ದಿಂಗಾಲೇಶ್ವರ ಸ್ವಾಮೀಜಿಯ ರಾಜಕೀಯ ನಡೆ ಬಗ್ಗೆ ಸಿಎಮ್ ಇಬ್ರಾಹಿಂ ಸ್ಪೋಟಕ ಮಾಹಿತಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಸಿಎಂ ಇಬ್ರಾಹಿಂ, ನಾನು ಕೇಶವಕೃಪದಲ್ಲಿ ಗೌರವ ಸಿಗಲ್ಲ ಎಂದು ದೇವೆಗೌಡರಿಗೆ ಹೇಳಿದ್ದೆ. ಬಸವಕೃಪದಲ್ಲಿರೋದು ಒಳ್ಳೆದು ಎಂದಿದ್ದೆ. ಇದನ್ನು ದೇವೆಗೌಡರು ಚುನಾವಣೆಯಾದ ಕೆಲವೇ ದಿನಗಳಲ್ಲಿ ಬಿಜೆಪಿಯವರು ಸಹಾಯ ಮಾಡಲಿಲ್ಲ ಎಂದು ಹೇಳಿದ್ದಾರೆ ಎಂದು ಪರೋಕ್ಷವಾಗಿ ಮೈತ್ರಿ ಬೇಡ ಅಂತಾ ಹೇಳಿದ್ದೆ ಎಂದು ಹೇಳಿದ್ದಾರೆ. ನಾನು ಅವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನ್ ಗೆ ಹೋಗಿದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ. ಲೋಕಸಭೆ ಚುನಾವಣೆ ಬಳಿಕ  ಮೂರನೇ … Continue reading ದಿಂಗಾಲೇಶ್ವರ ಸ್ವಾಮೀಜಿಯ ರಾಜಕೀಯ ನಡೆ ಬಗ್ಗೆ ಸಿಎಮ್ ಇಬ್ರಾಹಿಂ ಸ್ಪೋಟಕ ಮಾಹಿತಿ