Channarayapatna: ಸರ್ಕಾರಿ ಪಡಿತರ ಗೋದಾಮಿನಿಂದಲೆ ಅಕ್ರಮ ಪಡಿತರ ಸಾಗಣೆ: ಪೊಲೀಸರ ಧಾಳಿ
ಚನ್ನರಾಯಪಟ್ಟಣ: ಸರ್ಕಾರಿ ಗೋದಾಮಿನಿಂದಲೇ ಅಕ್ರಮವಾಗಿ ಪಡಿತರ ಸಾಗಾಣೆ ಮಾಡುವ ವೇಳೆ ಪೊಲೀಸರು ದಾಳಿ ಮಾಡಿರುವ ಘಟನೆ ಚನ್ನರಾಯಪಟ್ಟಣದ ಮೈಸೂರು ರಸ್ತೆಯ ಅಂಬೇಡ್ಕರ್ ವೃತ್ತದಲ್ಲಿರುವ ಗೋಡಾನ್ನಲ್ಲಿ ನಡೆದಿದೆ. ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಗೋಡಾನ್ನಿಂದ ರಾತ್ರಿ ಮೂರು ಗಂಟೆ ಸಮಯದಲ್ಲಿ ಅಕ್ರಮವಾಗಿ ಗೋಧಿ ಸಾಗಾಣೆ ಮಾಡಲು ಲಾರಿಗೆ ಗೋಧಿ ತುಂಬಲಾಗುತ್ತಿತ್ತು.350 ಚೀಲ ಗೋಧಿಯನ್ನು ಲಾರಿಗೆ ತುಂಬಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರು ಬರುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. … Continue reading Channarayapatna: ಸರ್ಕಾರಿ ಪಡಿತರ ಗೋದಾಮಿನಿಂದಲೆ ಅಕ್ರಮ ಪಡಿತರ ಸಾಗಣೆ: ಪೊಲೀಸರ ಧಾಳಿ
Copy and paste this URL into your WordPress site to embed
Copy and paste this code into your site to embed