Saturday, July 27, 2024

Latest Posts

ಕೇಂದ್ರದಿಂದ ಮಧ್ಯಪ್ರದೇಶಕ್ಕೆ ಪ್ರತಿದಿನ 50 ಟನ್​ ಆಮ್ಲಜನಕ ಪೂರೈಕೆ

- Advertisement -

ಕರೊನಾ ಮಹಾಮಾರಿ ಬಳಿಕ ರೋಗಿಗಳಿಗೆ ಆಮ್ಲಜನಕ ಪೂರೈಕೆ ಕೊರತೆ ಅನುಭವಿಸುತ್ತಿರೋ ಮಧ್ಯಪ್ರದೇಶಕ್ಕೆ ಕೇಂದ್ರ ಸರ್ಕಾರ ಪ್ರತಿನಿತ್ಯ 50 ಟನ್​ ಆಮ್ಲಜನಕ ಪೂರೈಕೆಗೆ ಒಪ್ಪಿಗೆ ನೀಡಿದೆ.

Karnataka TV Contact


ಈ ವಿಚಾರವಾಗಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್​ ಚೌಹಾಣ್​, ನಮ್ಮ ಬಳಿ ರೋಗಿಗಳಿಗೆ ಪೂರೈಸಲು ಆಮ್ಲಜನಕ ಕೊರತೆ ಇರುವ ಬಗ್ಗೆ ಕೇಂದ್ರದ ಗಮನಕ್ಕೆ ತಂದಿದ್ದೆ. ಹೀಗಾಗಿ ಕೇಂದ್ರ ಆಕ್ಸಿಜನ್​ ಪೂರೈಕೆಗೆ ಸದ್ಯ ಒಪ್ಪಿಗೆ ನೀಡಿದ್ದು ಇದರಿಂದಾಗಿ ಪ್ರತಿನಿತ್ಯ ನಮ್ಮ ರಾಜ್ಯದಲ್ಲಿ 180 ಟನ್ ಆಮ್ಲಜನಕ ಸಂಗ್ರಹ ಇರಲಿದೆ ಅಂತಾ ಟ್ವೀಟ್​ ಮಾಡಿದ್ದಾರೆ.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -

Latest Posts

Don't Miss