ಮಲೆ ಮಹದೇಶ್ವರ ಅಭಿವೃದ್ಧಿ ಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್‌ ಅಶೋಕ್, ವಿ. ಸೋಮಣ್ಣ ಹಾಗೂ ಮತ್ತಿತರರು ಹಾಜರಿದ್ದರು. ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು  ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ  ಮಲೆ ಮಹದೇಶ್ವರದಲ್ಲಿ ಮಹದೇಶ್ವರ … Continue reading ಮಲೆ ಮಹದೇಶ್ವರ ಅಭಿವೃದ್ಧಿ ಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ