‘ನಿವೃತ್ತ ನ್ಯಾಯಮೂರ್ತಿಗಳ ದಿನ ಬೆಳಗಿನ ಕೆಲಸ ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಬಯ್ಯೋದು’

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಮಂತ್ರಿಗಳು ಬಂದಾಗ ಪ್ರೊಟೋಕಾಲ್ ಪಾಲಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಿದ್ದಾರೆ. ಅವರು ಆಕಸ್ಮಿಕವಾಗಿ ದೂರದಿಂದ ಬರೋದ್ರಿಂದ ಭಾಷಣದಲ್ಲೇ ಹೇಳಿದ್ದಾರೆ. ಅದು ವಿವಾದದ ಪ್ರಶ್ನೆ ಅಲ್ಲಾ, ಎಲ್ಲದರಲ್ಲೂ ನಾನು ವಿವಾದ ಮಾಡಲು ಬಯಸೋದಿಲ್ಲ. ಅದು ನನ್ನ ಸ್ವಭಾವನೂ ಅಲ್ಲಾ ಎಂದು ಸ್ಪಷ್ಟನೆ ನೀಡಿದ್ದಾರೆ. ಚಂದ್ರಯಾನದ ಯಶಸ್ಸು ದೇಶದ ಯುವಜನರ ಉತ್ಸಾಹ ಇಮ್ಮಡಿಗೊಳಿಸಿದೆ. 2047 ಕ್ಕೆ ಸ್ವತಂತ್ರ … Continue reading ‘ನಿವೃತ್ತ ನ್ಯಾಯಮೂರ್ತಿಗಳ ದಿನ ಬೆಳಗಿನ ಕೆಲಸ ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಬಯ್ಯೋದು’