Saturday, October 19, 2024

Latest Posts

ಸಿಎಂ ಬೊಮ್ಮಾಯಿ ಹುಟ್ಟುಹಬ್ಬದ ಸಂಭ್ರಮ: ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕ..!

- Advertisement -

State News:

ರಾಜ್ಯದ ಮುಖ್ಯ ಮಂತ್ರಿ  ಬಸವರಾಜ ಬೊಮ್ಮಾಯಿ ಅವರ ಹುಟ್ಟುಹಬ್ಬ ದ ಪ್ರಯುಕ್ತ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿಯ ಸಮಾಧಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ಬೊಮ್ಮಾಯಿಗೆ ಸಚಿವ ಗೋವಿಂದ ಕಾರಜೋಳ ಸಾಥ್​​ ನೀಡಿದ್ದಾರೆ. ಇನ್ನು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕರಾದ್ರು. ಸಮಾಧಿ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಶ್ವಾನ‌ದಳ ಹಾಗೂ ಬಾಂಬ್ ನಿಶ್ಕ್ರಿಯ ದಳದಿಂದ ಪರಶೀಲನೆ ನಡೆದಿದೆ.

ಬಳ್ಳಾರಿ:ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ.ಪಂಗಡ ಘಟಕದ ಜಿಲ್ಲಾಧ್ಯಕ್ಷರು,ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ನೇಮಕ

ಮಂಡ್ಯ:ಸಚಿವರಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ

“ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ” : ಆರ್.ಅಶೋಕ್

- Advertisement -

Latest Posts

Don't Miss