- Advertisement -
Hubli crime news: ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಐಬಿಯಲ್ಲಿ ಸಿಐಡಿ ಪೊಲೀಸರು, ಆರೋಪಿ ಗಿರೀಶ್ನನ್ನು ಹಿಗ್ಗಾಮುಗ್ಗಾ ಡ್ರಿಲ್ ಮಾಡುತ್ತಿದ್ದಾರೆ.
ಮುಂಜಾನೆಯಿಂದ ಸಂಜೆವರೆಗೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಂಜಲಿ ಕೊಲೆ ಮಾಡ, ಗಿರೀಶ್ ಟ್ರೇನ್ ಮೂಲಕ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಗದಗ ಮೂಲಕ ಹೋಗುತ್ತಿದ್ದಾಗ, ಟ್ರೇನ್ಲ್ಲಿಯೇ, ಲಕ್ಷ್ಮೀ ಎಂಬ ಮಹಿಳೆಗೆ ಗಿರೀಶ್ ಚಾಕು ಇರಿದಿದ್ದ.
ಹಾಗಾಗಿ ಆ ಮಹಿಳೆಯನ್ನು ಕೂಡ ಸಿಐಡಿ ಪೊಲೀಸರು ವಿಚಾರಣೆಗೆ ಕರೆಸಿ, ವಿಚಾರಣೆ ಮಾಡಿದ್ದಾರೆ. ಆರೋಪಿ ಗಿರೀಶ್ ಮುಂದೆಯೇ, ಮಹಿಳೆಗೆ ಪ್ರಶ್ನೆ ಕೇಳಿದ್ದು, ಬಳಿಕ ಆಕೆಯನ್ನು ಪುನಃ ಗದಗಕ್ಕೆ ಕಳಿಸಿಕೊಡಲಾಗಿದೆ.
- Advertisement -