Rain : ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ಶವ ಪತ್ತೆ
Chikkamagaluru News : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಇನ್ನೂ ನಿಂತಿಲ್ಲ. ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ನಾಪತ್ತೆಯಾಗಿದ್ದು, ತಾಯಿಹಳ್ಳದಲ್ಲಿ ಕೊಚ್ಚಿಹೋಗಿದ್ದ ವೃದ್ದೆಯ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಹೊಸಸಿದ್ರಳ್ಳಿ ಗ್ರಾಮದ ಬಳಿ 62 ವರ್ಷದ ವೃದ್ದೆ ರೇವಮ್ಮ ನಿನ್ನೆ ತೋಟಕ್ಕೆ ಹೋಗುವ ವೇಳೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದ್ದು, ಅಡಿಕೆ ತೋಟದ 200 ಮೀಟರ್ ದೂರದಲ್ಲಿ ಶವ ಇಂದು ಜುಲೈ 26 ರಂದು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಮಳೆಗೆ ಒಟ್ಟು ಮೂವರು ಜೀವ … Continue reading Rain : ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ಶವ ಪತ್ತೆ
Copy and paste this URL into your WordPress site to embed
Copy and paste this code into your site to embed