ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ : ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಣೇಬೆನ್ನೂರು ವಿಧಾನಸಭಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುರ್ಸತಾಪನೆಯನ್ನು ನೆರವೇರಿಸಿ ಮಾತನಾಡಿದರು. ದುಡಿಯುವ ವರ್ಗಕ್ಕೆ ಸಹಾಯ ಮಾಡಲು ಕೃಷಿ ಕೂಲಿಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕೆಂದು ಅವರಿಗೆ ವಿಶೇಷವಾದ 4 ಸಾವಿರ ಅಂಗನವಾಡಿಗಳನ್ನು ಪ್ರಾರಂಭ ಮಾಡಿದ್ದೇವೆ. ಗ್ರಾಮೀಣ ಪ್ರದೇಶದಲ್ಲಿ ಕರಕುಶಲಕಾರ್ಮಿಕರಿಗೆ 50 ಸಾವಿರ ರೂ.ಗಳ ಯೋಜನೆ … Continue reading ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ