ಬಾಕಿ ಹಣ ಪಾವತಿ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ; ಡಿ.ಕೆಂಪಣ್ಣ

ಬೆಂಗಳೂರು: ಕಾಮಗಾರಿ ಮುಗಿದರೂ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಮೊತ್ತ ಪಾವತಿಯಾಗದ ಕಾರಣ ಆಡಳಿತ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇನ್ನು 30 ದಿನಗಳಲ್ಲಿ ಬಾಕಿ ಮೊತ್ತ ಪಾವತಿ ಮಾಡದಿದ್ದರೆ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುವುದಾಗಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರು ಗುತ್ತಿಗೆದಾರರಿಗೆ ಕಾಮಗಾರಿಯ ಬಾಕಿ ಉಳಿದಿರುವ ಹಣವನ್ನು ಇನ್ನು 30 ದಿನಗಳೋಳಗಾಗಿ ಪಾವತಿ  ಮಾಡದಿದ್ದರೆ ಸಂಘದಿಂದ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು. ಆಯ್ದ ಗುತ್ತಿಗೆದಾರರ ಬಾಕಿ … Continue reading ಬಾಕಿ ಹಣ ಪಾವತಿ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ; ಡಿ.ಕೆಂಪಣ್ಣ