ಹಿರಿಯೂರು ಜನನಾಯಕಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್
Chithradurga News: Feb:17: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರ ಈಗ ಅಭಿವೃದ್ಧಿ ಪಥದತ್ತ ಸಾಗುತ್ತಿದೆ.. ಇದಕ್ಕೆ ಕಾರಣ ನಮ್ಮ ಶಾಸಕರು ಎನ್ನುತ್ತಿದ್ದಾರೆ ಊರ ಜನ.. ಯೆಸ್, ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ , ಜನಪರ ಕಾರ್ಯದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡು ಕ್ಷೇತ್ರದ ಚಿತ್ರಣವನ್ನೇ ಬದಲಿಸ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಸುಂದರ ಬೆಟ್ಟಗಳ ನಡುವೆ ವೇದಾವತಿ ನದಿ ದಂಡೆಯ ಮೇಲೆ ನೆಲೆನಿಂತ ಊರು ಹಿರಿಯೂರು. ಒಂದೆಡೆ ಪ್ರಾಕೃತಿಕ ಸೌಂದರ್ಯದಲ್ಲಿ ಊರು ಕಂಗೊಳಿಸುತ್ತಿದ್ದರೆ ಮತ್ತೊಂದೆಡೆ ಅಭಿವೃದ್ಧಿಯೇ ಮರೀಚಿಕೆ ಆಗಿದ್ದ … Continue reading ಹಿರಿಯೂರು ಜನನಾಯಕಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್
Copy and paste this URL into your WordPress site to embed
Copy and paste this code into your site to embed