ಮೈಸೂರು: ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ, ಸಿಎಂ ಆದ ಬಳಿಕ ಮೂರು ಬಾರಿ ಭೇಟಿ ನೀಡಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ 31ಜಿಲ್ಲೆಗಳ ಪೈಕಿ ಚಾಮರಾಜನಗರವು ಒಂದು . ವಿಶೇಷ ಐತಿಹಾಸಿಕ ಜಿಲ್ಲೆಯ ಭೇಟಿ ವಿಶೇಷವೇನಲ್ಲ. ಮೂಡ ನಂಬಿಕೆ ನನ್ನ ತಲೆಯಲ್ಲಿಲ್ಲ, ಜಿಲ್ಲೆಯ ಅಭಿವೃದ್ಧಿ ಪಡಿಸಬೇಕು.
ಕಾಂಗ್ರೆಸ್ ಸಂಸದರು ಉದ್ದೇಶಪೂರ್ವಕವಾಗಿ ಲೋಕಸಭೆಯ ಪ್ರಶ್ನೋತ್ತರ ವೇಳೆ ಅಡ್ಡಿಪಡಿಸಿದ್ದಾರೆ : ಕೇಂದ್ರ ಸಚಿವ ಅಮಿತ್ ಶಾ
ಜಿಲ್ಲಾ ಕೇಂದ್ರಕ್ಕೆ ಮೊದಲ ಬಾರಿ ಭೇಟಿ ನೀಡಿದ ವಿಚಾರವಾಗಿ ಮಾತನಾಡಿ, ಸಿಎಂ ಆದ ಬಳಿಕ ಮೂರು ಬಾರಿ ಭೇಟಿ ನೀಡಿದ್ದೇನೆ ಜಿಲ್ಲೆಯ ವಿವಿಧ ಕಡೆಗಳಿಗೆ ಭೇಟಿ ನೀಡಿದ್ದೇನೆ, ಎಲ್ಲಾ ಒಂದೇ ಭೂಮಿ ಒಂದಕ್ಕೆ ಒಂದು ಅಟ್ಯಾಚ್ ಆಗಿದೆ. ಮೂಡ ನಂಬಿಕೆ ನನ್ನ ತಲೆಯಲ್ಲಿಲ್ಲ ಜಿಲ್ಲೆಯ ಅಭಿವೃದ್ಧಿ ಮಾಡಬೇಕೆಂಬ ಅಭಿಲಾಷೆ ಇದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಭಾರತ-ಚೀನಾ ಘರ್ಷಣೆ : ತವಾಂಗ್ನಲ್ಲಿ ನಡೆದ ಘರ್ಷಣೆ ಕುರಿತು ಅರುಣಾಚಲ ಸಂಸದ ಮಾಹಿತಿ