ಎಲ್ಲಿ ಹೋದರೂ ಇಂಥ ಜನರಿಗೆ ಗೌರವ ಸಿಗುವುದಿಲ್ಲ ಅಂತಾರೆ ಚಾಣಕ್ಯರು
Horoscope: ಚಾಣಕ್ಯ ನೀತಿ ಅನ್ನೋದು ಭಾರತೀಯರಿಗೆ ಸಿಕ್ಕ ಅತ್ಯುತ್ತಮ ಉಡುಗೊರೆ ಅಂತಲೇ ಹೇಳಬಹುದು. ಮನುಷ್ಯ ಹೇಗೆ ಬದುಕಬೇಕು..? ಅವನ ಜೀವನದಲ್ಲಿ ಎಂಥ ನಿಯಮಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯೆ, ವಿವಾಹ, ಜೀವನ, ಉದ್ಯಮ ಸೇರಿ ಎಲ್ಲ ವಿಷಯಗಳ ಬಗ್ಗೆ ಚಾಣಕ್ಯರು ವಿವರವಾಗಿ, ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಎಂಥ ಜನರಿಗೆ ಎಲ್ಲಿ ಹೋದರೂ ಗೌರವ ಸಿಗುವುದಿಲ್ಲ ಅಂತಲೂ ಹೇಳಿದ್ದಾರೆ. ಚಾಣಕ್ಯರು ಹೇಳಿದ ಗುಣ ನಿಮ್ಮಲ್ಲಿದ್ದರೆ, ಇಂದೇ ಆ ಗುಣವನ್ನು ಬಿಡಲು ಪ್ರಯತ್ನಿಸಿ. ಮೊದಲನೇಯ ಗುಣ: ಎಲ್ಲರನ್ನೂ ಹೀಯಾಳಿಸುವವರು, … Continue reading ಎಲ್ಲಿ ಹೋದರೂ ಇಂಥ ಜನರಿಗೆ ಗೌರವ ಸಿಗುವುದಿಲ್ಲ ಅಂತಾರೆ ಚಾಣಕ್ಯರು
Copy and paste this URL into your WordPress site to embed
Copy and paste this code into your site to embed