಸಿಟಿ ರವಿ..!
ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಬೆಂಬಲಿಸಿದ ಮಾಜಿ ಸಚಿವ ಸಿಟಿ ರವಿ ಆಡಳಿತ ಪಕ್ಷದ ವಿರುದ್ದ ಕಿಡಿಕಾರಿದರು. ಆಡಳಿತ ನಡೆಸುವ ಪಕ್ಷಗಳು ಬದಲಾಗಿವೆ. ಆದರೆ ರೈತ ಹಿತರಕ್ಷಣಾ ಸಮಿತಿ ನಿಲುವುಗಳು ಎಂದಿಗೂ ಬದಲಾಗಿಲ್ಲ. ಕಾವೇರಿ ಉಪನದಿ ಹೇಮಾವತಿ ಉಗಮವಾಗುವುದು ಚಿಕ್ಕಮಗಳೂರು ಜಿಲ್ಲೆಯಲ್ಲಿ. ನನ್ನ ಸಾರ್ವಜನಿಕ ಜೀವನ ಪ್ರಾರಂಭವಾಗಿದ್ದು ರೈತ ಚಳುವಳಿ ಮೂಲಕ, ನನಗೂ ರೈತ ಕುಟುಂಬದ ಹಿನ್ನೆಲೆ ಇದೆ ರೈತನ ನೋವು-ನಲಿವು ನನಗೆ ಗೊತ್ತಿದೆ. ಇವತ್ತು ನಡೆಯುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತದೆ ಇದ್ರೆ ಬದುಕಿದ್ದು … Continue reading Cauvery water: ತಮಿಳುನಾಡು ಕೇಳುವ ಮುನ್ನ ಸರ್ಕಾರ ನೀರು ಬಿಟ್ಟಿದೆ; ಸಿಟಿ ರವಿ..!
Copy and paste this URL into your WordPress site to embed
Copy and paste this code into your site to embed