Wednesday, April 16, 2025

Latest Posts

ಚಿತ್ರದುರ್ಗ: ಮಹಾ ಮಳೆಗೆ ಜನ ಜೀವನ ಅಸ್ತವ್ಯಸ್ತ

- Advertisement -

Chithradurga News:

ಚಿತ್ರದುರ್ಗ ಜಿಲ್ಲೆ , ಹಿರಿಯೂರಿನಲ್ಲಿ ಮಳೆಯಿಂದಾಗಿ ವಾಣಿವಿಲಾಸ ಡ್ಯಾಮ್ ಭರ್ತಿಯಾಗಿದ್ದು ಅದರ ಜೊತೆಗೆ ಅತಿಯಾದ ಮಳೆಯಿಂದಾಗಿ ವೇದಾವತಿ ನದಿ ಪಾತ್ರದಲ್ಲಿ ವಾಸವಾಗಿರುವ ಜನರ ಮನೆಗಳು ನೀರಿನಿಂದ ಆವ್ರುತವಾಗಿದ್ದು. ಸಂತ್ರಸ್ಥರು ಮನೆಯ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುತ್ತಿರುವ ದೃಶ್ಯ ಕಂಡು ಬಂತು ಇನ್ನು ನಗರದಲ್ಲಿ ಕೆಲವಾರು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಯುವತಿ ಬಲಿ

ಬಾಗಲಕೋಟೆ: ಸೆ.7, 8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಜ್ಞಾನ ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -

Latest Posts

Don't Miss