Cheluvaraya Swami : ಸಚಿವ ಕೈಲಾಶ್ ಚೌಧರಿಯನ್ನು ಭೇಟಿಯಾದ ಕೃಷಿ ಸಚಿವ ಚೆಲುವರಾಯಸ್ವಾಮಿ
National News : ರಾಜ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ರವರು ಇಂದು ಕೇಂದ್ರ ಸರ್ಕಾರದ ರಾಜ್ಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಕೈಲಾಶ್ ಚೌಧರಿ ರವರನ್ನು ಭೇಟಿ ಮಾಡಿದರು. ಈ ವೇಳೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಹಣವನ್ನು ಒದಗಿಸುವುದು ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕೇಂದ್ರ ಕೃಷಿ ಸಚಿವ ಶ್ರೀ ನರೇಂದ್ರ ಸಿಂಗ್ ಥೋಮರ್ ರವರಿಗೆ ಮನವಿ ಸಲ್ಲಿಸಲಾಯಿತು. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ: ಭಾರತ ಸರ್ಕಾರವು 2023-24ನೇ ಸಾಲಿಗೆ ರೂ.138.15 … Continue reading Cheluvaraya Swami : ಸಚಿವ ಕೈಲಾಶ್ ಚೌಧರಿಯನ್ನು ಭೇಟಿಯಾದ ಕೃಷಿ ಸಚಿವ ಚೆಲುವರಾಯಸ್ವಾಮಿ
Copy and paste this URL into your WordPress site to embed
Copy and paste this code into your site to embed