ರಾಹುಲ್ ಪೌರತ್ವ ಮುಟ್ಟುಗೋಲು, ಗಡೀಪಾರು ಮಾಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ
Political News: ಬೆಂಗಳೂರು: ಕಾಂಗ್ರೆಸ್ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಇಲ್ಲಿ ಅಭದ್ರತೆ ಉಂಟು ಮಾಡುವುದು ಮತ್ತು ದೇಶಕ್ಕೆ ತೊಂದರೆ ಕೊಡಬೇಕೆಂಬ ಮನಸ್ಥಿತಿ ರಾಹುಲ್ ಗಾಂಧಿ ಅವರದು ಎಂದು ನನಗನಿಸುತ್ತದೆ. ಆದ್ದರಿಂದ ನಾನು ಪ್ರಧಾನಿ ಮೋದಿಜಿ ಮತ್ತು ಅಮಿತ್ ಶಾ … Continue reading ರಾಹುಲ್ ಪೌರತ್ವ ಮುಟ್ಟುಗೋಲು, ಗಡೀಪಾರು ಮಾಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ
Copy and paste this URL into your WordPress site to embed
Copy and paste this code into your site to embed