Cauvery water: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು; ಯತ್ನಾಳ್..!
ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು. ನಮ್ಮಲ್ಲೆ ಬರಗಾಲ ಆವರಿಸಿದೆ, ಕುಡಿಯೋಕು ನೀರಿಲ್ಲದ ಪರಿಸ್ಥಿತಿಯಲ್ಲಿ ರಾಜ್ಯ ಇರುವಾಗ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ. ರೈತರು ಅತ್ಮಹತ್ಯೆ ಮಾಡಿಕೊಳ್ಳುವ … Continue reading Cauvery water: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು; ಯತ್ನಾಳ್..!
Copy and paste this URL into your WordPress site to embed
Copy and paste this code into your site to embed