ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

Political news: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ (BY Vijayendra) ಅವರು ಸೋಮವಾರ ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದಾರೆ. ವಿಜಯೇಂದ್ರ ಅವರಿಗೆ ಹೆಚ್‌ಡಿಡಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಮಾಜಿ ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಚಿಕ್ಕ ವಯಸ್ಸಿನಲ್ಲೇ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ದೇವೇಗೌಡರು ತುಂಬಾ ಖುಷಿ ಪಟ್ಟರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಸೇರಿಕೊಂಡು ಸಣ್ಣಪುಟ್ಟ ಸಮಸ್ಯೆಗಳನ್ನು … Continue reading ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ