ಟಿಕೆಟ್ ಆಕಾಂಕ್ಷಿಗಳಿಗೆ ಐಟಿ ಶಾಕ್..! ಏನಿದು  ರಾಜಕೀಯ ಕಸರತ್ತು..?!

Chikkamagaluru News:

ಚಿಕ್ಕಮಗಳೂರಿನ  ಟಿಕೆಟ್ ಆಕಾಂಕ್ಷಿಗಳಿಗೆ  ಇಂದು ಐಟಿ ಶಾಕ್  ನೀಡಿದೆ.ಜನಾರ್ಧನ  ರೆಡ್ಡಿ  ಪಕ್ಷದ ಮೂಲಕ ಚುನಾವಣೆಗೆ  ಸ್ಪರ್ಧಿಸಬೇಕೆಂಬ  ಆಕಾಂಕ್ಷಿ ಸಿ ಎನ್ ಅಕ್ಮಲ್ ಅವರ ಕಿಸಾನ್  ಸೇಲ್ ರಾಜ್ಯ ನಿವಾಸಕ್ಕೆ ಹಾಗು  ಕಾಫಿ ಕ್ಯೂರಿಂಗ್ ಫ್ಯಾಕ್ಟರಿ ಮೇಲೆ  ಐಟಿ ದಾಳಿ ಮಾಡಿದೆ. ಈ ದಾಳಿ  ಬಗ್ಗೆ  ಇದೀಗ ಚಿಕ್ಕಮಗಳೂರು ಜಿಲ್ಲೆಯ ಜನ ರಾಜಕೀಯದ ನಡೆಯ ಕುರಿತಾಗಿ ಮಾತನಾಡುತ್ತಿದ್ದಾರೆ.

ಪೋಸ್ಟ್ ಮಾಸ್ಟರ್ ಅಲ್ಲ..  ಈತ ಎಣ್ಣೆ ಮಾಸ್ಟರ್..?!

ಪರೀಕ್ಷೆ ಸಮಯದಲ್ಲಿ ಶಿಕ್ಷಕರನ್ನು ಚುನಾವಣೆ ಕೆಲಸಕ್ಕೆ ಬಳಸದಂತೆ ಶಿಕ್ಷಕರ ಸಂಘ ಒತ್ತಾಯ

ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

About The Author