Praladh joshi:ಜೈನಮುನಿಗಳಿಗೆ ಸಾಂತ್ವಾನ ಹೇಳಿದ ಕೆಂದ್ರ ಸಚಿವರು
ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿಯ ವರೂರು ನವಗ್ರಹ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಜೈನ್ ಮುನಿ ಕಾಮಕುಮಾರ ನಂದಿಕುಮಾರ್ ಅವರ ಹತ್ಯೆಯ ಕುರಿತು ಸ್ತಯಾಗ್ರಹ ಕೈಗೊಂಡಿರುವ ಗುಣನಂದ ನಂದಿ ಶ್ರೀಗಳನ್ನು ಭೇಟಿ ನೀಡಿ ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಷಿಯವರು ಜೈನ ಮುನಿಗಳ ಹತ್ಯೆ ಖಂಡನೀಯ ಇದು ಸರ್ಕಾರಕ್ಕೆ ಶೋಭೇ ತರುವಂತಹದಲ್ಲ ಅವರಿಗೆ ವಿದ್ಯುತ್ ಶಾಕ್ ಕೊಟ್ಟು ಹತ್ಯೆ ಮಾಡಿ ನಂತರ ದೇಹವನ್ನು ಕತ್ತರಿಸಿ ಕೊಳವೆಬಾವಿಯಲ್ಲಿ ಹಾಕಿರುವುದು ಬಹಳ ಕ್ರೂರವಾದ ಘಟನೆ. … Continue reading Praladh joshi:ಜೈನಮುನಿಗಳಿಗೆ ಸಾಂತ್ವಾನ ಹೇಳಿದ ಕೆಂದ್ರ ಸಚಿವರು
Copy and paste this URL into your WordPress site to embed
Copy and paste this code into your site to embed