ಮಲೆ ಮಹದೇಶ್ವ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೂರ್ತಿ ಅನಾವರಣ ಮಾತನಾಡಿ ಮಲೆ ಮಹಾದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು  ಅದನ್ನು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಿದ್ದೇನೆ ಎಂದು ಹೇಳಿದರು. ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು  ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮಹದೇಶ್ವರ ಪ್ರಾಧಿಕಾರದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಈ … Continue reading ಮಲೆ ಮಹದೇಶ್ವ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ