ಚಿಕ್ಕನಾಯಕನಹಳ್ಳಿ ಯುವ ಜನತಾದಳ ಸಂಘಟನಾ ಕಾರ್ಯದರ್ಶಿಯಾದ ಭೂತರಾಜು..
ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಸದುದ್ದೇಶದಿಂದ ಭೂತರಾಜು ಎಂಬುವವರನ್ನು ಚಿಕ್ಕನಾಯಕನಹಳ್ಳಿ ತಾಲೂಕು ಯುವ ಜನತಾದಳ ಸಂಘಟನಾ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ. ಇಂದು ನೇಮಕಾತಿಗೆ ಆದೇಶ ಪತ್ರವನ್ನ ಭೂತರಾಜು ಅವರಿಗೆ ನೀಡಲಾಯಿತು. ‘ನಾನು ಜೆಡಿಎಸ್ ಭದ್ರಕೋಟೆಯೊಳಗೆ ಹುಟ್ಟಿ ಬೆಳೆದಿದ್ದೇನೆ. ಜನರೇ ಭದ್ರಕೋಟೆಯನ್ನು ಛಿದ್ರ ಮಾಡ್ತಾರೆ’ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಟಿ.. ಶೆಟ್ಟರ್ ಧ್ವಜ ಬದಲಿಸಿದರೆ ವಿಚಾರಧಾರೆ ಬದಲಾದೀತೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ..
Copy and paste this URL into your WordPress site to embed
Copy and paste this code into your site to embed