- Advertisement -
Chikkamagaluru News:
ಚಿಕ್ಕಮಗಳೂರಿನ ಐತಿಹಾಸಿಕ ಸೇತುವೆಯಲ್ಲಿ ಕಂದಕ ಏರ್ಪಟ್ಟಿದೆ. ಕಾಫಿನಾಡಿನ ಬೆಟ್ಟದ ಮನೆಯಲ್ಲಿ ಸೇತುವೆಯಲ್ಲಿ ಕಂದಕ ಮೂಡಿದೆ. ಚಿಕ್ಕಮಗಳೂರು ಮೂಡಿಗೆರೆ ಸಂಪರ್ಕ ಸಾದಿಸುವ ಸೇತುವೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಹಾಗೆ ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳ ಸಾವು: ಸದನ ಕಲಾಪದಲ್ಲಿ ವಿಚಾರ ಚರ್ಚೆ
- Advertisement -