- Advertisement -
ಹುಬ್ಬಳ್ಳಿ: ಜುಲೈ 14 ರಂದು ಚಂದ್ರಯಾನ-3 ವಿಕ್ರಮ್ ನ್ನು ಇಸ್ರೋ ಲಾಂಚ್ ಮಾಡಿದ್ದು, ಇಂದು ಆಗಸ್ಟ್ 23 ರಂದು ಸಾಯಂಕಾಲ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ-3 ವಿಕ್ರಮ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಪತ್ರಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗುತ್ತ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ವರದಿಗಾರ ಪರಶುರಾಮ ತಹಶೀಲ್ದಾರ,ಸಂಗಮೇಶ ಸತ್ತಿಗೇರಿ,ಮುತ್ತಣ್ಣ, ಶೇಖರ್, ಸುನೀಲ್, ಈರಣ್ಣ, ರಾಜು ದಖನಿ, ರೋಹನ್, ಶಕ್ತಿ, ಮಹೇಶ, ನವೀನ, , ನಿತೀಶ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.
Safe landing: ಚಂದ್ರಯಾನ ಯಶಸ್ವಿಗಾಗಿ ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆ..!
Celebrate :ಚಂದ್ರಯಾನ ಲ್ಯಾಂಡಿಂಗ್ ನಂತರ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು.!!
- Advertisement -