“ಜಯವಾಹಿನಿಗೆ ಎಲ್ಲೆಡೆ ದೊರೆಯುತ್ತಿದೆ, ಅಭೂತಪೂರ್ವ ಜನ ಸ್ಪಂದನೆ”
ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ, ಹರಿಹರ ಮತ್ತು ರಾಣೆಬೆನ್ನೂರಿನಲ್ಲಿ ಬಿಜೆಪಿ ಪ್ರಚಾರ ಭರ್ಜರಿಯಾಗಿ ಸಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ, ಬಿಜೆಪಿ ನಾಯಕರೆಲ್ಲ ಇಂದು ಜಯವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿದ್ದ ಜನರು ಈ ಕಾರ್ಯಕ್ರಮಕ್ಕೆ ಸ್ಪಂದಿಸಿದ್ದಾರೆ. ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವಿಟರ್ನಲ್ಲಿ ಬರೆದುಕೊಂಡಿದ್ದು, ನಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ಹಾಗೂ ದೂರದೃಷ್ಟಿ ಯೋಜನೆಗಳು ಜನರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದೆ ಎಂಬುದಕ್ಕೆ ನೆರೆದಿರುವ ಅಪಾರ ಜನಸ್ತೋಮವೇ ಸಾಕ್ಷಿಯಾಗಿದೆ. “ಜಯವಾಹಿನಿಗೆ ಎಲ್ಲೆಡೆ … Continue reading “ಜಯವಾಹಿನಿಗೆ ಎಲ್ಲೆಡೆ ದೊರೆಯುತ್ತಿದೆ, ಅಭೂತಪೂರ್ವ ಜನ ಸ್ಪಂದನೆ”
Copy and paste this URL into your WordPress site to embed
Copy and paste this code into your site to embed