ಸುಧಾಕರ್‌ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಜನ, ಚಂದನ್ ಶೆಟ್ಟಿ ಜೊತೆ ಸಿಎಂ ಕ್ಯಾಂಪೇನ್..

ಚಿಕ್ಕಬಳ್ಳಾಪುರ: ಟಿಕೇಟ್ ಸಿಗಲಿಲ್ಲವೆಂದು ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದೇ ಸಂದರ್ಭದಲ್ಲಿ ಜನ ಸಚಿವ ಸುಧಾಕರ್ ಮಾಡಿರುವ ಅಭಿವೃದ್ಧಿ ಕೆಲಸವನ್ನು ಮೆಚ್ಚಿ, ಬಿಜೆಪಿ ಸೇರಲು ಮುಂದಾಗಿದ್ದಾರೆ. ಅಲ್ಲದೇ ಈ ಬಾರಿ ಆರೋಗ್ಯ ಸಚಿವರನ್ನು ಗೆಲ್ಲಿಸುವ ಶಪಥ ಮಾಡಿದ್ದಾರೆ. ಮಂಡಿಕಲ್ ಜಿಲ್ಲಾಪಂಚಾಯತ್ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು, ಬಿಜೆಪಿಗೆ ಸೇರುವ ಮೂಲಕ ಸಚಿವ ಸುಧಾಕರ್‌ಗೆ ಸಪೋರ್ಟ್ ಮಾಡುತ್ತಿದ್ದಾರೆ. ಅಲ್ಲದೇ ಡಬಲ್ ಇಂಜಿನ್ ಸರ್ಕಾರ ಮಾಡುತ್ತಿರುವ ಜನಪರ ಕಾಳಜಿ ಕೆಲಸವನ್ನು ಮೆಚ್ಚಿದ್ದಾರೆಂದು ಹೇಳಿದ್ದಾರೆ. … Continue reading ಸುಧಾಕರ್‌ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಜನ, ಚಂದನ್ ಶೆಟ್ಟಿ ಜೊತೆ ಸಿಎಂ ಕ್ಯಾಂಪೇನ್..