Bridge : ನಿರ್ಮಾಣ ಹಂತದಲ್ಲಿರೋ ಸೇತುವೆಯಲ್ಲಿ ಯುವಕರ ಹುಚ್ಚು ಸಾಹಸ..!
Chikkamagaluru News : ಮಳೆ ಕಡಿಮೆಯಾದರೂ ಅವಾಂತರಗಳೇನು ಕಮ್ಮಿಯಾಗಿಲ್ಲ. ಇತ್ತೀಚೆಗೆ ಭದ್ರಾವತಿ ಶರತ್ ಸಾವಿನ ಅನಾಹುತದ ಉದಾಹರಣೆ ಕಣ್ಣ ಮುಂದಿದ್ದರೂ ಜನರ ಹುಚ್ಚು ಸಾಹಸ ಇನ್ನೂ ಕಡಿಮೆಯಾಗಿಲ್ಲ. ಚಿಕ್ಕಮಗಳೂರಿನ ಕೊಪ್ಪ ತಾಲ್ಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಅಬ್ಬಿಕಲ್ಲು ಹೆಸರಿನ ಗ್ರಾಮದಲ್ಲಿ ಸೇತುವೆಯೊಂದು ನಿರ್ಮಾಣ ಹಂತದಲ್ಲಿದೆ. ಈ ಸೇತುವೆಯಲ್ಲಿ ಜನರು ಹುಚ್ಚು ಸಾಹಸ ತೋರುತ್ತಿದ್ದಾರೆ. ಸೇತುವೆ ಕೆಳಗೆ ದೊಡ್ಡ ಪ್ರಪಾತ, ಜಾರಿಬಿದ್ದರೆ ದೇಹದ ಮೂಳೆಗಳು ಪುಡಿಯಾಗೋದು ಗ್ಯಾರಂಟಿ, ಕಬ್ಬಿಣ ಸರಳು ಮತ್ತು ಕಂಬಿಗಳ ಮೇಲೆ ಬ್ಯಾಲೆನ್ಸ್ ಮಾಡಿಕೊಂಡು … Continue reading Bridge : ನಿರ್ಮಾಣ ಹಂತದಲ್ಲಿರೋ ಸೇತುವೆಯಲ್ಲಿ ಯುವಕರ ಹುಚ್ಚು ಸಾಹಸ..!
Copy and paste this URL into your WordPress site to embed
Copy and paste this code into your site to embed